BIGG NEWS: ವಿಚಿತ್ರ ಸೋಂಕಿಗೆ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಮೂರು ಹುಲಿಗಳು ಸಾವು

ಬೆಂಗಳೂರು: ದೇಶದಲ್ಲಿ ಮೃಗಗಳಿಗೆ ವಿಚಿತ್ರ ಸೋಂಕಿನ ಭೀತಿ ಎದುರಾಗಿದ್ದು, ಮೃಗಾಲಯಲದಲ್ಲಿರುವ ಹುಲಿಗಳು ಸಾವನ್ನಪ್ಪುತ್ತಿವೆ ಎಂದು ಹೇಳಲಾಗಿದೆ. BIGG NEWS: ಪ್ರಧಾನಿ ನರೇಂದ್ರ ಮೋದಿ ಜನ್ಮದಿನಕ್ಕೆ ಶುಭಕೋರಿದ ಪ್ರಹ್ಲಾದ್‌ ಜೋಶಿ; ಮೋದಿ ದೇಶ ಕಂಡ ಅಪ್ರತಿಮ ರಾಜಕಾರಣಿ- ಜೋಶಿ ಅದೇ ರೀತಿ ಬೆಂಗಳೂರಿನಲ್ಲಿರುವ ಪ್ರಸಿದ್ಧ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ ಮೂರು ತಿಂಗಳಲ್ಲಿ ಮೂರು ಹುಲಿಗಳು ಸಾವನ್ನಪ್ಪಿವೆ ಎಂದು ವರದಿಯಾಗಿದೆ. ಮೃಗಾಲಯದಲ್ಲಿನ ಬೆಂಗಾಲ್ ಟೈಗರ್​ಗಳಿಗೆ ವಿಚಿತ್ರ ಸೋಂಕು ತಗುಲಿದ್ದು, ಬ್ಯಾರೆಕ್ ಒಳಗಡೆ ಹರಡಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೆ ಇತರ … Continue reading BIGG NEWS: ವಿಚಿತ್ರ ಸೋಂಕಿಗೆ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಮೂರು ಹುಲಿಗಳು ಸಾವು