Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಗೋಪಾಲ್ ಖೇಮ್ಕಾ ಕೊಲೆ ಪ್ರಕರಣ: ಪೋಲಿಸ್ ಎನ್ಕೌಂಟರ್ ನಲ್ಲಿ ಆರೋಪಿ ವಿಕಾಸ್ ಅಲಿಯಾಸ್ ರಾಜಾ ಹತ್ಯೆ

08/07/2025 8:33 AM

BIG NEWS : ರಾಜ್ಯದ ಶಾಲಾ ಶಿಕ್ಷಕರ ಆನ್ ಲೈನ್ ಹಾಜರಿಗೆ ‘ಪ್ರತ್ಯಕ್ಷ’ ಆರಂಭ : ವಿದ್ಯಾರ್ಥಿಗಳ ಫೇಸ್ ರೀಡಿಂಗ್ ಹಾಜರಿಗೂ ಶೀಘ್ರ ಚಾಲನೆ.!

08/07/2025 8:29 AM

SHOCKING : ರಾಜ್ಯದಲ್ಲಿ `ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಎದೆನೋವಿನಿಂದ ನರಳಾಡಿ ಪ್ರಾಣಬಿಟ್ಟ ವ್ಯಕ್ತಿ.!

08/07/2025 8:21 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಳ್ಳಾರಿ: ಡಿ.28ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
KARNATAKA

ಬಳ್ಳಾರಿ: ಡಿ.28ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By kannadanewsnow0926/12/2024 9:25 PM

ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11ಕೆ.ವಿ ಸೋಮಸಮುದ್ರ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ 110/11ಕೆ.ವಿ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರ ಮತ್ತು 33/11ಕೆ.ವಿ ಗುಡದೂರು ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ 11ಕೆ.ವಿ ಮಾರ್ಗಗಳಲ್ಲಿ ಡಿ.28 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:

ಎಫ್-1 ಎನ್‌ಜೆವೈ ಬಾಲಾಜಿ ನಗರ ಕ್ಯಾಂಪ್ ಮಾರ್ಗದ ಕರ‍್ಲಗುಂದಿ, ವಿಜಯನಗರ ಕ್ಯಾಂಪ್, ಜಾಲಿಬೆಂಜಿ, ಬಾಲಾಜಿ ನಗರ ಕ್ಯಾಂಪ್, ಜ್ಯಾಲಿಬೆಂಜಿ. ಎಫ್-2 ಐ.ಪಿ ಸೆಟ್ ಫೀಡರ್ ಸೋಮಸಮುದ್ರ ಮಾರ್ಗದ ಸೋಮಸಮುದ್ರ, ವಕ್ರಾಣಿ ಕ್ಯಾಂಪ್, ಲಕ್ಷಿö್ಮನಗರ ಕ್ಯಾಂಪ್, ವೀರಾಂಜಿನೇಯ ಕ್ಯಾಂಪ್, ಕೋಳೂರು, ಮದಿರೆ, ಕೊಳಗಲ್ಲು, ಭಾಗ್ಯನಗರ ಕ್ಯಾಂಪ್, ಮಲ್ಲಾರೆಡ್ಡಿ ಕ್ಯಾಂಪ್, ಕೃಷಿ ಪ್ರದೇಶಗಳು.

ಎಫ್-11 ಶ್ರೀಧರಗಡ್ಡೆ ಎನ್.ಜೆ.ವೈ ಫೀಡರ್ ಮಾರ್ಗದ ಸೋಮಸಮುದ್ರ, ವಕ್ರಾಣಿ ಕ್ಯಾಂಪ್, ಲಕ್ಷಿö್ಮನಗರ ಕ್ಯಾಂಪ್, ವೀರಾಂಜಿನೇಯ ಕ್ಯಾಂಪ್, ಕೋಳೂರು, ಮದಿರೆ, ಭಾಗ್ಯನಗರ ಕ್ಯಾಂಪ್, ಮಲ್ಲಾರೆಡ್ಡಿ ಕ್ಯಾಂಪ್ ಗ್ರಾಮಗಳು. ಕೋಳೂರು ಕ್ರಾಸ್, ದಮ್ಮೂರು, ಡಿ.ಕಗ್ಗಲ್, ವಿ.ಟಿ.ಕ್ಯಾಂಪ್.

ಎಫ್-4 ಐ.ಪಿ ಸೆಟ್ ಕರ‍್ಲಗುಂದಿ ಫೀಡರ್ ಮಾರ್ಗದ ಕರ‍್ಲಗುಂದಿ, ಬಾಲಾಜಿನಗರ ಕ್ಯಾಂಪ್, ಜ್ಯಾಲಿಬೆಂಜಿ, ಶ್ರೀಧರಗಡ್ಡೆ, ವಿಜಯನಗರ ಕ್ಯಾಂಪ್, ಕೃಷಿ ಪ್ರದೇಶಗಳು. ಎಫ್-5 ಡಾಕ್ಟರ್ ಕ್ಯಾಂಪ್ ಮಾರ್ಗದ ಶ್ರೀಧರಗಡ್ಡೆ, ಗುಡಾರ್ ನಗರ.

ಎಫ್-01 ಡಿ.ಕಗ್ಗಲ್ ಐಪಿ ಮಾರ್ಗದ ಡಿ.ಕಗ್ಗಲ್ ಕೃಷಿ ಪ್ರದೇಶಗಳು. ಎಫ್‌02- ಗುಡುದೂರು ಐಪಿ ಮಾರ್ಗದ ಗುಡುದೂರು, ಹಂದಿಹಾಳ್ ಕೃಷಿ ಪ್ರದೇಶಗಳು. ಎಫ್-03 ಹಂದಿಹಾಳ್ ಐಪಿ ಮಾರ್ಗದ ಹಂದಿಹಾಳ್, ಚಾನಾಳ್ ಕೃಷಿ ಪ್ರದೇಶಗಳು. ಎಫ್-04 ಗುಡುದೂರು ಎನ್.ಜೆ.ವೈ ಮಾರ್ಗದ ಹಂದಿಹಾಳ್, ಚಾನಾಳ್, ಗುಡುದೂರು ಗ್ರಾಮ.

ಎಫ್-05 ಚಾನಾಳ್ ಐಪಿ ಮಾರ್ಗದ ಚಾನಾಳ್ ಕೃಷಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೋಹನ್‌ಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಧಾರವಾಡ: ತೇಜಸ್ವಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಮಾನ್ಯತೆ ರದ್ದು

Job Alert: ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ವಿಕಲಚೇತನರಿಂದ ಅರ್ಜಿ ಆಹ್ವಾನ

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಶಾಲಾ ಶಿಕ್ಷಕರ ಆನ್ ಲೈನ್ ಹಾಜರಿಗೆ ‘ಪ್ರತ್ಯಕ್ಷ’ ಆರಂಭ : ವಿದ್ಯಾರ್ಥಿಗಳ ಫೇಸ್ ರೀಡಿಂಗ್ ಹಾಜರಿಗೂ ಶೀಘ್ರ ಚಾಲನೆ.!

08/07/2025 8:29 AM1 Min Read

SHOCKING : ರಾಜ್ಯದಲ್ಲಿ `ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಎದೆನೋವಿನಿಂದ ನರಳಾಡಿ ಪ್ರಾಣಬಿಟ್ಟ ವ್ಯಕ್ತಿ.!

08/07/2025 8:21 AM2 Mins Read

SHOCKING : ರಾಜ್ಯದಲ್ಲಿ ರೇಣುಕಾಸ್ವಾಮಿ ಮಾದರಿಯಲ್ಲೇ ಒಂದೇ ದಿನ ಎರಡು ಅಮಾನುಷ ಕೃತ್ಯ : ಬೆಚ್ಚಿ ಬಿದ್ದ ಜನ.!

08/07/2025 7:44 AM2 Mins Read
Recent News

BREAKING: ಗೋಪಾಲ್ ಖೇಮ್ಕಾ ಕೊಲೆ ಪ್ರಕರಣ: ಪೋಲಿಸ್ ಎನ್ಕೌಂಟರ್ ನಲ್ಲಿ ಆರೋಪಿ ವಿಕಾಸ್ ಅಲಿಯಾಸ್ ರಾಜಾ ಹತ್ಯೆ

08/07/2025 8:33 AM

BIG NEWS : ರಾಜ್ಯದ ಶಾಲಾ ಶಿಕ್ಷಕರ ಆನ್ ಲೈನ್ ಹಾಜರಿಗೆ ‘ಪ್ರತ್ಯಕ್ಷ’ ಆರಂಭ : ವಿದ್ಯಾರ್ಥಿಗಳ ಫೇಸ್ ರೀಡಿಂಗ್ ಹಾಜರಿಗೂ ಶೀಘ್ರ ಚಾಲನೆ.!

08/07/2025 8:29 AM

SHOCKING : ರಾಜ್ಯದಲ್ಲಿ `ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಎದೆನೋವಿನಿಂದ ನರಳಾಡಿ ಪ್ರಾಣಬಿಟ್ಟ ವ್ಯಕ್ತಿ.!

08/07/2025 8:21 AM

BREAKING: ನಾಳೆ ಭಾರತ್ ಬಂದ್: ಪ್ರತಿಭಟನೆಗೆ 25 ಕೋಟಿಗೂ ಹೆಚ್ಚು ಕಾರ್ಮಿಕರು ಸಜ್ಜು | Bharat Bandh

08/07/2025 8:20 AM
State News
KARNATAKA

BIG NEWS : ರಾಜ್ಯದ ಶಾಲಾ ಶಿಕ್ಷಕರ ಆನ್ ಲೈನ್ ಹಾಜರಿಗೆ ‘ಪ್ರತ್ಯಕ್ಷ’ ಆರಂಭ : ವಿದ್ಯಾರ್ಥಿಗಳ ಫೇಸ್ ರೀಡಿಂಗ್ ಹಾಜರಿಗೂ ಶೀಘ್ರ ಚಾಲನೆ.!

By kannadanewsnow5708/07/2025 8:29 AM KARNATAKA 1 Min Read

ಗದಗ: ರಾಜ್ಯದ ಶಾಲಾ ಮಕ್ಕಳ ಫೇಸ್ ರೀಡಿಂಗ್ ಹಾಜರಿ ಪ್ರಕ್ರಿಯೆಗೆ ಇನ್ನೊಂದು ತಿಂಗಳೊಳಗೆ ಚಾಲನೆ ನೀಡಲಾಗುವುದು ಎಂದು ಶಾಲಾ ಶಿಕ್ಷಣ…

SHOCKING : ರಾಜ್ಯದಲ್ಲಿ `ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಎದೆನೋವಿನಿಂದ ನರಳಾಡಿ ಪ್ರಾಣಬಿಟ್ಟ ವ್ಯಕ್ತಿ.!

08/07/2025 8:21 AM

SHOCKING : ರಾಜ್ಯದಲ್ಲಿ ರೇಣುಕಾಸ್ವಾಮಿ ಮಾದರಿಯಲ್ಲೇ ಒಂದೇ ದಿನ ಎರಡು ಅಮಾನುಷ ಕೃತ್ಯ : ಬೆಚ್ಚಿ ಬಿದ್ದ ಜನ.!

08/07/2025 7:44 AM

BIG NEWS : ರಾಜ್ಯದಲ್ಲಿ `CBSE’ ಮಾದರಿಯಲ್ಲಿ ನಡೆಯಲಿದೆ `SSLC’ ಪರೀಕ್ಷೆ : 33 ಅಂಕ ಪಡೆದರೂ ವಿದ್ಯಾರ್ಥಿಗಳು ಪಾಸ್.!

08/07/2025 7:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.