ಪ್ರಯಾಣಿಕರೇ ಗಮನಿಸಿ : ನಾಳೆ ಬೆಂಗಳೂರು-ಹುಬ್ಬಳ್ಳಿ ರೈಲು ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು : ರೈಲ್ವೇ  ಮಾರ್ಗದ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಜನಶತಾಬ್ದಿ ರೈಲು ಸೇರಿ ಬೆಂಗಳೂರು-ಹುಬ್ಬಳ್ಳಿ ಮಾರ್ಗದ ರೈಲುಗಳ ಓಡಾಟದಲ್ಲಿ ವ್ಯತ್ಯಯ ಉಂಟಾಗಲಿದ್ದು, ಪ್ರಯಾಣಿಕರು ಸಹಕರಿಸುವಂತೆ ಪ್ರಕಟಣೆ ಹೊರಡಿಸಲಾಗಿದೆ. ದೇವರಗುಡ್ಡ – ಬ್ಯಾಡಗಿ ಮಾರ್ಗದಲ್ಲಿ ಲೈನ್ ಬ್ಲಾಕ್ ನಿರ್ವಹಣಾ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ.  ಭಾನುವಾರ ನಾಳೆ ಕೆಎಸ್ಆರ್ ಬೆಂಗಳೂರು – ಹುಬ್ಬಳ್ಳಿ ಜನಶತಾಬ್ದಿ ರೈಲನ್ನು ಹರಿಹರದಿಂದ ಹುಬ್ಬಳ್ಳಿವರೆಗೂ ಸ್ಥಗಿತಗೊಳಿಸಲಾಗಿದ್ದು, ಬೆಂಗಳೂರಿನಿಂದ ಹರಿಹರವರೆಗೂ ಮಾತ್ರ ಸಂಚರಿಸಲಿದೆ. ಈ ರೈಲು ಹರಿಹರದಿಂದ ಬೆಂಗಳೂರಿಗೆ ಹಿಂದಿರುಗಲಿದೆ. ಬೆಳಗಾವಿ ಮೈಸೂರು ವಿಶ್ವಮಾನವ ಎಕ್ಸ್ಪ್ರೆಸ್ ಬೆಳಗಾವಿಯಿಂದ … Continue reading ಪ್ರಯಾಣಿಕರೇ ಗಮನಿಸಿ : ನಾಳೆ ಬೆಂಗಳೂರು-ಹುಬ್ಬಳ್ಳಿ ರೈಲು ಸಂಚಾರದಲ್ಲಿ ವ್ಯತ್ಯಯ