BREAKING NEWS: ಆ.19ರಂದು ಬೆಂಗಳೂರಿನಲ್ಲಿ ‘ಶ್ರೀಕೃಷ್ಣ ಜನ್ಮಾಷ್ಠಮಿ’ ಪ್ರಯುಕ್ತ ‘ಪ್ರಾಣಿವಧೆ, ಮಾಂಸ ಮಾರಾಟ’ ನಿಷೇಧ – BBMP ಆದೇಶ

ಬೆಂಗಳೂರು: ಆಗಸ್ಟ್ 19, 2022ರಂದು ಶ್ರೀ ಕೃಷ್ಣ ಜನ್ಮಾಷ್ಠಮಿಯ ( Srikrishna Janmastami ) ಕಾರಣದಿಂದಾಗಿ ಬಿಬಿಎಂಪಿ ( BBMP ) ವ್ಯಾಪ್ತಿಯಲ್ಲಿ ಅಂದು ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ. BIGG NEWS: ಅಯ್ಯಪ್ಪನ ಭಕ್ತರಿಗೆ ಗುಡ್‌ ನ್ಯೂಸ್‌; ಇಂದಿನಿಂದ 5 ದಿನ ಶಬರಿಮಲೆ ದೇಗುಲದ ಬಾಗಿಲು ಓಪನ್‌ ಈ ಕುರಿತಂತೆ ಬಿಬಿಎಂಪಿಯ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದು, ದಿನಾಂಕ: 19-08-2022 ಶುಕ್ರವಾರದಂದು “ಶ್ರೀ ಕೃಷ್ಣ ಜನ್ಮಾಷ್ಟಮಿ” ದಿನದ ಪ್ರಯುಕ್ತ ಬೃಹತ್ ಬೆಂಗಳೂರು … Continue reading BREAKING NEWS: ಆ.19ರಂದು ಬೆಂಗಳೂರಿನಲ್ಲಿ ‘ಶ್ರೀಕೃಷ್ಣ ಜನ್ಮಾಷ್ಠಮಿ’ ಪ್ರಯುಕ್ತ ‘ಪ್ರಾಣಿವಧೆ, ಮಾಂಸ ಮಾರಾಟ’ ನಿಷೇಧ – BBMP ಆದೇಶ