‘ಸರ್ಕಾರಿ ಕಚೇರಿ’ಯಲ್ಲಿ ಫೋಟೋ-ವಿಡಿಯೋ ನಿಷೇಧ ಭ್ರಷ್ಟಾಚಾರಕ್ಕೆ ಲೈಸೆನ್ಸ್ ಕೊಟ್ಟಂತೆ – ದಿನೇಶ್ ಗುಂಡೂರಾವ್ ಕಿಡಿ

ಬೆಂಗಳೂರು: ಸರ್ಕಾರ ಭ್ರಷ್ಟ ಅಧಿಕಾರಿಗಳಿಗೆ ಕಡಿವಾಣ ಹಾಕುವ ಕೆಲಸ ಮಾಡಬೇಕು. ಅದು ಬಿಟ್ಟು ಸರ್ಕಾರಿ ಕಚೇರಿಯಲ್ಲಿ ಫೋಟೋ-ವಿಡಿಯೋ ನಿಷೇಧಿಸಿದ್ದು ಮಾತ್ರ, ಭ್ರಷ್ಟಾಚಾರಕ್ಕೆ ಲೈಸೆನ್ಸ್ ಕೊಟ್ಟಂತೆ. ಇದು ಭ್ರಷ್ಪಪರ ಸರ್ಕಾರ ಎಂಬುದಾಗಿ ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ( Dinesh Gundu Rao ) ಕಿಡಿಕಾರಿದ್ದಾರೆ. ಲಾಂಚನದಲ್ಲಿ ಶಾಂತಿಯ ಸಿಂಹವೇ ಇರಬೇಕೇ ಹೊರತು ಘರ್ಜನೆಯ ಸಿಂಹ ಬರಬಾರದು – ಡಿ.ಕೆ ಶಿವಕುಮಾರ್ ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಫೋಟೋ/ವಿಡಿಯೋ ದೃಶ್ಯ ಮಾಡುವುದನ್ನು ಸರ್ಕಾರ … Continue reading ‘ಸರ್ಕಾರಿ ಕಚೇರಿ’ಯಲ್ಲಿ ಫೋಟೋ-ವಿಡಿಯೋ ನಿಷೇಧ ಭ್ರಷ್ಟಾಚಾರಕ್ಕೆ ಲೈಸೆನ್ಸ್ ಕೊಟ್ಟಂತೆ – ದಿನೇಶ್ ಗುಂಡೂರಾವ್ ಕಿಡಿ