Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಿಮಾಚಲ ಪ್ರದೇಶದಲ್ಲಿ ಭೀಕರ ಪ್ರವಾಹಕ್ಕೆ ಮನೆ ಕುಸಿತ : 3 ಮಂದಿ ಸಾವು | Cloudbursts

16/09/2025 1:23 PM

ಮತಾಂತರ ವಿರೋಧಿ ಕಾನೂನು ಪ್ರಶ್ನಿಸಿ ಅರ್ಜಿ ಸಲ್ಲಿಕೆ : ರಾಜ್ಯಗಳಿಗೆ ಸುಪ್ರೀಂಕೋರ್ಟ್ ನೋಟಿಸ್

16/09/2025 1:12 PM

ರಾಜ್ಯದಲ್ಲಿ ಜಾನುವಾರುಗಳಿಗೆ ‘ಚರ್ಮಗಂಟು ರೋಗ’ತಡೆಗೆ ಮಹತ್ವದ ಕ್ರಮ : ತಪ್ಪದೇ ಈ ಕ್ರಮ ಪಾಲಿಸಲು ಸೂಚನೆ.!

16/09/2025 1:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಳ್ಳಾರಿ: ಮೇ.20ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
KARNATAKA

ಬಳ್ಳಾರಿ: ಮೇ.20ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By kannadanewsnow0918/05/2024 7:40 PM

ಬಳ್ಳಾರಿ: ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ ಮೋಕಾ-ಮೀನಹಳ್ಳಿ ಮಾರ್ಗದ ಲಿಲೋ ನಿರ್ಮಾಣ ಕಾರ್ಯವನ್ನು ತುರ್ತಾಗಿ ಕೈಗೆತ್ತಿಕೊಳ್ಳುತ್ತಿರುವುದರಿಂದ 110/11ಕೆ.ವಿ ಮೀನಹಳ್ಳಿ ಉಪಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಲ್ಲಾ 11ಕೆ.ವಿ ಮಾರ್ಗಗಳಲ್ಲಿ ಮೇ 20 ರಂದು ಬೆಳಿಗ್ಗೆ 07 ರಿಂದ ಸಂಜೆ 07 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಜೆಸ್ಕಾಂನ ಕಾರ್ಯ ಮತ್ತು ಪಾಲನಾ ಗ್ರಾಮೀಣ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಮೋಹನಬಾಬು ಅವರು ತಿಳಿಸಿರುತ್ತಾರೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು

ಎಫ್-2 ಚಾಗನೂರು ಐಪಿ ಫೀಡರ್ ಮಾರ್ಗದ ಮೀನಹಳ್ಳಿ, ಶಿಡಿಗಿನಮೋಳ, ಕೆ.ವೀರಾಪುರ, ಕಾರೆಕಲ್ಲು, ಚಾಗನೂರು. ಎಫ್-1 ಮೀನಹಳ್ಳಿ/ ಕೆ.ವೀರಾಪುರ ಎನ್.ಜೆ.ವೈ ಮಾರ್ಗದ ಮೀನಹಳ್ಳಿ, ಶಿಡಿಗಿನಮೋಳ, ಕೆ.ವೀರಾಪುರ ಕಾರೆಕಲ್ಲು ಗ್ರಾಮ.

ಎಫ್-4 ಎ.ಟಿ.ಪಿ.ಎಸ್ ಚೆಳ್ಳಗುರ್ಕಿ ಮಾರ್ಗದ ಹಗರಿ, ಪಿ.ಡಿ.ಹಳ್ಳಿ, ಕಗ್ಗಲ್, ಲಿಂಗದೇವನಹಳ್ಳಿ, ಯಾಳ್ಪಿ, ಜೋಳದರಾಶಿ, ಚೆಳ್ಳಗುರ್ಕಿ ಗ್ರಾಮ. ಎಫ್-5 ಹಗರಿ ಐಪಿ ಫೀಡರ್ ಮಾರ್ಗದ ಹಗರಿ, ಪಿ.ಡಿ.ಹಳ್ಳಿ, ಕಗ್ಗಲ್, ಲಿಂಗದೇವನಹಳ್ಳಿ, ಯಳ್ಪಿ, ಜೋಳದರಾಶಿ, ಚೆಳ್ಳಗುರ್ಕಿ ಕೃಷಿ ಪ್ರದೇಶಗಳು.

ಎಫ್-6 ಫೀಡರ್ ಮಾರ್ಗದ ಎ-ಒನ್ ಕೋಲ್ಡ್ ಸ್ಟೋರೆಜ್, ಮೆ.ಜಾನಕಿ ಕಾರ್ಪೋ,ಪ್ರೈ.ಲಿ, ಮೆ.ಬಸಾಯಿ ಸ್ಟೀಲ್ ಪ್ರೈ.ಲಿ, ಮೆ.ಕ್ಲೀನ್ ಮ್ಯಾಕ್ಸ್ ಸೊಲಾರ್, ಕ್ಲೀನ್ ಸೋಲಾರ್, ಮೆ.ಮೌರ್ಯ ಸೀಲಾಮ್ ಸೋಲಾರ್ ಐ.ಪಿ.ಪಿ ಸೇರಿ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ ಕುಡುತಿನಿ ಉಪ-ಕೇಂದ್ರದ ಪ್ರದೇಶದಲ್ಲಿ ಶಿಥಿಲಗೊಂಡ ಜೋಡಿ ವಿದ್ಯುತ್ ಕಂಬಗಳ ಬದಲಾಯಿಸುವ ಕಾರ್ಯವನ್ನು ತುರ್ತಾಗಿ ಕೈಗೆತ್ತಿಕೊಳ್ಳುತ್ತಿರುವುದರಿಂದ 110/11 ಕೆ.ವಿ ಕುಡುತಿನಿ ಉಪ-ವಿದ್ಯುತ್ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ 11 ಕೆ.ವಿ ಮಾರ್ಗಗಳಲ್ಲಿ ಮೇ 20 ರಂದು ಬೆಳಗ್ಗೆ 08 ರಿಂದ ಸಂಜೆ 06 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ನಿಲುಗಡೆಯಾಗಲಿದೆ ಎಂದು ಜೆಸ್ಕಾಂನ ಕಾರ್ಯ ಮತ್ತು ಪಾಲನಾ ಗ್ರಾಮೀಣ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಮೋಹನಬಾಬು ಅವರು ತಿಳಿಸಿರುತ್ತಾರೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು

ಎಫ್-3 ಫೀಡರ್‍ನ 400 ಕೆ.ಪಿ.ಟಿ.ಸಿಎಲ್, ಬಿ.ಪಿ.ಎಸ್ ಫೀಡರ್ ಮಾರ್ಗದ 400 ಕೆ.ವಿ.ಎ ಬಿ.ಪಿ.ಎಸ್ ಕುಡುತಿನಿ, ಎಫ್-4 ಫೀಡರ್‍ನ ಕುಡುತಿನಿ ನಗರ ಫೀಡರ್ ಮಾರ್ಗದ ಕುಡುತಿನಿ ನಗರ, ವೇಣಿ ವೀರಾಪುರ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

30 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

BREAKING: ರಾಜ್ಯ ಸರ್ಕಾರದಿಂದ ‘ಅಭಿವೃದ್ಧಿ ಕಾಮಗಾರಿ’ಗಳಿಗೆ ‘ಮಾದರಿ ನೀತಿ ಸಂಹಿತೆ’ಯಿಂದ ವಿನಾಯ್ತಿ ನೀಡಿ ಆದೇಶ

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಜಾನುವಾರುಗಳಿಗೆ ‘ಚರ್ಮಗಂಟು ರೋಗ’ತಡೆಗೆ ಮಹತ್ವದ ಕ್ರಮ : ತಪ್ಪದೇ ಈ ಕ್ರಮ ಪಾಲಿಸಲು ಸೂಚನೆ.!

16/09/2025 1:09 PM1 Min Read

ರಾಜ್ಯದಲ್ಲಿ 15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ : ಸರ್ಕಾರದಿಂದ ಮಹತ್ವದ ಆದೇಶ

16/09/2025 12:31 PM1 Min Read

ರಾಜ್ಯ ಸರ್ಕಾರದಿಂದ `ಕಲ್ಯಾಣ ಕರ್ನಾಟಕ’ದ ಜನತೆಗೆ ಗುಡ್ ನ್ಯೂಸ್ : ನಾಳೆ ಅತ್ಯಾಧುನಿಕ ಆಂಬುಲೆನ್ಸ್ ಗಳಿಗೆ ಚಾಲನೆ

16/09/2025 12:25 PM1 Min Read
Recent News

ಹಿಮಾಚಲ ಪ್ರದೇಶದಲ್ಲಿ ಭೀಕರ ಪ್ರವಾಹಕ್ಕೆ ಮನೆ ಕುಸಿತ : 3 ಮಂದಿ ಸಾವು | Cloudbursts

16/09/2025 1:23 PM

ಮತಾಂತರ ವಿರೋಧಿ ಕಾನೂನು ಪ್ರಶ್ನಿಸಿ ಅರ್ಜಿ ಸಲ್ಲಿಕೆ : ರಾಜ್ಯಗಳಿಗೆ ಸುಪ್ರೀಂಕೋರ್ಟ್ ನೋಟಿಸ್

16/09/2025 1:12 PM

ರಾಜ್ಯದಲ್ಲಿ ಜಾನುವಾರುಗಳಿಗೆ ‘ಚರ್ಮಗಂಟು ರೋಗ’ತಡೆಗೆ ಮಹತ್ವದ ಕ್ರಮ : ತಪ್ಪದೇ ಈ ಕ್ರಮ ಪಾಲಿಸಲು ಸೂಚನೆ.!

16/09/2025 1:09 PM

BREAKING : ‘ಆಪರೇಷನ್ ಸಿಂಧೂರ್’ನಲ್ಲಿ `ಮಸೂದ್ ಅಜರ್’ ಕುಟುಂಬ ಛಿದ್ರ : ಜೈಶ್ ಕಮಾಂಡರ್ | WATCH VIDEO

16/09/2025 1:04 PM
State News
KARNATAKA

ರಾಜ್ಯದಲ್ಲಿ ಜಾನುವಾರುಗಳಿಗೆ ‘ಚರ್ಮಗಂಟು ರೋಗ’ತಡೆಗೆ ಮಹತ್ವದ ಕ್ರಮ : ತಪ್ಪದೇ ಈ ಕ್ರಮ ಪಾಲಿಸಲು ಸೂಚನೆ.!

By kannadanewsnow5716/09/2025 1:09 PM KARNATAKA 1 Min Read

ಬೀದರ್ : ರಾಜ್ಯದಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತಿದ್ದು, ಈ ಕ್ರಮ ಕೈಗೊಳ್ಳುವಂತೆ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. …

ರಾಜ್ಯದಲ್ಲಿ 15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ : ಸರ್ಕಾರದಿಂದ ಮಹತ್ವದ ಆದೇಶ

16/09/2025 12:31 PM

ರಾಜ್ಯ ಸರ್ಕಾರದಿಂದ `ಕಲ್ಯಾಣ ಕರ್ನಾಟಕ’ದ ಜನತೆಗೆ ಗುಡ್ ನ್ಯೂಸ್ : ನಾಳೆ ಅತ್ಯಾಧುನಿಕ ಆಂಬುಲೆನ್ಸ್ ಗಳಿಗೆ ಚಾಲನೆ

16/09/2025 12:25 PM

ಸಣ್ಣ ಹೂಡಿಕೆ – ದೊಡ್ಡ ಲಾಭ : ಜಸ್ಟ್ 10 ರೂಪಾಯಿಯ ಈ ಸಸ್ಯ ಬೆಳೆಸಿ ಮಾರಾಟ ಮಾಡಿದ್ರೆ ಕೋಟ್ಯಾಧಿಪತಿ ಆಗಬಹುದು.!,

16/09/2025 11:53 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.