ತರಾತುರಿಯಲ್ಲಿ ಬಂದು ʻಅಮಿತ್ ಶಾʼ ಕಾಲಿಗೆ ಹಾಕಿಕೊಳ್ಳಲು ಚಪ್ಪಲಿ ಎತ್ತಿಕೊಟ್ಟ ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ… Video

ಹೈದರಾಬಾದ್: ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರು ಭಾನುವಾರ ಸಿಕಂದರಾಬಾದ್‌ನ ಶ್ರೀ ಉಜ್ಜೈನಿ ಮಹಾಂಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಅವರ ಪಾದರಕ್ಷೆಗಳನ್ನು ಎತ್ತಿಕೊಟ್ಟಿದ್ದು, ಇದೀಗ ಅದರ ವಿಡಿಯೋ ಎಲ್ಲೆಡೆ ವೈರಲ್‌ ಆಗಿದ್ದು, ತೀವ್ರ ಟೀಕೆಗೆ ಕಾರಣವಾಗಿದೆ. ಸಂಜಯ್ ಅವರ ಕ್ರಮಕ್ಕೆ ಪ್ರತಿಕ್ರಿಯಿಸಿದ ಟಿಆರ್‌ಎಸ್ ಕಾರ್ಯಾಧ್ಯಕ್ಷ ಕೆಟಿ ರಾಮರಾವ್ ಅವರು ಗುಜರಾತ್ ಮತ್ತು ನವದೆಹಲಿಯ ನಾಯಕರ ಮುಂದೆ ತೆಲಂಗಾಣದ ಸ್ವಾಭಿಮಾನವನ್ನು ಅಡಮಾನ ಇಟ್ಟಿದ್ದಾರೆ ಎಂದು ಟ್ವೀಟ್‌ನಲ್ಲಿ ಟೀಕಿಸಿದ್ದಾರೆ. ಅಂತಹ … Continue reading ತರಾತುರಿಯಲ್ಲಿ ಬಂದು ʻಅಮಿತ್ ಶಾʼ ಕಾಲಿಗೆ ಹಾಕಿಕೊಳ್ಳಲು ಚಪ್ಪಲಿ ಎತ್ತಿಕೊಟ್ಟ ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ… Video