BREAKING NEWS : ಬೆಂಗಳೂರಿನಲ್ಲಿ ಕಲ್ಲು ಎತ್ತಿಹಾಕಿ ಭಯಾನಕ ಮರ್ಡರ್ ಪ್ರಕರಣ : 6 ಮಂದಿ ಆರೋಪಿಗಳು ಅಂದರ್

ಬೆಂಗಳೂರು : ಬೆಂಗಳೂರಿನಲ್ಲಿ ರಣಭೀಕರ ಹತ್ಯೆಯೊಂದು ನಡೆದಿದ್ದು, ವ್ಯಕ್ತಿಯೊಬ್ಬನ ತಲೆ ಮೇಲೆ 20 ಕ್ಕೂ ಹೆಚ್ಚು ಬಾರಿ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಬೆನ್ನತ್ತಿದ ಕೆಪಿ ಅಗ್ರಹಾರ ಠಾಣೆ ಪೊಲೀಸರು 6 ಮಂದಿಯನ್ನು ಜೈಲಿಗಟ್ಟಿದ್ದಾರೆ. ಪ್ರೇಮವ್ವ, ಅಕ್ಕಮಹಾದೇವಿ, ಮಂಜುನಾಥ್, ಕಿರಣ್, ಕಾಶೀನಾಥ್, ಚನ್ನಪ್ಪ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನ ಕೆ.ಪಿ. ಅಗ್ರಹಾರದಲ್ಲಿ ಹೆಣ್ಣಿನ ವಿಚಾರವಾಗಿ ಜಮಖಂಡಿ ಮೂಲದ ಮಂಜುನಾಥ್ … Continue reading BREAKING NEWS : ಬೆಂಗಳೂರಿನಲ್ಲಿ ಕಲ್ಲು ಎತ್ತಿಹಾಕಿ ಭಯಾನಕ ಮರ್ಡರ್ ಪ್ರಕರಣ : 6 ಮಂದಿ ಆರೋಪಿಗಳು ಅಂದರ್