Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING:ಬಂಗಾಳದ ಸ್ವಾತಂತ್ರ್ಯ ಹೋರಾಟಕ್ಕೆ ಅವಮಾನ: ‘ಕೇಸರಿ ಚಾಪ್ಟರ್ 2’ ವಿರುದ್ಧ FIR

19/06/2025 12:39 PM

BREAKING : `ಬಮೂಲ್’ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ `ಡಿ.ಕೆ. ಸುರೇಶ್’ ನಾಮಪತ್ರ ಸಲ್ಲಿಕೆ

19/06/2025 12:33 PM

BIG NEWS : ರಾಜ್ಯದಲ್ಲಿ 3.37 ಕೋಟಿ ವಾಹನಗಳ ನೋಂದಣಿ: ಸಚಿವ ರಾಮಲಿಂಗಾರೆಡ್ಡಿ ಮಾಹಿತಿ

19/06/2025 12:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆಯಿಂದ ಬೆಂಗಳೂರಿನ ಈ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ.12ರವರೆಗೆ ‘ಮಧ್ಯ ಮಾರಾಟ’ ನಿಷೇಧ
KARNATAKA

ನಾಳೆಯಿಂದ ಬೆಂಗಳೂರಿನ ಈ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ.12ರವರೆಗೆ ‘ಮಧ್ಯ ಮಾರಾಟ’ ನಿಷೇಧ

By kannadanewsnow0910/05/2024 5:37 PM

ಬೆಂಗಳೂರು: ನಗರದಲ್ಲಿ ಜೆಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶ್ರೀ ವೀರಭದ್ರಸ್ವಾಮಿ ಪಲ್ಲಕ್ಕಿ ಉಸ್ತವ ನಾಳೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ಬೆಳಿಗ್ಗೆ 6 ಗಂಟೆಯಿಂದ ಮೇ.12ರ ಮಧ್ಯಾಹ್ನದ ವರೆಗೆ ಮದ್ಯಮಾರಾಟ ನಿಷೇಧ ಮಾಡಿ ಆದೇಶಿಸಲಾಗಿದೆ.

ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಆದೇಶ ಹೊರಡಿಸಿದ್ದು, ದಿನಾಂಕ: 11-05-2024 ರಂದು ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಪೂರ್ವ ವಿಭಾಗದ ಜೆ.ಬಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಶ್ರೀ ವೀರಭದ್ರಸ್ವಾಮಿಯ ಪಲ್ಲಕ್ಕಿ ಉತ್ಸವ ನಡೆಯಲಿದ್ದು, ಈ ಉತ್ಸವದಲ್ಲಿ ಸುಮಾರು 30 ಪಲ್ಲಕ್ಕಿಗಳು ಭಾಗವಹಿಸಲಿದ್ದು, ಸದರಿ ಉತ್ಸವದಲ್ಲಿ ಸಾವಿರಾರು ಭಕ್ತಾಧಿಗಳು ಪಾಲ್ಗೊಳ್ಳಲಿದ್ದು, ಈ ಸಮಯದಲ್ಲಿ ಕಿಡಿಗೇಡಿಗಳು ಮದ್ಯದ ಅಮಲಿನಲ್ಲಿ ದುಷ್ಕೃತ್ಯಗಳನ್ನು ನಡೆಸಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಹಾಳುಮಾಡುವ ಸಂದರ್ಭವನ್ನು ದುರುಪಯೋಗಪಡಿಸಿಕೊಂಡು ಕಿಡಿಗೇಡಿಗಳು ಕೋಮುಗಲಬೆಗಳಿಗೆ ಪ್ರಚೋದಿಸಿ ದುಷ್ಕೃತ್ಯಗಳನ್ನು ಎಸಗುವ, ಕಾನೂನುಬಾಹಿರ ಕೃತ್ಯಗಳನ್ನೆಸಗಿ ಸಾರ್ವಜನಿಕ ಸುವ್ಯವಸ್ಥೆಗೆ ಭಂಗವನ್ನುಂಟುಮಾಡುವ ಸಂಭವವಿರುವುದಾಗಿ ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ದಿನಾಂಕ: 11-05-2024 ರ ಬೆಳಿಗ್ಗೆ 6-00 ಗಂಟೆಯಿಂದ ದಿನಾಂಕ: 12-06-2024 ರಂದು ಮಧ್ಯಾಹ್ನ 1-00 ಗಂಟೆಯವೆಗೆ ಪೂರ್ವ ವಿಭಾಗದ ಜೆ.ಬಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮದ್ಯದಂಗಡಿ, ಬಾರ್ & ರೆಸ್ಟೋರೆಂಟ್‌ಗಳನ್ನು ಮುಚ್ಚುವಂತೆ (ಸ್ಟಾರ್ ಹೋಟೆಲ್ ಮತ್ತು ಕ್ಲಬ್‌ಗಳನ್ನು ಹೊರತುಪಡಿಸಿ) ಮದ್ಯ ಮಾರಾಟವನ್ನು ನಿಷೇಧಿಸುವಂತೆ ಉಪ ಪೊಲೀಸ್ ಆಯುಕ್ತರು, ಪೂರ್ವ ವಿಭಾಗ ರವರು ಉಲ್ಲೇಖಿತ ಪತ್ರದಲ್ಲಿ ಕೋರಿರುತ್ತಾರೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ನಾನು ಸ್ವತಃ ಪರಿಶೀಲಿಸಲಾಗಿ ಹಾಗೂ ಗುಪ್ತವಾರ್ತಾ ಮಾಹಿತಿಯಿಂದ ಸಾಕಷ್ಟು ಸತ್ಯಾಂಶವಿದೆಯೆಂದು ತಿಳಿದುಬಂದಿರುವುದರಿಂದ ಪಲ್ಲಕ್ಕಿಗಳ ಉತ್ಸವದ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗವುಂಟಾಗದಂತೆ ಹಾಗೂ ಅಹಿತಕರ ಘಟನೆಗಳನ್ನು ತಡೆಯುವ ಅವಶ್ಯಕತೆ ಇರುವುದರಿಂದ ಈ ದಿಸೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಭಾರತೀಯ ದಂಡ ಪ್ರಕ್ರಿಯ ಸಂಹಿತೆಯ ಕಲಂ, 144 ರ ಉಪ ಕಲಂ, (I) ಮತ್ತು (3) ರ ಅನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಬಿ.ದಯಾನಂದ, ಭಾ.ಪೊ.ಸೇ. ಪೊಲೀಸ್ ಆಯುಕ್ತರು, ಬೆಂಗಳೂರು ನಗರ ಆದ ನಾನು ದಿನಾಂಕ: 11-05-2024 ರಂದು ಬೆಳಿಗ್ಗೆ 6-00 ಗಂಟೆಯಿಂದ ದಿನಾಂಕ: 12-05-2024 ರ ಮಧ್ಯಾಹ್ನ 1.00 ಗಂಟೆಯವರೆಗೆ ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಪೂರ್ವ ವಿಭಾಗದ ಜೆ.ಬಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರೀತಿಯ ಬಾರ್‌ಗಳು, ವೈನ್ ಶಾಪ್‌ಗಳು, ಪಬ್‌ಗಳು ಹಾಗೂ ಎಲ್ಲಾ ರೀತಿಯ ಮದ್ಯ ಮಾರಾಟ ಮಾಡುವ ಅಂಗಡಿಗಳನ್ನು (CL-4 & CL-6A ಪರವಾನಗಿಗಳನ್ನು ಹೊರತುಪಡಿಸಿ) ಮುಚ್ಚಲು ಹಾಗೂ ಮಾರಾಟವನ್ನು ಮಾಡದಿರಲು ನಿಷೇಧಾಜ್ಞೆಯನ್ನು ವಿಧಿಸಿರುತ್ತೇನೆ ಎಂದು ತಿಳಿಸಿದ್ದಾರೆ.

ಶಾಸಕ ಹೆಚ್.ಡಿ ರೇವಣ್ಣ ಬಂಧನದಲ್ಲಿ ರಾಜಕೀಯ ಹಸ್ತಕ್ಷೇಪ ಇಲ್ಲ: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

ಮಂಡ್ಯ ಜಿಲ್ಲೆಗೆ ‘SSLC ಪರೀಕ್ಷೆ’ಯಲ್ಲಿ ಎಸ್ ಖುಷಿ ತೃತೀಯ, ಮದ್ದೂರು ತಾಲೂಕಿಗೆ ಗಗನ್ ಎಸ್ ಗೌಡ ಪ್ರಥಮ

Share. Facebook Twitter LinkedIn WhatsApp Email

Related Posts

BREAKING : `ಬಮೂಲ್’ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ `ಡಿ.ಕೆ. ಸುರೇಶ್’ ನಾಮಪತ್ರ ಸಲ್ಲಿಕೆ

19/06/2025 12:33 PM1 Min Read

BIG NEWS : ರಾಜ್ಯದಲ್ಲಿ 3.37 ಕೋಟಿ ವಾಹನಗಳ ನೋಂದಣಿ: ಸಚಿವ ರಾಮಲಿಂಗಾರೆಡ್ಡಿ ಮಾಹಿತಿ

19/06/2025 12:31 PM1 Min Read

BREAKING : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್ : ಸರ್ಕಾರ ರಚಿಸಿದ್ದ `SIT’ ಗೆ ಹೈಕೋರ್ಟ್ ಮಧ್ಯಂತರ ತಡೆ.!

19/06/2025 12:20 PM1 Min Read
Recent News

BREAKING:ಬಂಗಾಳದ ಸ್ವಾತಂತ್ರ್ಯ ಹೋರಾಟಕ್ಕೆ ಅವಮಾನ: ‘ಕೇಸರಿ ಚಾಪ್ಟರ್ 2’ ವಿರುದ್ಧ FIR

19/06/2025 12:39 PM

BREAKING : `ಬಮೂಲ್’ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ `ಡಿ.ಕೆ. ಸುರೇಶ್’ ನಾಮಪತ್ರ ಸಲ್ಲಿಕೆ

19/06/2025 12:33 PM

BIG NEWS : ರಾಜ್ಯದಲ್ಲಿ 3.37 ಕೋಟಿ ವಾಹನಗಳ ನೋಂದಣಿ: ಸಚಿವ ರಾಮಲಿಂಗಾರೆಡ್ಡಿ ಮಾಹಿತಿ

19/06/2025 12:31 PM

BREAKING : ಎಲಾನ್ ಮಸ್ಕ್ಗೆ ಬಿಗ್ ಶಾಕ್ : ಸ್ಫೋಟಗೊಂಡು ಹೊತ್ತಿ ಉರಿದ ಜಗತ್ತಿನ ಅತಿದೊಡ್ಡ ರಾಕೆಟ್ ಸ್ಟಾರ್ಶಿಪ್.!

19/06/2025 12:25 PM
State News
KARNATAKA

BREAKING : `ಬಮೂಲ್’ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ `ಡಿ.ಕೆ. ಸುರೇಶ್’ ನಾಮಪತ್ರ ಸಲ್ಲಿಕೆ

By kannadanewsnow5719/06/2025 12:33 PM KARNATAKA 1 Min Read

ಬೆಂಗಳೂರು: ಬಮೂಲ್ ಅಧ್ಯಕ್ಷ ಸ್ಥಾನದ ಮೇಲೆ ಮಾಜಿ ಸಂಸದ ಡಿ.ಕೆ. ಸುರೇಶ್ ಕಣ್ಣಿಟ್ಟಿದ್ದು, ಇಂದು ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ.…

BIG NEWS : ರಾಜ್ಯದಲ್ಲಿ 3.37 ಕೋಟಿ ವಾಹನಗಳ ನೋಂದಣಿ: ಸಚಿವ ರಾಮಲಿಂಗಾರೆಡ್ಡಿ ಮಾಹಿತಿ

19/06/2025 12:31 PM

BREAKING : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್ : ಸರ್ಕಾರ ರಚಿಸಿದ್ದ `SIT’ ಗೆ ಹೈಕೋರ್ಟ್ ಮಧ್ಯಂತರ ತಡೆ.!

19/06/2025 12:20 PM

BREAKING : ಸರ್ಕಾರಿ ಜಮೀನು ಒತ್ತುವರಿ ಆರೋಪ : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್

19/06/2025 12:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.