Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅದ್ಭುತ ವೈಶಿಷ್ಟ್ಯಗಳೊಂದಿಗೆ ‘ಜಿಯೋ ಎಲೆಕ್ಟ್ರಿಕ್ ಸೈಕಲ್’ ಲಗ್ಗೆ ; ಒಮ್ಮೆ ಚಾರ್ಜ್ ಮಾಡಿದ್ರೆ, 400 ಕಿ.ಮೀ ಓಡಿಸ್ಬೋದು, ಬೆಲೆ ಎಷ್ಟು ಗೊತ್ತಾ?

01/07/2025 6:53 PM

ಭಾರತೀಯ ರೈಲ್ವೆಯಿಂದ ಏಕೀಕೃತ ‘RailOne App’ ಬಿಡುಗಡೆ

01/07/2025 6:16 PM

BREAKING : ಸಿನಿಮಾ ಚಿತ್ರೀಕರಣದ ವೇಳೆ ಖ್ಯಾತ ನಟ ‘ಪ್ರಭಾಸ್’ಗೆ ಗಂಭೀರ ಗಾಯ ; ಅಭಿಮಾನಿಗಳಲ್ಲಿ ಆತಂಕ!

01/07/2025 6:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಸರ್ಕಾರಿ ಕಚೇರಿ, ಆವರಣಗಳಲ್ಲಿ ‘ಧೂಮಪಾನ, ತಂಬಾಕು ಸೇವನೆ’ ನಿಷೇಧ: ರಾಜ್ಯ ಸರ್ಕಾರ ಆದೇಶ
KARNATAKA

BIG NEWS: ಸರ್ಕಾರಿ ಕಚೇರಿ, ಆವರಣಗಳಲ್ಲಿ ‘ಧೂಮಪಾನ, ತಂಬಾಕು ಸೇವನೆ’ ನಿಷೇಧ: ರಾಜ್ಯ ಸರ್ಕಾರ ಆದೇಶ

By kannadanewsnow0907/11/2024 5:27 PM
vidhana soudha
vidhana soudha

ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ಕಚೇರಿಗಳಲ್ಲಿ, ಕಚೇರಿಯ ಆವರಣಗಳಲ್ಲಿ ಧೂಮಪಾನ, ಇತರೆ ತಂಬಾಕು ಉತ್ಪನ್ನಗಳ ಸೇವನೆಯನ್ನು ನಿಷೇಧಿಸಿ ಖಡಕ್ ಆದೇಶ ಹೊರಡಿಸಲಾಗಿದೆ.

ಈ ಕುರಿತು ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಗೆಜೆಟ್ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಧೂಮಪಾನ ಹಾಗೂ ತಂಬಾಕಿನ ಇತರ ಉತ್ಪನ್ನಗಳ ಸೇವನೆಯು ಆರೋಗ್ಯಕ್ಕೆ ಮಾರಕವಾಗಿದ್ದು ಸಾರ್ವಜನಿಕ ಪುದೇಶಗಳಲ್ಲಿ ಇಂತಹ ಉತ್ಪನ್ನಗಳ ಸೇವನೆಯನ್ನು THE CIGARETTES AND OTHER TOBACCO PRODUCTS (PROHIBITION OF ADVERTISEMENT AND REGULATION OF TRADE AND COMMERCE, PRODUCTION, SUPPLY AND DISTRIBUTION) ACT, 2003 (ಕೇಂದ್ರ ಅಧಿನಿಯಮ 34/2003)ರಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು, 2021ರ ನಿಯಮ-31ರಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಮಾದಕ ಪಾನೀಯ ಅಥವಾ ಮಾದಕ ವಸ್ತುವನ್ನು ಸೇವಿಸುವುದನ್ನು ಕೂಡ ನಿಷೇಧಿಸಲಾಗಿದೆ.

ಶಾಸನತ್ಮಾಕ ಎಚ್ಚರಿಕೆಗಳ ಹೊರತಾಗಿಯೂ ಸರ್ಕಾರಿ ಕಛೇರಿಗಳಲ್ಲಿ ಹಾಗೂ ಕಛೇರಿಯ ಆವರಣದಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಆಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಈ ಹಿನ್ನಲೆಯಲ್ಲಿ ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಪರೋಕ್ಷ ಧೂಮಪಾನದಿಂದ ಸಾರ್ವಜನಿಕರನ್ನು ಹಾಗೂ ಸರ್ಕಾರಿ ಸಿಬ್ಬಂದಿಗಳನ್ನು ರಕ್ಷಿಸುವ ಉದ್ದೇಶದಿಂದ ಯಾವುದೇ ಸರ್ಕಾರಿ ನೌಕರನು ಸರ್ಕಾರಿ ಕಛೇರಿಗಳಲ್ಲಿ ಹಾಗೂ ಕಛೇರಿ ಆವರಣದಲ್ಲಿ ಧೂಮಪಾನ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳ ಸೇವನೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಸಂಬಂಧ ಎಚ್ಚರಿಕೆಯ ಫಲಕವನ್ನು ಕಛೇರಿಯ ಸೂಕ್ತ ಸ್ಥಳಗಳಲ್ಲಿ ಪ್ರದರ್ಶಿಸತಕ್ಕದ್ದು,

ಈ ಸೂಚನೆಗಳನ್ನು ಉಲ್ಲಂಘಿಸಿ ಯಾವುದೇ ಸರ್ಕಾರಿ ನೌಕರ ಕಛೇರಿಯಲ್ಲಿ ಅಥವಾ ಕಛೇರಿಯ ಆವರಣದಲ್ಲಿ ಧೂಮಪಾನ ಮಾಡುವುದು ಮತ್ತು ಯಾವುದೇ ತಂಬಾಕು ಉತ್ಪನ್ನಗಳನ್ನು (ಗುಟ್ಕಾ, ಪಾನ್ ಮಸಾಲ, ಹೊಗೆಸೊಪ್ಪು ಇತ್ಯಾದಿ) ಸೇವಿಸುವುದು ಕಂಡುಬಂದಲ್ಲಿ ಅಂತಹ ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Crime News: ‘ಸೊರಬ ಪೊಲೀಸರ’ ಭರ್ಜರಿ ಕಾರ್ಯಾಚರಣೆ: ‘ಗಾಂಜಾ’ ಮಾರುತ್ತಿದ್ದ ‘ಯುವಕ ಅರೆಸ್ಟ್’

`ಹೃದಯಾಘಾತ’ದಿಂದ ನಿಮ್ಮ ಜೀವ ಉಳಿಸುತ್ತದೆ : ಈ 7 ರೂಪಾಯಿ `RAM ಕಿಟ್’ ಇಟ್ಟುಕೊಳ್ಳಿ!

BREAKING: ನ.20ರಂದು ರಾಜ್ಯಾದ್ಯಂತ ‘ಮದ್ಯ ಮಾರಾಟ ಬಂದ್’ ಫಿಕ್ಸ್ : ಅಧ್ಯಕ್ಷ ಗುರುಸ್ವಾಮಿ ಹೇಳಿಕೆ

Share. Facebook Twitter LinkedIn WhatsApp Email

Related Posts

BREAKING: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ‘SIT ರದ್ದು’ ಮಾಡಿ ‘CBI’ಗೆ ವಹಿಸಿ ಹೈಕೋರ್ಟ್ ಆದೇಶ

01/07/2025 5:46 PM1 Min Read

BREAKING: ವಾಲ್ಮೀಕಿ ನಿಗಮದ ಹಗರಣ: ‘CBI’ನಿಂದ ಸಮಗ್ರ ತನಿಖೆಗೆ ಹೈಕೋರ್ಟ್ ಆದೇಶ

01/07/2025 5:33 PM1 Min Read

ಶಾಸಕರ ಜೊತೆಗೆ ಸುರ್ಜೆವಾಲ ಮಾತುಕತೆ ಪಕ್ಷ ಸಂಘಟನೆ ಸೀಮಿತ, ನಾಯಕತ್ವ ಬದಲಾವಣೆಗೆ ಅಲ್ಲ: DKS ಸ್ಪಷ್ಟನೆ

01/07/2025 5:23 PM2 Mins Read
Recent News

ಅದ್ಭುತ ವೈಶಿಷ್ಟ್ಯಗಳೊಂದಿಗೆ ‘ಜಿಯೋ ಎಲೆಕ್ಟ್ರಿಕ್ ಸೈಕಲ್’ ಲಗ್ಗೆ ; ಒಮ್ಮೆ ಚಾರ್ಜ್ ಮಾಡಿದ್ರೆ, 400 ಕಿ.ಮೀ ಓಡಿಸ್ಬೋದು, ಬೆಲೆ ಎಷ್ಟು ಗೊತ್ತಾ?

01/07/2025 6:53 PM

ಭಾರತೀಯ ರೈಲ್ವೆಯಿಂದ ಏಕೀಕೃತ ‘RailOne App’ ಬಿಡುಗಡೆ

01/07/2025 6:16 PM

BREAKING : ಸಿನಿಮಾ ಚಿತ್ರೀಕರಣದ ವೇಳೆ ಖ್ಯಾತ ನಟ ‘ಪ್ರಭಾಸ್’ಗೆ ಗಂಭೀರ ಗಾಯ ; ಅಭಿಮಾನಿಗಳಲ್ಲಿ ಆತಂಕ!

01/07/2025 6:08 PM

BREAKING: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ‘SIT ರದ್ದು’ ಮಾಡಿ ‘CBI’ಗೆ ವಹಿಸಿ ಹೈಕೋರ್ಟ್ ಆದೇಶ

01/07/2025 5:46 PM
State News
KARNATAKA

BREAKING: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ‘SIT ರದ್ದು’ ಮಾಡಿ ‘CBI’ಗೆ ವಹಿಸಿ ಹೈಕೋರ್ಟ್ ಆದೇಶ

By kannadanewsnow0901/07/2025 5:46 PM KARNATAKA 1 Min Read

ಬೆಂಗಳೂರು: ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವಂತ 187 ಕೋಟಿ ರೂಪಾಯಿ ಅವ್ಯವಹಾರದ ಬಗ್ಗೆ ಕರ್ನಾಟಕ ಹೈಕೋರ್ಟ್ ಎಸ್ಐಟಿ…

BREAKING: ವಾಲ್ಮೀಕಿ ನಿಗಮದ ಹಗರಣ: ‘CBI’ನಿಂದ ಸಮಗ್ರ ತನಿಖೆಗೆ ಹೈಕೋರ್ಟ್ ಆದೇಶ

01/07/2025 5:33 PM

ಶಾಸಕರ ಜೊತೆಗೆ ಸುರ್ಜೆವಾಲ ಮಾತುಕತೆ ಪಕ್ಷ ಸಂಘಟನೆ ಸೀಮಿತ, ನಾಯಕತ್ವ ಬದಲಾವಣೆಗೆ ಅಲ್ಲ: DKS ಸ್ಪಷ್ಟನೆ

01/07/2025 5:23 PM

ಬೆಂಗಳೂರು ಕಾಲ್ತುಳಿತದ ಪ್ರಕರಣ: CAT ಆದೇಶದ ಬಗ್ಗೆ ಸೂಕ್ತ ತೀರ್ಮಾನ – ಸಿಎಂ ಸಿದ್ಧರಾಮಯ್ಯ

01/07/2025 5:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.