ಬೆಂಗಳೂರು ಜನತೆ ಗಮನಕ್ಕೆ: ‘ಯಡಿಯೂರು ಕೆರೆ’ಯ ಕಲ್ಯಾಣಿಯಲ್ಲಿ ‘ಗಣೇಶ ಮೂರ್ತಿ ವಿಸರ್ಜನೆ’ಗೆ ನಿರ್ಬಂಧ

ಬೆಂಗಳೂರು: ಯಡಿಯೂರು ಕೆರೆಯ ಕಲ್ಯಾಣಿಯಲ್ಲಿ ದಿನಾಂಕ: 10-09-2024ರ ನಾಳೆಯಿಂದ ಸ್ವಚ್ಚತಾ ಕಾರ್ಯ ಕೈಗೊಂಡಿರುವ ಹಿನ್ನಲೆ ಗಣೇಶಮೂರ್ತಿ ವಿಸರ್ಜನೆಗೆ ನಿರ್ಬಂಧ ಹೇರಲಾಗಿದೆ. ಈ ಕುರಿತಂತೆ ಬಿಬಿಎಂಪಿಯಿಂದ ಮಾಹಿತಿ ನೀಡಲಾಗಿದ್ದು, ಯಡಿಯೂರು ಕೆರೆಯ ವಿಸರ್ಜನಾ ಕೊಳ(ಕಲ್ಯಾಣಿ)ಯಲ್ಲಿ ದಿನಾಂಕ: 10-09-2024 ರಂದು ಸ್ವಚ್ಚತಾ ಕಾರ್ಯ ಕೈಗೊಂಡಿರುವ ಹಿನ್ನಲೆ ಗಣೇಶಮೂರ್ತಿ ವಿಸರ್ಜನೆಗೆ ನಿರ್ಬಂಧ ಇರುತ್ತದೆ ಎಂದು ತಿಳಿಸಿದೆ. ಪಾಲಿಕೆ ದಕ್ಷಿಣ ವಲಯ ವ್ಯಾಪ್ತಿಯ ವಾರ್ಡ್ ಸಂಖ್ಯೆ 188 ಯಡಿಯೂರು ಕೆರೆಯ ಕಲ್ಯಾಣಿಯಲ್ಲಿ ಗಣೇಶ ವಿಸರ್ಜನೆಯನ್ನು ಪ್ರತಿ ವರ್ಷದಂತೆ ಈ ವರ್ಷವೂ ಸಕಲ ಸಿದ್ಧತೆಯೊಂದಿಗೆ ವಾರ್ಡ್ … Continue reading ಬೆಂಗಳೂರು ಜನತೆ ಗಮನಕ್ಕೆ: ‘ಯಡಿಯೂರು ಕೆರೆ’ಯ ಕಲ್ಯಾಣಿಯಲ್ಲಿ ‘ಗಣೇಶ ಮೂರ್ತಿ ವಿಸರ್ಜನೆ’ಗೆ ನಿರ್ಬಂಧ