ಬೆಂಗಳೂರು :  PSI ನೇಮಕಾತಿ ಹಗರಣದ ಆರೋಪಿಗಳಿಗೆ ಜಾಮೀನು ನೀಡಿದ ವಿಚಾರಕ್ಕೆ ಕಾಂಗ್ರೆಸ್ ಗರಂ ಆಗಿದೆ.

ಪ್ರಭಾವಿಗಳನ್ನು ರಕ್ಷಿಸುವ ಸಲುವಾಗಿ PSI ಹಗರಣದ ತನಿಖೆ ಕೆಲವೇ ಜನರ ಬಂಧನಕ್ಕೆ ಸೀಮಿತವಾಗಿತ್ತು. ಈಗ ಬಂಧಿತ ಆರೋಪಿಗಳಿಗೆ ಜಾಮೀನು ದೊರಕಿದೆ. ಆಡಿಯೋ ಒಂದರಲ್ಲಿ ಆರೋಪಿಗಳಿಗೆ ಜಾಮೀನು ಸಿಗಲು ಸರ್ಕಾರದ ವೈಫಲ್ಯವೇ ಕಾರಣ ಎಂದು ಗೃಹಸಚಿವರು ಒಪ್ಪಿದ್ದರು. ಇದು ವೈಫಲ್ಯವೋ, ಉದ್ದೇಶಪೂರ್ವಕ ಸಹಕಾರವೋ ಆರಗ ಜ್ಞಾನೇಂದ್ರ ಅವರೇ ಎಂದು ಪ್ರಶ್ನಿಸಿದೆ.

BIGG NEWS: ನಾಯಿಗಿರುವ ನಿಯತ್ತು ಮನುಷ್ಯರಿಗೆ ಇಲ್ಲ; ಮುತ್ಸದ್ದಿಗಳ ಬಾಯಲ್ಲಿ ಈ ರೀತಿ ಮಾತು ಸರಿಯಲ್ಲ; ಜಿ.ಟಿ ದೇವೇಗೌಡ

BIGG NEWS : ಅನ್ಯಕೋಮಿನ ಯುವಕನೊಬ್ಬ ಹಿಂದೂ ಯುವತಿಯನ್ನ ಭೇಟಿ, ಹಿಗ್ಗಾಮುಗ್ಗಾ ಥಳಿತ, ಸ್ಥಿತಿ ಗಂಭೀರ

Share.
Exit mobile version