ಬೆಂಗಳೂರಿಗರೇ ಗಮನಿಸಿ: ‘ಕೆಂಗೇರಿಯ ವಿದ್ಯುತ್ ಚಿತಾಗಾರ’ 90 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತ

ಬೆಂಗಳೂರು: ನಗರದಲ್ಲಿನ ಕೆಂಗೇರಿ ವಿದ್ಯುತ್ ಚಿತಾಗಾರ ಉನ್ನತೀಕರಣಕ್ಕಾಗಿ 90 ದಿನಗಳ‌ ಕಾಲ ತಾತ್ಕಾಲಿಕ ಸ್ಥಗಿತಗೊಳಿಸಲಾಗುತ್ತಿದೆ ಎಂಬುದಾಗಿ ಬಿಬಿಎಂಪಿ ಮಾಹಿತಿ ನೀಡಿದೆ. BREAKING NEWS: ಸ್ಯಾಂಡಲ್ ವುಡ್ ಹಿರಿಯ ನಟ ಅನಂತ್ ನಾಗ್ ಸೇರಿ ಮೂವರಿಗೆ ಬೆಂಗಳೂರು ಉತ್ತರ ವಿವಿಯಿಂದ ಗೌರವ ಡಾಕ್ಟರೇಟ್ ಈ ಬಗ್ಗೆ ಬಿಬಿಎಂಪಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿತ್ತು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯ ಕೆಂಗೇರಿ ವಿದ್ಯುತ್ ಚಿತಾಗಾರಲ್ಲಿರುವ Horizontal Coil Mounting ವಿನ್ಯಾಸದಿಂದ Vertical Coil Mounting ವಿನ್ಯಾಸಕ್ಕೆ … Continue reading ಬೆಂಗಳೂರಿಗರೇ ಗಮನಿಸಿ: ‘ಕೆಂಗೇರಿಯ ವಿದ್ಯುತ್ ಚಿತಾಗಾರ’ 90 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತ