Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅತ್ಯಾಚಾರ ಆರೋಪಿ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಣ್ಮಜ್ರಾ ಆಸ್ಟ್ರೇಲಿಯಾದಲ್ಲಿ ಪತ್ತೆ !

10/11/2025 10:23 AM

BREAKING : ಹರಿಯಾಣದಲ್ಲಿ 300 ಕೆಜಿ ‘RDX’ ಪತ್ತೆ : ಉಗ್ರರ ಬಹುದೊಡ್ಡ ದಾಳಿಯ ಸಂಚು ವಿಫಲಗೊಳಿಸಿದ ಪೊಲೀಸರು!

10/11/2025 10:12 AM

BREAKING: ವೃತ್ತಿ ಬಿಟ್ಟು ಉಗ್ರನಾದ ವೈದ್ಯ: 300 ಕೆಜಿ RDX ಜಾಲದ ರಹಸ್ಯ ಭೇದಿಸಿದ ಜೆ&ಕೆ ಪೊಲೀಸ್!

10/11/2025 10:12 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಳ್ಳಾರಿ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
KARNATAKA

ಬಳ್ಳಾರಿ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

By kannadanewsnow0922/12/2024 6:55 PM

ಬಳ್ಳಾರಿ : ಕಂಪ್ಲಿ ಜೆಸ್ಕಾಂ ವ್ಯಾಪ್ತಿಯ 110/11ಕೆವಿ ಕಂಪ್ಲಿ ಉಪಕೇಂದ್ರ ಹಾಗೂ ಇಟ್ಟಿಗಿ 110/11ಕೆವಿ ಉಪಕೇಂದ್ರದ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುದರಿಂದ ಡಿ.23 ರಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ಕಂಪ್ಲಿ ನಗರ, ನಂ-10 ಮುದ್ದಾಪುರ, ಕಣಿವೆ ತಿಮ್ಮಾಪುರ, ರಾಮಸಾಗರ, ದೇವಸಮುದ್ರ, ಹಂಪಾದೇವನಳ್ಳಿ, ಜಾಯಿಗನೂರು, ಕುಂಬಾರ್ ಕ್ಯಾಂಪ್, ಕೃಷನಗರ ಕ್ಯಾಂಪ್, ಬೆಳಗೋಡುಹಾಳು, ಸಣಾಪುರ, ಇಟ್ಟಿಗಿ, ನಂ-2 ಮುದ್ದಾಪುರ, ಸಣಾಪುರ, ಅರಳಹಳ್ಳಿ, ಬಸವೇಶ್ವರ ಕ್ಯಾಂಪ್, ಮಾರೆಮ್ಮ ಕ್ಯಾಂಪ್ ಮತ್ತು ಎಫ್-7 ಸಣಾಪುರ ಮಾರ್ಗದಲ್ಲಿಯೂ ಸಹ ವಿದ್ಯುತ್ ವ್ಯತ್ಯಯವಾಗಲಿದೆ ಹಾಗೂ ಐಪಿ ಸೆಟ್ ಮಾರ್ಗಗಳಲ್ಲಿ ಬೆಳಿಗ್ಗೆ 4 ಗಂಟೆಯಿಂದ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ; ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಇಚ್ಚಿಸುವ ಪರಿಶಿಷ್ಟ ಪಂಗಡದ ಯುವಕ ಮತ್ತು ಯುವತಿಯರಿಂದ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಡಿ.23 ರ ವರೆಗೆ ವಿಸ್ತರಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರಬೇಕು, 18 ರಿಂದ 45 ವರ್ಷ ವಯೋಮಾನದವರಾಗಿರಬೇಕು, ಕುಟುಂಬದ ಆದಾಯ ರೂ.2.50 ಲಕ್ಷ ಒಳಗಿರಬೇಕು, ಅಲೆಮಾರಿ, ಅರೆ-ಅಲೆಮಾರಿ, ಸೂಕ್ಷö್ಮ, ಅತೀ ಸೂಕ್ಷö್ಮ ಪರಿಶಿಷ್ಟ ವರ್ಗದ ಸಮುದಾಯದ ಯುವಕ ಮತ್ತು ಯುವತಿಯರಿಗೆ ಆದ್ಯತೆ ನೀಡಲಾಗುವುದು.

ಅರ್ಜಿಗಳನ್ನು ಬಳ್ಳಾರಿ, ಸಂಡೂರು, ಸಿರುಗುಪ್ಪ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ನಲ್ಲಚೇರುವು ಪ್ರದೇಶದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ವ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

Watch Video: ನಟ ಅಲ್ಲು ಅರ್ಜುನ್ ಮನೆ ಮುಂದೆ ಹೈಡ್ರಾಮಾ: ಸ್ಥಳದಲ್ಲಿ ಬಿಗುವಿನ ವಾತಾವರಣ | Actor Allu Arjun

Share. Facebook Twitter LinkedIn WhatsApp Email

Related Posts

BIG NEWS : ಜೈಲಲ್ಲಿ ಕೈದಿಗಳಿಗೆ ರಾಜಾತಿಥ್ಯ ಕೇಸ್ : ತನಿಖೆ ಬಳಿಕ ತಪ್ಪಿತಸ್ಥರನ್ನು ಸಸ್ಪೆಂಡ್ ಮಾಡಲಾಗುತ್ತೆ : ಜಿ.ಪರಮೇಶ್ವರ್

10/11/2025 10:08 AM1 Min Read

ALERT : ‘ಚೆಕ್’ ನೀಡುವಾಗ ಈ ತಪ್ಪುಗಳನ್ನು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್, ನಿಯಮಗಳೇನು ತಿಳಿಯಿರಿ | Check Bounce

10/11/2025 10:02 AM2 Mins Read

BREAKING : ಪರಪ್ಪನ ಅಗ್ರಹಾರ ಜೈಲಿನ ವಿಡಿಯೋ ವೈರಲ್ : ದರ್ಶನ್ ಆಪ್ತ ಧನ್ವೀರ್ ನನ್ನು ಕರೆಸಿ ವಿಚಾರಣೆ ನಡೆಸಿದ ‘CCB’

10/11/2025 9:55 AM1 Min Read
Recent News

ಅತ್ಯಾಚಾರ ಆರೋಪಿ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಣ್ಮಜ್ರಾ ಆಸ್ಟ್ರೇಲಿಯಾದಲ್ಲಿ ಪತ್ತೆ !

10/11/2025 10:23 AM

BREAKING : ಹರಿಯಾಣದಲ್ಲಿ 300 ಕೆಜಿ ‘RDX’ ಪತ್ತೆ : ಉಗ್ರರ ಬಹುದೊಡ್ಡ ದಾಳಿಯ ಸಂಚು ವಿಫಲಗೊಳಿಸಿದ ಪೊಲೀಸರು!

10/11/2025 10:12 AM

BREAKING: ವೃತ್ತಿ ಬಿಟ್ಟು ಉಗ್ರನಾದ ವೈದ್ಯ: 300 ಕೆಜಿ RDX ಜಾಲದ ರಹಸ್ಯ ಭೇದಿಸಿದ ಜೆ&ಕೆ ಪೊಲೀಸ್!

10/11/2025 10:12 AM

BIG NEWS : ಜೈಲಲ್ಲಿ ಕೈದಿಗಳಿಗೆ ರಾಜಾತಿಥ್ಯ ಕೇಸ್ : ತನಿಖೆ ಬಳಿಕ ತಪ್ಪಿತಸ್ಥರನ್ನು ಸಸ್ಪೆಂಡ್ ಮಾಡಲಾಗುತ್ತೆ : ಜಿ.ಪರಮೇಶ್ವರ್

10/11/2025 10:08 AM
State News
KARNATAKA

BIG NEWS : ಜೈಲಲ್ಲಿ ಕೈದಿಗಳಿಗೆ ರಾಜಾತಿಥ್ಯ ಕೇಸ್ : ತನಿಖೆ ಬಳಿಕ ತಪ್ಪಿತಸ್ಥರನ್ನು ಸಸ್ಪೆಂಡ್ ಮಾಡಲಾಗುತ್ತೆ : ಜಿ.ಪರಮೇಶ್ವರ್

By kannadanewsnow0510/11/2025 10:08 AM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಪರಪ್ಪನ ಅಗ್ರಹಾರ ಜಾರಿನಲ್ಲಿ ಕೈದಿಗಳ ಮೋಜು ಮಸ್ತಿ ಮಾಡುತ್ತಿರುವ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ…

ALERT : ‘ಚೆಕ್’ ನೀಡುವಾಗ ಈ ತಪ್ಪುಗಳನ್ನು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್, ನಿಯಮಗಳೇನು ತಿಳಿಯಿರಿ | Check Bounce

10/11/2025 10:02 AM

BREAKING : ಪರಪ್ಪನ ಅಗ್ರಹಾರ ಜೈಲಿನ ವಿಡಿಯೋ ವೈರಲ್ : ದರ್ಶನ್ ಆಪ್ತ ಧನ್ವೀರ್ ನನ್ನು ಕರೆಸಿ ವಿಚಾರಣೆ ನಡೆಸಿದ ‘CCB’

10/11/2025 9:55 AM

BIG NEWS : ನವೆಂಬರ್ ಕ್ರಾಂತಿ ಕಿಚ್ಚಿನ ನಡುವೆ `CM ಸಿದ್ದರಾಮಯ್ಯ’ ಹೊಸ ದಾಖಲೆ : ಅರಸು ದಾಖಲೆ ಮುರಿಯಲು ಕೆಲವೇ ದಿನಗಳು ಬಾಕಿ.!

10/11/2025 9:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.