BIGG NEWS: ‘ಪತಂಜಲಿ’ಯ 5 ಉತ್ಪನ್ನಗಳ ಮೇಲಿನ ನಿಷೇಧವನ್ನು ಹಿಂಪಡೆದ ಉತ್ತರಾಖಂಡ ಸರ್ಕಾರ | Ramdev’s Patanjali

ಡೆಹ್ರಾಡೂನ್: ಯೋಗ ಗುರು ರಾಮ್‌ದೇವ್ ಅವರ ದಿವ್ಯ ಫಾರ್ಮಸಿಯ ಮಧುಮೇಹ, ರಕ್ತದೊತ್ತಡ, ಗ್ಲುಕೋಮಾ ಮತ್ತು ಅಧಿಕ ಕೊಲೆಸ್ಟ್ರಾಲ್‌ಗೆ ಸಂಬಂಧಿಸಿದ ಐದು ಔಷಧಿಗಳ ಉತ್ಪಾದನೆಯನ್ನು ನಿಲ್ಲಿಸುವಂತೆ ಸೂಚಿಸಿದ್ದ ಆದೇಶವನ್ನು ಉತ್ತರಾಖಂಡದ ಆಯುರ್ವೇದ ಮತ್ತು ಯುನಾನಿ ಪರವಾನಗಿ ಪ್ರಾಧಿಕಾರವು ರದ್ದುಗೊಳಿಸಿದೆ. BIGG NEWS : ತೆಲಂಗಾಣದ ಸೂರ್ಯಪೇಟ್ ನಲ್ಲಿ ಭೀಕರ ಅಪಘಾತ : ಟ್ರ್ಯಾಕ್ಟರ್ ಗೆ ಲಾರಿ ಡಿಕ್ಕಿಯಾಗಿ ಐವರು ಸಾವು, 20 ಮಂದಿಗೆ ಗಾಯ ಹಿಂದಿನ ಆದೇಶವನ್ನು ತಿದ್ದುಪಡಿ ಮಾಡಿ, ಪ್ರಾಧಿಕಾರವು ಈ ಔಷಧಿಗಳ ಉತ್ಪಾದನೆಯನ್ನು ಮುಂದುವರಿಸಲು ಸಂಸ್ಥೆಗೆ … Continue reading BIGG NEWS: ‘ಪತಂಜಲಿ’ಯ 5 ಉತ್ಪನ್ನಗಳ ಮೇಲಿನ ನಿಷೇಧವನ್ನು ಹಿಂಪಡೆದ ಉತ್ತರಾಖಂಡ ಸರ್ಕಾರ | Ramdev’s Patanjali