ಬೆಂಗಳೂರು ಪೊಲೀಸರ ಭರ್ಜರಿ ಬೇಟೆ : 179 ಪ್ರಕರಣಗಳಲ್ಲಿ ಬೇಕಾಗಿದ್ದ162 ಮಂದಿ ಆರೋಪಿಗಳು ಅಂದರ್
ಬೆಂಗಳೂರು : ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 179 ಪ್ರಕರಣಗಳಲ್ಲಿ ಬೇಕಾಗಿದ್ದ 162 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಬೃಹತ್ ಕಾರ್ಯಾಚರಣೆ ನಡೆಸಿ ಬಂಧಿತರಿಂದ 3 ಕೋಟಿ , 93 ಲಕ್ಷ ಮೌಲ್ಯದ ಕಳವು ಮಾಲನ್ನು ಜಫ್ತಿ ಮಾಡಿಕೊಂಡಿದ್ದಾರೆ, ಹಾಗೂ ಪೊಲೀಸ್ ಕಮೀಷನರ್ ಪ್ರತಾಪ್ ರೆಡ್ಡಿ ಅದನ್ನು ಪುನಃ ವಾರಸುದಾರರಿಗೆ ಮರಳಿಸಿದ್ದಾರೆ. ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಾಜ್ಯದ ಜನರ ಆತಂಕಕ್ಕೆ ಕಾರಣವಾಗಿದೆ. ಅದರಲ್ಲೂ ಬೆಂಗಳೂರಿನಲ್ಲಂತೂ … Continue reading ಬೆಂಗಳೂರು ಪೊಲೀಸರ ಭರ್ಜರಿ ಬೇಟೆ : 179 ಪ್ರಕರಣಗಳಲ್ಲಿ ಬೇಕಾಗಿದ್ದ162 ಮಂದಿ ಆರೋಪಿಗಳು ಅಂದರ್
Copy and paste this URL into your WordPress site to embed
Copy and paste this code into your site to embed