BIGG NEWS : ಬೆಂಗಳೂರಿಗರೇ ಎಚ್ಚರ..! ಏರ್​ಪೋರ್ಟ್​ನಲ್ಲಿ ‘ವಾಶ್​​ ರೂಮ್​ಗೆ ಹೋಗಿ ಬರುವಷ್ಟರಲ್ಲೇ ಬ್ಯಾಗ್ ಕಳ್ಳತನ’

ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್​ನಲ್ಲಿ ಪ್ರಯಾಣಿಕರೊಬ್ಬರು ತಮ್ಮ ಲ್ಯಾಪ್​ಟಾಪ್ ಬ್ಯಾಗ್​ ಇಟ್ಟು ವಾಶ್ ರೂಮ್​ಗೆ ಹೋಗಿ ಬರುವಷ್ಟರಲ್ಲಿ ಕಳ್ಳತನವಾಗಿದೆ. ಬ್ಯಾಗ್ ಕಳೆದುಕೊಂಡವರು ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. BREAKING NEWS: ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅನುಮತಿ ದುರ್ಬಳಕೆ; ಬಿಜೆಪಿ ವಿರುದ್ಧ ಕಾಂಗ್ರೆಸ್‌ ನಾಯಕರ ವಾಗ್ದಾಳಿ ಬೆಂಗಳೂರಿನ ಕೋರಮಂಗಲ ನಿವಾಸಿ ಭವಿತ್ ಗೋಯಲ್ ಎಂಬುವರು ವಿಮಾನ ನಿಲ್ದಾಣದಿಂದ ಚಂಡೀಗಡಕ್ಕೆ ಪ್ರಯಾಣಿಸಬೇಕಿತ್ತು. ಏರ್​​ಪೋರ್ಟ್​ಗೆ ತಡವಾಗಿ ಬಂದು ವಿಮಾನ ತಪ್ಪಿಸಿಕೊಂಡಿದ್ದರು. ಆನಂತರ ಟರ್ಮಿನಲ್ ಹೊರಗಿನ … Continue reading BIGG NEWS : ಬೆಂಗಳೂರಿಗರೇ ಎಚ್ಚರ..! ಏರ್​ಪೋರ್ಟ್​ನಲ್ಲಿ ‘ವಾಶ್​​ ರೂಮ್​ಗೆ ಹೋಗಿ ಬರುವಷ್ಟರಲ್ಲೇ ಬ್ಯಾಗ್ ಕಳ್ಳತನ’