Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Solar Eclipse 2025: ಇಂದು ದೀರ್ಘ ಕಗ್ಗತ್ತಲಿನ ಸೂರ್ಯಗ್ರಹಣ ಸಂಭವಿಸುತ್ತಿರುವುದು ನಿಜವೇ?

02/08/2025 8:48 AM

BIG NEWS : `ಮದ್ಯಪಾನ’ ಮಾಡಿ ಅಪಘಾತವಾದರೆ ವಿಮೆ ಪರಿಹಾರ ಬೇಡ : ಕಾಯ್ದೆ ತಿದ್ದುಪಡಿಗೆ ಕರ್ನಾಟಕ ಹೈಕೋರ್ಟ್ ಆದೇಶ.!

02/08/2025 8:46 AM

ಸಾರ್ವಜನಿಕರೇ ಗಮನಿಸಿ : ನಾಯಿಗಳು ನಿಮ್ಮನ್ನು ಕಚ್ಚಲು ಬಂದ್ರೆ ಜಸ್ಟ್ ಈ 5 ಸಲಹೆಗಳನ್ನು ತಪ್ಪದೇ ಪಾಲಿಸಿ.!

02/08/2025 8:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪಟಾಕಿ, ‘ಪಿಓಪಿ’ ಮೂರ್ತಿಗಳ ತಯಾರಿಕೆಗೆ ಕಡಿವಾಣ: ಮಾರಾಟಗಾರರಿಗೆ, ತಯ್ಯಾರಕರಿಗೆ 7 ತಿಂಗಳ ಮೊದಲೇ ನೋಟಿಸ್
KARNATAKA

ಪಟಾಕಿ, ‘ಪಿಓಪಿ’ ಮೂರ್ತಿಗಳ ತಯಾರಿಕೆಗೆ ಕಡಿವಾಣ: ಮಾರಾಟಗಾರರಿಗೆ, ತಯ್ಯಾರಕರಿಗೆ 7 ತಿಂಗಳ ಮೊದಲೇ ನೋಟಿಸ್

By kannadanewsnow0529/02/2024 10:32 AM

ಬೆಂಗಳೂರು : ಪ್ರಕೃತಿ, ಪರಿಸರ ಉಳಿಸುವ ನಿಟ್ಟಿನಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಈ ಬಾರಿ 7 ತಿಂಗಳ ಮೊದಲೇ ಕಾರ್ಯೋನ್ಮುಖರಾಗಿದ್ದು, ಪಿಓಪಿ ಮೂರ್ತಿಗಳ ತಯಾರಕರು ಮತ್ತು ಪಟಾಕಿ ಮಾರಾಟಗಾರರಿಗೆ ಸ್ಪಷ್ಟ ಸೂಚನೆಯೊಂದಿಗೆ ನೋಟಿಸ್ ನೀಡಲು ಆದೇಶ ನೀಡಿದ್ದಾರೆ.

BREAKING : ಶೇ.60 ರಷ್ಟು ‘ಕನ್ನಡ ನಾಮಫಲಕ’ ಅಳವಡಿಕೆಗೆ ‘2 ವಾರ’ ಗಡುವು ವಿಸ್ತರಣೆ : ಡಿಸಿಎಂ ಡಿಕೆ ಶಿವಕುಮಾರ್

ಈ ಸಂಬಂಧ ಪರಿಸರ ಇಲಾಖೆಯ ಪ್ರಧಾನಕಾರ್ಯದರ್ಶಿಯವರಿಗೆ ಸೂಚನೆ ನೀಡಿರುವ ಸಚಿವರು, ಪ್ರಕೃತಿ ಪರಿಸರ ಉಳಿದರಷ್ಟೇ ನಾವು ಉಳಿಯಲು ಸಾಧ್ಯ ಈ ನಿಟ್ಟಿನಲ್ಲಿ ಜಲ ಮೂಲಗಳನ್ನು ಕಲುಷಿತಗೊಳಿಸುವ ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿ.ಓ.ಪಿ.) ಮೂರ್ತಿಗಳ ತಯಾರಿಕೆ, ಸಾಗಾಟ ಮತ್ತು ಮಾರಾಟ ನಿಷೇಧಿಸಲಾಗಿದ್ದು, ಈ ಬಗ್ಗೆ ತಯಾರಕರಿಗೆ ಹಬ್ಬಕ್ಕೆ 7 ತಿಂಗಳು ಮುಂಚಿತವಾಗಿಯೇ ಸೂಕ್ತ ತಿಳಿವಳಿಕೆಯೊಂದಿಗೆ ನೋಟಿಸ್ ನೀಡುವಂತೆ ಸೂಚಿಸಿದ್ದಾರೆ.

ಅನಂತ್-ರಾಧಿಕಾ ಮರ್ಚೆಂಟ್ ವಿವಾಹ:ಜೋಗ್ವಾಡ್ ಗ್ರಾಮದಲ್ಲಿ ಅನ್ನದಾನ ಮಾಡಿದ ಅಂಬಾನಿ ಕುಟುಂಬ

ಪ್ರತಿಬಾರಿ ನೀರಿನಲ್ಲಿ ವಿಸರ್ಜನೆ ಮಾಡುವ ರಾಸಾಯನಿಕ ಬಣ್ಣ ಲೇಪಿತ ಪಿಓಪಿ ಮೂರ್ತಿಗಳ ತಯಾರಕರು ತಮಗೆ ಮೊದಲೇ ನೋಟಿಸ್ ನೀಡಿದ್ದರೆ, ತಾವು ತಯಾರಿಕೆಯನ್ನೇ ಮಾಡುತ್ತಿರಲಿಲ್ಲ. ಈಗ ತಯಾರಿಸುವ ಮೂರ್ತಿ ಏನು ಮಾಡುವುದು, ತಮಗೆ ನಷ್ಟವಾಗುತ್ತದೆ ಎಂದು ಸಬೂಬು ಹೇಳುತ್ತಾರೆ. ಈ ಹಿನ್ನೆಲೆಯಲ್ಲಿ 7 ತಿಂಗಳ ಮೊದಲೇ ಎಲ್ಲ ಪಿಓಪಿ ತಯಾರಕರಿಗೆ ಪರಿಸರ ಸ್ನೇಹಿ ಮೂರ್ತಿಗಳ ತಯಾರಿಕೆ ಮಾಡುವಂತೆ ಮತ್ತು ಅದಕ್ಕೆ ರಾಸಾಯನಿಕ ಬಣ್ಣ ಲೇಪನ ಮಾಡದಂತೆ ಸೂಚಿಸಿ ನೋಟಿಸ್ ನೀಡುವಂತೆ ತಿಳಿಸಿದ್ದಾರೆ.

‘ಗರ್ಭವತಿ’ಯಾಗಿರುವುದಾಗಿ ಘೋಷಿಸಿದ ‘ದೀಪಿಕಾ ಪಡುಕೋಣೆ- ರಣವೀರ್ ಸಿಂಗ್’ ದಂಪತಿ

ಹಸಿರು ಪಟಾಕಿಗೆ ಮಾತ್ರ ಅವಕಾಶ:

ಅದೇ ರೀತಿ ಹೆಚ್ಚು ವಾಯು ಮಾಲಿನ್ಯಮತ್ತು ಶಬ್ದ ಮಾಲಿನ್ಯ ಉಂಟು ಮಾಡುವ ಸಾಂಪ್ರದಾಯಿಕ ಪಟಾಕಿಗಳು ಸಹ ಪರಿಸರಕ್ಕೆ ಮಾರಕವಾಗಿದ್ದು, ಈ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಅನುಸರಣೆಯ ಹಿನ್ನೆಲೆಯಲ್ಲಿ ಹಿಂದಿನ ವರ್ಷಗಳಲ್ಲಿ ಪಟಾಕಿ ಮಳಿಗೆಗಳನ್ನು ತೆರೆಯಲು ಅನುಮತಿ ಕೋರಿ ಅರ್ಜಿ ಸಲ್ಲಿಸಿರುವ ಮಾರಾಟಗಾರರ ಪಟ್ಟಿಯನ್ನು ಸ್ಥಳೀಯ ಸಂಸ್ಥೆಗಳಿಂದ ಪಡೆದು, ಅವರೆಲ್ಲರಿಗೂ ಹಸಿರು ಪಟಾಕಿ ಮಾತ್ರ ದಾಸ್ತಾನು, ಸಾಗಾಟ ಮತ್ತು ಮಾರಾಟ ಮಾಡುವಂತೆ ನೋಟಿಸ್ ನೀಡಲು ಆದೇಶಿಸಿದ್ದಾರೆ.ಈ ಬಾರಿ ದೀಪಾವಳಿಯ ಸಂದರ್ಭದಲ್ಲಿ ಹಸಿರು ಪಟಾಕಿಗಳ ಹೊರತಾಗಿ ಬೇರೆ ಪಟಾಕಿ ಮಾರಾಟಕ್ಕೆ ಅವಕಾಶ ನೀಡದಂತೆ ಈಗಿನಿಂದಲೇ ಕಟ್ಟೆಚ್ಚರ ವಹಿಸುವಂತೆ ಮತ್ತು ಪಟಾಕಿ ಸಗಟು ದಾಸ್ತಾನುದಾರರಿಗೆ ಮತ್ತು ಮಾರಾಟಗಾರರಿಗೆ ಸೂಕ್ತ ತಿಳಿವಳಿಕೆ ನೀಡುವಂತೆ ಸೂಚನೆ ನೀಡಿದ್ದಾರೆ.

Share. Facebook Twitter LinkedIn WhatsApp Email

Related Posts

BIG NEWS : `ಮದ್ಯಪಾನ’ ಮಾಡಿ ಅಪಘಾತವಾದರೆ ವಿಮೆ ಪರಿಹಾರ ಬೇಡ : ಕಾಯ್ದೆ ತಿದ್ದುಪಡಿಗೆ ಕರ್ನಾಟಕ ಹೈಕೋರ್ಟ್ ಆದೇಶ.!

02/08/2025 8:46 AM2 Mins Read

ಸಾರ್ವಜನಿಕರೇ ಗಮನಿಸಿ : ನಾಯಿಗಳು ನಿಮ್ಮನ್ನು ಕಚ್ಚಲು ಬಂದ್ರೆ ಜಸ್ಟ್ ಈ 5 ಸಲಹೆಗಳನ್ನು ತಪ್ಪದೇ ಪಾಲಿಸಿ.!

02/08/2025 8:40 AM2 Mins Read

BREAKING : `PSI’ ಹುದ್ದೆಗೆ ಆಯ್ಕೆಯಾದವರಿಗೆ ಗುಡ್ ನ್ಯೂಸ್ : ವಾರದೊಳಗೆ `ನೇಮಕಾತಿ’ ಆದೇಶ.!

02/08/2025 8:18 AM1 Min Read
Recent News

Solar Eclipse 2025: ಇಂದು ದೀರ್ಘ ಕಗ್ಗತ್ತಲಿನ ಸೂರ್ಯಗ್ರಹಣ ಸಂಭವಿಸುತ್ತಿರುವುದು ನಿಜವೇ?

02/08/2025 8:48 AM

BIG NEWS : `ಮದ್ಯಪಾನ’ ಮಾಡಿ ಅಪಘಾತವಾದರೆ ವಿಮೆ ಪರಿಹಾರ ಬೇಡ : ಕಾಯ್ದೆ ತಿದ್ದುಪಡಿಗೆ ಕರ್ನಾಟಕ ಹೈಕೋರ್ಟ್ ಆದೇಶ.!

02/08/2025 8:46 AM

ಸಾರ್ವಜನಿಕರೇ ಗಮನಿಸಿ : ನಾಯಿಗಳು ನಿಮ್ಮನ್ನು ಕಚ್ಚಲು ಬಂದ್ರೆ ಜಸ್ಟ್ ಈ 5 ಸಲಹೆಗಳನ್ನು ತಪ್ಪದೇ ಪಾಲಿಸಿ.!

02/08/2025 8:40 AM

SHOCKING : ದೇಶದಲ್ಲಿ ಲೈಂಗಿಕ ಸುಖಕ್ಕಾಗಿ ಮಾದಕ ದ್ರವ್ಯ ಬಳಸುತ್ತಿರುವ ಯುವಕರು : `AIIMS’ ವರದಿ

02/08/2025 8:33 AM
State News
KARNATAKA

BIG NEWS : `ಮದ್ಯಪಾನ’ ಮಾಡಿ ಅಪಘಾತವಾದರೆ ವಿಮೆ ಪರಿಹಾರ ಬೇಡ : ಕಾಯ್ದೆ ತಿದ್ದುಪಡಿಗೆ ಕರ್ನಾಟಕ ಹೈಕೋರ್ಟ್ ಆದೇಶ.!

By kannadanewsnow5702/08/2025 8:46 AM KARNATAKA 2 Mins Read

ಬೆಂಗಳೂರು : ಮದ್ಯಪಾನ ಮಾಡಿ ವಾಹನ ಚಾಲನೆ ಪ್ರಕರಣಗಳಲ್ಲಿ ವಿಮಾದಾರರ ಹೊಣೆಗಾರಿಕೆಯನ್ನು ಮುಕ್ತಗೊಳಿಸಲು 1988 ರ ಮೋಟಾರು ವಾಹನ ಕಾಯ್ದೆಗೆ…

ಸಾರ್ವಜನಿಕರೇ ಗಮನಿಸಿ : ನಾಯಿಗಳು ನಿಮ್ಮನ್ನು ಕಚ್ಚಲು ಬಂದ್ರೆ ಜಸ್ಟ್ ಈ 5 ಸಲಹೆಗಳನ್ನು ತಪ್ಪದೇ ಪಾಲಿಸಿ.!

02/08/2025 8:40 AM

BREAKING : `PSI’ ಹುದ್ದೆಗೆ ಆಯ್ಕೆಯಾದವರಿಗೆ ಗುಡ್ ನ್ಯೂಸ್ : ವಾರದೊಳಗೆ `ನೇಮಕಾತಿ’ ಆದೇಶ.!

02/08/2025 8:18 AM

BREAKING : ರಾಜ್ಯದ ಗ್ರಾ.ಪಂ `PDO’ ಗಳ ವರ್ಗಾವಣೆ : ಸರ್ಕಾರದಿಂದ ಮಹತ್ವದ ಆದೇಶ | PDO transfer

02/08/2025 8:09 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.