ಸಾರ್ವಜನಿಕರ ಗಮನಕ್ಕೆ: ‘ಮುತ್ತತ್ತಿ ಪ್ರವಾಸಿ ತಾಣ’ಕ್ಕೆ ಪ್ರವಾಸಿಗರ ಭೇಟಿಗೆ ನಿಷೇಧ

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿ ಪ್ರವಾಸಿ ತಾಣ ಹಾಗೂ ಸುತ್ತಮುತ್ತಲಿನ ಅರಣ್ಯ ಪ್ರದೇಶ ವ್ಯಾಪ್ತಿಗೆ ಪ್ರವಾಹ ಕಡಿಮೆಯಾಗುವವರೆಗೂ ನಿಷೇಧಾಜ್ಞೆ ಜಾರಿಗೊಳಿಸಿ ತಾಲ್ಲೂಕು ಆಡಳಿತ ಆದೇಶಿಸಿದೆ. ಈ ಕುರಿತಂತೆ ಮಂಡ್ಯ ಜಿಲ್ಲೆಯ ಮಳವಳ್ಳಿಯ ತಾಲ್ಲೂಕು ದಂಡಾಧಿಕಾರಿ ಕೆಎನ್ ಲೋಕೇಶ್ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಮಂಡ್ಯ ಜಿಲ್ಲೆ,ಮಳವಳ್ಳಿ ತಾಲ್ಲೂಕು ಹಲಗೂರು ಹೋಬಳಿ ಯಲ್ಲಿರುವ ಮುತ್ತತ್ತಿ ಗ್ರಾಮವು ಪುಸಿದ್ಧ ಯಾತ್ರಾ ಹಾಗೂ ಪ್ರೇಕ್ಷಣೀಯ ಸ್ಥಳವಾಗಿದ್ದು, ಗ್ರಾಮದ ಪಕ್ಕದಲ್ಲಿ ಕಾವೇರಿ ನದಿ ಹರಿಯುತ್ತಿದ್ದು,ದೇವಸ್ಥಾನಕ್ಕೆ ಬರುವ ಪುವಾಸಿಗರು ನದಿಯೊಳಗೆ ಇಳಿದು ಈಜಾಡುವುದು, ಮೋಜು, … Continue reading ಸಾರ್ವಜನಿಕರ ಗಮನಕ್ಕೆ: ‘ಮುತ್ತತ್ತಿ ಪ್ರವಾಸಿ ತಾಣ’ಕ್ಕೆ ಪ್ರವಾಸಿಗರ ಭೇಟಿಗೆ ನಿಷೇಧ