Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮುಂದೊಂದು ದಿನ ಹಿಜಾಬ್ ಧರಿಸಿದ ಮಹಿಳೆ ಭಾರತದ ಪ್ರಧಾನಿಯಾಗುತ್ತಾರೆ: ಅಸಾಸುದ್ದೀನ್ ಒವೈಸಿ

11/01/2026 11:32 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಟ್ರ್ಯಾಕ್ಟರ್, ಟ್ಯಾಕ್ಸಿ, ಆಟೋ ರಿಕ್ಷಾ, ಗುಡ್ಸ್ ವಾಹನ ಖರೀದಿಗೆ ಸರ್ಕಾರದಿಂದ ಸಿಗಲಿದೆ 4 ಲಕ್ಷ ರೂ. ಸಹಾಯಧನ.!

11/01/2026 11:15 AM

BREAKING: ಥಿಯೇಟರ್‌ನಲ್ಲಿ ‘ರಾಜಾಸಾಬ್’ ಆರ್ಭಟ: ಅಭಿಮಾನಿಗಳ ಅತಿಯಾದ ಸಂಭ್ರಮಕ್ಕೆ ಹೊತ್ತಿ ಉರಿಯಿತು ಸ್ಕ್ರೀನ್ | Watch video

11/01/2026 11:11 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಎಚ್ಚರ.! ನೀರು ವ್ಯರ್ಥ ಮಾಡಿದ್ರೆ 5,000 ದಂಡ ಫಿಕ್ಸ್! | Bengaluru News
KARNATAKA

ಬೆಂಗಳೂರಿಗರೇ ಎಚ್ಚರ.! ನೀರು ವ್ಯರ್ಥ ಮಾಡಿದ್ರೆ 5,000 ದಂಡ ಫಿಕ್ಸ್! | Bengaluru News

By kannadanewsnow0917/02/2025 9:26 PM

ಬೆಂಗಳೂರು: ನಗರದಲ್ಲಿ ನೀರು ಪೋಲು ಮಾಡೋದಕ್ಕೆ ಬೆಂಗಳೂರು ಜಲಮಂಡಳಿ ಮಹತ್ವದ ನಿರ್ಧಾರ ಕೈಗೊಂಡಿದೆ. ವ್ಯರ್ಥವಾಗಿ ನೀರು ಪೋಲು ಮಾಡಿದ್ರೇ 5000 ದಂಡವನ್ನು ವಿಧಿಸೋದಾಗಿ ಎಚ್ಚರಿಕೆ ನೀಡಿದೆ.

ಈ ಬಗ್ಗೆ ಬೆಂಗಳೂರು ಜಲಮಂಡಳಿಯಿಂದ ಆದೇಶ ಹೊರಡಿಸಲಾಗಿದ್ದು, ಬೇಸಿಗೆ ವೇಳೆಯಲ್ಲಿ ಕಳೆದ ಬಾರಿ ಉಂಟಾಗಿದ್ದಂತ ನೀರಿನ ಅಭಾವ ಉಂಟಾಗಬಾರದು. ಅದಕ್ಕಾಗಿ ನೀರನ್ನು ಮಿತವಾಗಿ ಬಳಸುವಂತೆ ಮನವಿ ಮಾಡಿದೆ.

ಕಾರು, ಮನೆಯಂಗಳ, ಇತರೆ ಕೆಲಸಗಳಿಗೆ ನೀರು ಬಳಸಿ ವ್ಯರ್ಥ ಮಾಡಬೇಡಿ. ಕುಡಿಯೋದಕ್ಕೆ ನೀರನ್ನು ಬಳಸಿ. ಒಂದು ವೇಳೆ ವ್ಯರ್ಥವಾಗಿ ನೀರು ಪೋಲು ಮಾಡಿದ್ರೇ ಅಂತವರಿಗೆ 5000 ದಂಡವನ್ನು ವಿಧಿಸೋದಾಗಿ ಎಚ್ಚರಿಸಿದೆ.

ಅಂದಹಾಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ 1964ರ ಕಲಂ 33 ಮತ್ತು 34ರ ಅನ್ವಯ ನಗರದಲ್ಲಿ ಕುಡಿಯೋದಕ್ಕೆ ನೀರು ಬಳಕೆ ಮಾಡಬೇಕು. ಅದರ ಹೊರತಾಗಿ ನೀರನ್ನು ವಾಹನಗಳನ್ನು ಕ್ಲೀನ್ ಮಾಡೋದಕ್ಕೆ, ಕೈತೋಟ, ಕಟ್ಟಡ ನಿರ್ಮಾಣಕ್ಕೆ, ಮನರಂಜನಾ ಕಾರಂಜಿಗೆ, ಸಿನಿಮಾ ಮಂದಿರ, ಮಾಲುಗಳಲ್ಲಿ ಕುಡಿಯೋಕೆ ನೀರು ಹೊರತಾಗಿ ಬಳಸುವಂತಿಲ್ಲ. ಒಂದು ವೇಳೆ ಈ ನಿಯಮ ಮೀರಿದರೇ 5000 ದಂಡ ವಿಧಿಸೋದಾಗಿ ತಿಳಿಸಿದೆ.

ಕೇರಳದ ಕಾಂಗ್ರೆಸ್ ಕಾರ್ಯಕರ್ತರ ಕೊಲೆ; ಕೆಪಿಸಿಸಿಯಿಂದ ₹25 ಲಕ್ಷ ಪರಿಹಾರ- DKS ಘೋಷಣೆ

ರೈಲ್ವೆ ನಿಲ್ದಾಣಗಳಲ್ಲಿ ಜನಸಂದಣಿ ನಿಯಂತ್ರಣಕ್ಕೆ ಕೇಂದ್ರದಿಂದ ಮಹತ್ವದ ಕ್ರಮ: ‘AI ತಂತ್ರಜ್ಞಾನ’ ಬಳಕೆ – ವರದಿ

Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಟ್ರ್ಯಾಕ್ಟರ್, ಟ್ಯಾಕ್ಸಿ, ಆಟೋ ರಿಕ್ಷಾ, ಗುಡ್ಸ್ ವಾಹನ ಖರೀದಿಗೆ ಸರ್ಕಾರದಿಂದ ಸಿಗಲಿದೆ 4 ಲಕ್ಷ ರೂ. ಸಹಾಯಧನ.!

11/01/2026 11:15 AM1 Min Read

SHOCKING : ರಾಜ್ಯದಲ್ಲಿ ಮತ್ತೊಂದು `ಪೈಶಾಚಿಕ ಕೃತ್ಯ’ : ಮಹಿಳೆಯ ಮೇಲೆ ಗ್ಯಾಂಗ್ ರೇಪ್,ವಿಡಿಯೋ ಹರಿಬಿಟ್ಟು ಬ್ಲ್ಯಾಕ್ ಮೇಲ್.!

11/01/2026 11:03 AM1 Min Read

BIG NEWS : ಸಾರ್ವಜನಿಕರೇ ಗಮನಿಸಿ : `ಸೈಟ್’ ಖರೀದಿಸುವಾಗ ಈ 7 ದಾಖಲೆಗಳು ಸರಿ ಇದೆಯಾ ಒಮ್ಮೆ ಚೆಕ್ ಮಾಡಿಕೊಳ್ಳಿ.!

11/01/2026 10:59 AM2 Mins Read
Recent News

ಮುಂದೊಂದು ದಿನ ಹಿಜಾಬ್ ಧರಿಸಿದ ಮಹಿಳೆ ಭಾರತದ ಪ್ರಧಾನಿಯಾಗುತ್ತಾರೆ: ಅಸಾಸುದ್ದೀನ್ ಒವೈಸಿ

11/01/2026 11:32 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಟ್ರ್ಯಾಕ್ಟರ್, ಟ್ಯಾಕ್ಸಿ, ಆಟೋ ರಿಕ್ಷಾ, ಗುಡ್ಸ್ ವಾಹನ ಖರೀದಿಗೆ ಸರ್ಕಾರದಿಂದ ಸಿಗಲಿದೆ 4 ಲಕ್ಷ ರೂ. ಸಹಾಯಧನ.!

11/01/2026 11:15 AM

BREAKING: ಥಿಯೇಟರ್‌ನಲ್ಲಿ ‘ರಾಜಾಸಾಬ್’ ಆರ್ಭಟ: ಅಭಿಮಾನಿಗಳ ಅತಿಯಾದ ಸಂಭ್ರಮಕ್ಕೆ ಹೊತ್ತಿ ಉರಿಯಿತು ಸ್ಕ್ರೀನ್ | Watch video

11/01/2026 11:11 AM

SHOCKING : ರಾಜ್ಯದಲ್ಲಿ ಮತ್ತೊಂದು `ಪೈಶಾಚಿಕ ಕೃತ್ಯ’ : ಮಹಿಳೆಯ ಮೇಲೆ ಗ್ಯಾಂಗ್ ರೇಪ್,ವಿಡಿಯೋ ಹರಿಬಿಟ್ಟು ಬ್ಲ್ಯಾಕ್ ಮೇಲ್.!

11/01/2026 11:03 AM
State News
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಟ್ರ್ಯಾಕ್ಟರ್, ಟ್ಯಾಕ್ಸಿ, ಆಟೋ ರಿಕ್ಷಾ, ಗುಡ್ಸ್ ವಾಹನ ಖರೀದಿಗೆ ಸರ್ಕಾರದಿಂದ ಸಿಗಲಿದೆ 4 ಲಕ್ಷ ರೂ. ಸಹಾಯಧನ.!

By kannadanewsnow5711/01/2026 11:15 AM KARNATAKA 1 Min Read

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡದ ಯುವಕ / ಯುವತಿಯರಲ್ಲಿ ಸ್ವ-ಉದ್ಯೋಗವನ್ನು ಉತ್ತೇಜಿಸಲು ಸ್ವಾವಲಂಬಿ ಸಾರಥಿ ಯೋಜನೆ ಆರಂಭಿಸಿದ್ದು,…

SHOCKING : ರಾಜ್ಯದಲ್ಲಿ ಮತ್ತೊಂದು `ಪೈಶಾಚಿಕ ಕೃತ್ಯ’ : ಮಹಿಳೆಯ ಮೇಲೆ ಗ್ಯಾಂಗ್ ರೇಪ್,ವಿಡಿಯೋ ಹರಿಬಿಟ್ಟು ಬ್ಲ್ಯಾಕ್ ಮೇಲ್.!

11/01/2026 11:03 AM

BIG NEWS : ಸಾರ್ವಜನಿಕರೇ ಗಮನಿಸಿ : `ಸೈಟ್’ ಖರೀದಿಸುವಾಗ ಈ 7 ದಾಖಲೆಗಳು ಸರಿ ಇದೆಯಾ ಒಮ್ಮೆ ಚೆಕ್ ಮಾಡಿಕೊಳ್ಳಿ.!

11/01/2026 10:59 AM

ವಾರಕ್ಕೆ 3 ಬಾರಿ ಈ ‘ಮ್ಯಾಜಿಕ್ ಗಂಜಿ’ ಕುಡಿದ್ರೆ ಸಾಕು : ಮಧುಮೇಹ -ಬೊಜ್ಜಿಗೆ ಗುಡ್ ಬೈ.!

11/01/2026 10:44 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.