Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ‘ಆರೋಗ್ಯ ಸಂಜೀವಿನಿ ಯೋಜನೆ’ಗೆ ನೊಂದಾಯಿಸಲು ಈ ದಾಖಲೆಗಳು ಕಡ್ಡಾಯ

27/10/2025 6:58 AM

ರಫ್ತು ಹೆಚ್ಚಳದ ನಡುವೆ ಭಾರತೀಯ ಕಾಫಿಯನ್ನು ಶ್ಲಾಘಿಸಿದ ಪ್ರಧಾನಮಂತ್ರಿ | Mann ki Baat

27/10/2025 6:55 AM

ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಮುಂದಿನ ತಿಂಗಳಿನಿಂದ `ಇಂದಿರಾ ಆಹಾರ ಕಿಟ್’ ವಿತರಣೆ.!

27/10/2025 6:54 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT: ಬೆಂಗಳೂರಿಗರೇ ಎಚ್ಚರ.! ಸ್ವಚ್ಛತಾ ‘ಪೌರಕಾರ್ಮಿಕರ’ ಮೇಲೆ ಹಲ್ಲೆ ಮಾಡುವುದು ‘ಶಿಕ್ಷಾರ್ಹ ಅಪರಾಧ’
KARNATAKA

ALERT: ಬೆಂಗಳೂರಿಗರೇ ಎಚ್ಚರ.! ಸ್ವಚ್ಛತಾ ‘ಪೌರಕಾರ್ಮಿಕರ’ ಮೇಲೆ ಹಲ್ಲೆ ಮಾಡುವುದು ‘ಶಿಕ್ಷಾರ್ಹ ಅಪರಾಧ’

By kannadanewsnow0921/09/2024 7:20 PM

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯನಿರ್ವಹಿಸುವ ಪೌರ ಕಾರ್ಮಿಕರ ಮೇಲೆ ಸ್ಥಳೀಯ ನಿವಾಸಿಗಳು, ಸಾರ್ವಜನಿಕರು ಹಲ್ಲೆ, ಜಾತಿ ನಿಂದನೆ ಮಾಡುತ್ತಿರುವುದು ಕಂಡುಬಂದಿರುತ್ತದೆ. ಜಾತಿಯ ಹೆಸರಿನಲ್ಲಿ ನಿಂದಿಸುವುದು, ಹಲ್ಲೆ ಮಾಡುವುದು ಕಾನೂನು ರೀತ್ಯಾ ಶಿಕ್ಷಾರ್ಹ ಅಪರಾಧವಾಗಿರುತ್ತದೆ.

ಭಾರತದ ಸಂವಿಧಾನದ 17ನೇ ವಿಧಿಯು “ಅಸ್ಪೃಶ್ಯತೆ” ಯನ್ನು ನಿಷೇಧಿಸಿದೆ ಮತ್ತು ಯಾವುದೇ ರೂಪದಲ್ಲಿ ಅದರ ಆಚರಣೆಯು ಅಪರಾಧವಾಗಿದೆ. ನೈರ್ಮಲ್ಯ/ಸ್ವಚ್ಛತಾ ಕಾರ್ಮಿಕರನ್ನು ಗೌರವಿಸುವುದು ಕೇವಲ ನೈತಿಕ ಬಾಧ್ಯತೆಯಾಗಿರದೆ ಸಮಾಜದ ಅಗತ್ಯವೂ ಆಗಿದೆ. ಪ್ರತಿಯೊಬ್ಬ ವ್ಯಕ್ತಿಯೂ ಅವರು ನಿರ್ವಹಿಸುವ ಉದ್ಯೋಗಕ್ಕಿಂತ ವೈಯಕ್ತಿಕ ಘನತೆ ಮತ್ತು ಗೌರವಕ್ಕೆ ಅರ್ಹರಾಗಿರುತ್ತಾರೆ. ನೈರ್ಮಲ್ಯ ಕಾರ್ಮಿಕರ/ಪೌರಕಾರ್ಮಿಕರ ವಿರುದ್ಧ ತಾರತಮ್ಯವು ಮೂಲಭೂತ ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತದೆ.

ಯಾವುದೇ ಸ್ಥಳದಲ್ಲಿ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಸದಸ್ಯರನ್ನು ಜಾತಿ ಹೆಸರಿನಿಂದ ನಿಂದಿಸುವುದು ಮತ್ತು ಉದ್ದೇಶಪೂರ್ವಕವಾಗಿ ಅವಮಾನಿಸುವುದು ಅಥವಾ ಬೆದರಿಕೆ ಹಾಕುವುದು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ (ದೌರ್ಜನ್ಯ ತಡೆ) ತಿದ್ದುಪಡಿ ಕಾಯಿದೆ 2015 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿರುತ್ತದೆ.

ಈ ಹಿನ್ನೆಲೆಯಲ್ಲಿ, ಬಿಬಿಎಂಪಿಯಲ್ಲಿನ ಎಲ್ಲಾ ನಿವಾಸಿಗಳು ಮತ್ತು ಸಾರ್ವಜನಿಕರಿಗೆ ತಿಳಿಯಪಡಿಸುವುದೇನೆಂದರೆ ತಾವು ವಾಸಿಸುವ ಸ್ಥಳವನ್ನು/ಪರಿಸರವನ್ನು ದಿನನಿತ್ಯ ಸ್ವಚ್ಛಗೊಳಿಸುವ ಮೂಲಕ ಪೌರಕಾರ್ಮಿಕರು ತಮ್ಮ ಆರೋಗ್ಯ ಮತ್ತು ನೈರ್ಮಲ್ಯ ಕಾಪಾಡುವಲ್ಲಿ ಬಹು ಮಹತ್ತರ ಪಾತ್ರವಹಿಸಿದ್ದಾರೆ. ಪೌರಕಾರ್ಮಿಕರನ್ನು ಗೌರವದಿಂದ ಮತ್ತು ಘನತೆಯಿಂದ ನಡೆಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಪೌರಕಾರ್ಮಿಕರನ್ನು ಅವರ ವೃತ್ತಿಯನ್ನು ಗೌರವಿಸಿ, ಅವರು ಸಮಾಜದಲ್ಲಿ ಘನತೆಯಿಂದ ಬದುಕಲು ಸಹಕರಿಸಲು, ಪೌರಕಾರ್ಮಿಕರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಲು ಆರೋಗ್ಯ ಮತ್ತು ನೈರ್ಮಲ್ಯ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ಅವರು ಮನವಿ ಮಾಡಿದ್ದಾರೆ.

BIG NEWS: ರಾಜ್ಯದ ದೇಗುಲಗಳಲ್ಲಿ ‘ಪರಿಶುದ್ಧ ಪ್ರಸಾದ’ ವಿತರಣೆ: ಭಕ್ತರು ಸ್ವೀಕರಿಸಲು ಯಾವುದೇ ಆತಂಕ ಬೇಡ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರಲ್ಲಿ ಹೆಚ್ಚಿದ ‘ನಿಫಾ’ ಭೀತಿ : ಓರ್ವ ವ್ಯಕ್ತಿಗೆ ಸೊಂಕಿನ ಗುಣಲಕ್ಷಣ ಪತ್ತೆ, 41 ಜನರಿಗೆ ‘ಹೋಮ್ ಕ್ವಾರಂಟೈನ್’!

BREAKING : ವಾಯುಪಡೆ ಮುಂದಿನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ‘ಎ.ಪಿ ಸಿಂಗ್’ ನೇಮಕ |Air Marshal A.P. Singh

Share. Facebook Twitter LinkedIn WhatsApp Email

Related Posts

‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ‘ಆರೋಗ್ಯ ಸಂಜೀವಿನಿ ಯೋಜನೆ’ಗೆ ನೊಂದಾಯಿಸಲು ಈ ದಾಖಲೆಗಳು ಕಡ್ಡಾಯ

27/10/2025 6:58 AM1 Min Read

ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಮುಂದಿನ ತಿಂಗಳಿನಿಂದ `ಇಂದಿರಾ ಆಹಾರ ಕಿಟ್’ ವಿತರಣೆ.!

27/10/2025 6:54 AM1 Min Read

ಉದ್ಯೋಗವಾರ್ತೆ : ರಾಜ್ಯದಲ್ಲಿ 1650 `ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್’ ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಪ್ರಕ್ರಿಯೆ ಆರಂಭ

27/10/2025 6:46 AM1 Min Read
Recent News

‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ‘ಆರೋಗ್ಯ ಸಂಜೀವಿನಿ ಯೋಜನೆ’ಗೆ ನೊಂದಾಯಿಸಲು ಈ ದಾಖಲೆಗಳು ಕಡ್ಡಾಯ

27/10/2025 6:58 AM

ರಫ್ತು ಹೆಚ್ಚಳದ ನಡುವೆ ಭಾರತೀಯ ಕಾಫಿಯನ್ನು ಶ್ಲಾಘಿಸಿದ ಪ್ರಧಾನಮಂತ್ರಿ | Mann ki Baat

27/10/2025 6:55 AM

ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಮುಂದಿನ ತಿಂಗಳಿನಿಂದ `ಇಂದಿರಾ ಆಹಾರ ಕಿಟ್’ ವಿತರಣೆ.!

27/10/2025 6:54 AM

ಆಪರೇಷನ್ ಸಿಂಧೂರ್ ಹಬ್ಬದ ಋತುವಿನಲ್ಲಿ ಸಂತೋಷವನ್ನು ಹೆಚ್ಚಿಸಿದೆ: ಪ್ರಧಾನಿ ಮೋದಿ

27/10/2025 6:48 AM
State News
KARNATAKA

‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ‘ಆರೋಗ್ಯ ಸಂಜೀವಿನಿ ಯೋಜನೆ’ಗೆ ನೊಂದಾಯಿಸಲು ಈ ದಾಖಲೆಗಳು ಕಡ್ಡಾಯ

By kannadanewsnow5727/10/2025 6:58 AM KARNATAKA 1 Min Read

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ಕರ್ನಾಟಕ ಆರೋಗ್ಯ…

ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಮುಂದಿನ ತಿಂಗಳಿನಿಂದ `ಇಂದಿರಾ ಆಹಾರ ಕಿಟ್’ ವಿತರಣೆ.!

27/10/2025 6:54 AM

ಉದ್ಯೋಗವಾರ್ತೆ : ರಾಜ್ಯದಲ್ಲಿ 1650 `ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್’ ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಪ್ರಕ್ರಿಯೆ ಆರಂಭ

27/10/2025 6:46 AM

`ಆಸ್ತಿ’ ಮಾಲೀಕರೇ ಗಮನಿಸಿ : ಆನ್ ಲೈನ್ ನಲ್ಲಿ `ಎ-ಖಾತಾ’ ಪಡೆಯಲು ಜಸ್ಟ್ ಹೀಗೆ ಮಾಡಿ.!

27/10/2025 6:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.