Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತ-ಪಾಕ್ ಕದನ ವಿರಾಮ: ದೆಹಲಿ ವಿಮಾನ ನಿಲ್ದಾಣದಲ್ಲಿ ಸಾಮಾನ್ಯ ಕಾರ್ಯಾಚರಣೆ ಪುನರಾರಂಭ | Delhi airport resumes

10/05/2025 7:18 PM

BREAKING: ಭಾರತದ ಕ್ಷಿಪಣಿಗಳನ್ನು ಪಾಕಿಸ್ತಾನ ಸೇನೆ ಧ್ವಂಸ ಮಾಡಿಲ್ಲ: ವಿದೇಶಾಂಗ ಇಲಾಖೆ

10/05/2025 7:06 PM

BREAKING: ಭಾರತದ ಎಸ್-400 ಮತ್ತು ಬ್ರಹ್ಮೋಸ್ ಗೆ ಹಾನಿಯಾಗಿಲ್ಲ: ಕೇಂದ್ರ ವಿದೇಶಾಂಗ ಇಲಾಖೆ

10/05/2025 6:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ಈ ಏರಿಯಾಗಳಲ್ಲಿ ʻಪವರ್‌ ಕಟ್ʼ | Power Cut
KARNATAKA

ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ಈ ಏರಿಯಾಗಳಲ್ಲಿ ʻಪವರ್‌ ಕಟ್ʼ | Power Cut

By kannadanewsnow5721/06/2024 5:55 AM

ಬೆಂಗಳೂರು: ನಗರದಲ್ಲಿ ವಿವಿಧ ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಜೂ.21ರ ಇಂದು  ಹಾಗೂ ಜೂನ್.22ರ ನಾಳೆ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಈ ಕುರಿತಂತೆ ಗ್ರಾಹಕರಿಗೆ ವಿದ್ಯುತ್ ವ್ಯತ್ಯಯದ ಬಗ್ಗೆ ಬೆಸ್ಕಾಂ ಮಾಹಿತಿ ಹಂಚಿಕೊಂಡಿದ್ದು,  ದಿನಾಂಕ 21-06-2024 ಹಾಗೂ 22.06.2024ರಂದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 5 ಗಂಟೆಯವರೆಗೆ 66/11ಕೆ.ವಿ ಬಾಣಸವಾಡಿ’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂದು ತಿಳಿಸಿದೆ.

ಇಂದು, ನಾಳೆ  ಬೆಂಗಳೂರಿನ ಈ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut )

“ಹೊರಮಾವು ಪಿ&ಟಿ ಲೇಔಟ್, ನಿಸರ್ಗ ಕಾಲೋನಿ, ನಂದನ ಕಾಲೋನಿ, ಆಶೀರ್ವಾದ್ ಕಾಲೋನಿ, ಜ್ಯೋತಿನಗರ, ಆಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್‌ಗ್ರೋವ್, ದೇವಮತ ಶಾಲೆ, ಅಮರ್‌ರೀಜೆನ್ಸಿ, ವಿಜಯ ಬ್ಯಾಂಕ್ ಕಾಲೋನಿ ಹೆಚ್.ಆರ್.ಬಿ.ಆರ್. ಲೇಔಟ್, 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣನಗರ, ಬಿ.ಡಬ್ಲೂö್ಯ.ಎಸ್. ಎಸ್.ಬಿ ವಾಟರ್‌ಟ್ಯಾಂಕ್, ಹೆಣ್ಣೂರು ಗ್ರಾಮ, ಚೆಳ್ಳಿಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತ್ತನೂರು, ವಡ್ಡರ ಪಾಳ್ಯ, ಜಾನಕೀರಾಮ್ ಲೇಔಟ್, ಬಿ.ಡಿ.ಎಸ್. ಗಾರ್ಡನ್, ಸತ್ಯಎನ್‌ಕ್ಲೇವ್, ಪ್ರಕೃತಿ ಲೇಔಟ್ ಹೊಯ್ಸಳನಗರ, ಬೃಂದಾವನ ಲೇಔಟ್, ವಿನಾಯಕ ಲೇಔಟ್, ವಿವೇಕಾನಂದ ಲೇಔಟ್, ಮಂಜುನಾಥ ನಗರ ರಸ್ತೆ, ಎನ್.ಆರ್.ಐ ಲೇಔಟ್, ರಿಚಸ್‌ಗಾರ್ಡನ್, ಸುಂದರಾAಜನೇಯದೇವಸ್ಥಾನ, ಡಬಲ್ ರಸ್ತೆ, ಪುಣ್ಯಭೂಮಿ ಲೇಔಟ್, ಸಮದ್ ಲೇಔಟ್, ಯಾಸಿನ್‌ನಗರ, ಪಿ.ಎನ್.ಎಸ್. ಲೇಔಟ್, ಕುಳ್ಳಪ್ಪ ಸರ್ಕಲ್, 5ನೇ ಮುಖ್ಯರಸ್ತೆ, ಹೆಚ್.ಬಿ.ಆರ್. 2ನೇ ಬ್ಲಾಕ್, ರಾಜ್‌ಕುಮಾರ್ ಪಾರ್ಕ್, ಸಂಗೊಳ್ಳಿ ರಾಯಣ್ಣರಸ್ತೆ, ನೆಹರುರಸ್ತೆಯಲ್ಲಿ ಪವರ್ ಕಟ್ ಆಗಲಿದೆ.

ಇನ್ನೂ 80ಅಡಿರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಮರಿಯಪ್ಪ ಸರ್ಕಲ್, ಕೆ.ಕೆ.ಹಳ್ಳಿ ಡಿಪೋ, ಸಿ.ಎಂ.ಆರ್.ರಸ್ತೆ, ನಂಜುಡಪ್ಪರಸ್ತೆ, ಕರಾವಳ್ಳಿ ರಸ್ತೆ, ರಾಮಯ್ಯ ಲೇಔಟ್, ಅಜಮಲ್ಲಪ್ಪ ಲೇಔಟ್, ದೊಡ್ಡ ಬಾಣಸವಾಡಿ, ರಾಮಮೂರ್ತಿನಗರ ಮುಖ್ಯರಸ್ತೆ, ಕೃಷ್ಣರೆಡ್ಡಿ ಲೇಔಟ್, ಗೋಪಾಲರೆಡ್ಡಿ ಲೇಔಟ್, ಚಿಕ್ಕ ಬಾಣಸವಾಡಿ, ಸುಬ್ಬಯ್ಯನಪಾಳ್ಯ, ಓ.ಎಂ.ಬಿ.ಆರ್. 2ನೇ, 5ನೇ, 6ನೇ ಕ್ರಾಸ್, 100 ಅಡಿರಸ್ತೆ ಬಾಣಸವಾಡಿ, ಗ್ರೀನ್ ಪಾರ್ಕ್ ಲೇಔಟ್ ಫ್ಲವರ್‌ಗಾರ್ಡನ್, ಎಂ.ಎ.ಗಾರ್ಡನ್, ದಿವ್ಯಉನ್ನತಿ ಲೇಔಟ್, ಪ್ರಕೃತಿ ಟೌನ್‌ಶಿಪ್, ಮಲ್ಲಪ್ಪಲೇಔಟ್ ಮತ್ತು ಸುತ್ತಲಿನ ಪ್ರದೇಶ, ಬೈರತಿ, ಕ್ಯಾಲಸನಹಳ್ಳಿ ಗ್ರಾಮ, ನಕ್ಷತ್ರ ಲೇಔಟ್, ಬೈರತಿ ಬಂಡೆ, ಸಂಗ ಎನ್‌ಕ್ಲೇವ್, ಅಥಂ ವಿದ್ಯಾನಗರ, ಬೈರತಿಹಳ್ಳಿ, ಕನಕಶ್ರೀ ಲೇಔಟ್, ಗುಬ್ಬಿಕ್ರಾಸ್, ಬಾಬೂಸಾ ಪಾಳ್ಯ, ಬ್ಯಾಂಕ್‌ಅವೆನ್ಯೂ ಲೇಔಟ್, ನಂಜಪ್ಪಗಾರ್ಡನ್, ಸಿ.ಎನ್.ಆರ್. ಲೇಔಟ್, ಆರ್.ಎಸ್.ಪಾಳ್ಯ, ಮುನಿಕಲ್ಲಪ್ಪ ಗಾರ್ಡನ್, ಹನುಮಂತಪ್ಪರಸ್ತೆ, ಮುನೆಗೌಡರಸ್ತೆ, ಸತ್ಯಮೂರ್ತಿರಸ್ತೆ, ಜೆ.ವಿ.ಶೆಟ್ಟಿ ರಸ್ತೆ, ಕುವೆಂಪು ರಸ್ತೆ, ಸದಾಶಿವ ದೇವಸ್ಥಾನದ ರಸ್ತೆ, ಗುರುಮೂರ್ತಿ ರಸ್ತೆ, ಗುಳ್ಳಪ್ಪ ರಸ್ತೆ, ಕಮ್ಮನಹಳ್ಳಿ ಸಂಪಣ್ಣ ರಸ್ತೆ ಎ,ಡಿ.ಎಂ.ಸಿ. ಮಿಲಿಟರಿ, ಬಂಜಾರ ಲೇಔಟ್, ಎನ್.ಪಿ.ಎಸ್., ಬೆಥೆಲ್‌ಲೇಔಟ್, ಸಮೃದ್ಧಿ ಲೇಔಟ್, ವಾಟರ್‌ಟ್ಯಾಂಕ್, ಕಲ್ಕೆರೆ, ಜಯಂತಿನಗರ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

Bangaloreans note: Power outages in these areas today tomorrow | Power Cut ನಾಳೆ ಈ ಏರಿಯಾಗಳಲ್ಲಿ ʻವಿದ್ಯುತ್‌ ವ್ಯತ್ಯಯʼ! ಬೆಂಗಳೂರಿಗರೇ ಗಮನಿಸಿ : ಇಂದು ನಾಳೆ ಈ ಏರಿಯಾಗಳಲ್ಲಿ ʻಕಾವೇರಿʼ ನೀರು ಪೂರೈಕೆಯಲ್ಲಿ ವ್ಯತ್ಯಯ
Share. Facebook Twitter LinkedIn WhatsApp Email

Related Posts

BREAKING: ಆಪರೇಷನ್ ಸಿಂಧೂರ್: ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರ ತೆರೆದು, ಸಹಾಯವಾಣಿ ಆರಂಭಿಸಿ- ಸಿಎಂ ಸಿದ್ಧರಾಮಯ್ಯ

10/05/2025 5:44 PM2 Mins Read

BREAKING : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ‘ಮಾಕ್ ಡ್ರಿಲ್’ ನಡೆಸಿ : ಅಧಿಕಾರಿಗಳಿಗೆ CM ಸಿದ್ದರಾಮಯ್ಯ ಸೂಚನೆ

10/05/2025 5:28 PM1 Min Read

BIG NEWS : ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ : ಗ್ರಾಮ ಪಂಚಾಯತ್ ಉಪಾಧ್ಯಕ್ಷನ ವಿರುದ್ಧ ‘FIR’ ದಾಖಲು

10/05/2025 4:53 PM1 Min Read
Recent News

ಭಾರತ-ಪಾಕ್ ಕದನ ವಿರಾಮ: ದೆಹಲಿ ವಿಮಾನ ನಿಲ್ದಾಣದಲ್ಲಿ ಸಾಮಾನ್ಯ ಕಾರ್ಯಾಚರಣೆ ಪುನರಾರಂಭ | Delhi airport resumes

10/05/2025 7:18 PM

BREAKING: ಭಾರತದ ಕ್ಷಿಪಣಿಗಳನ್ನು ಪಾಕಿಸ್ತಾನ ಸೇನೆ ಧ್ವಂಸ ಮಾಡಿಲ್ಲ: ವಿದೇಶಾಂಗ ಇಲಾಖೆ

10/05/2025 7:06 PM

BREAKING: ಭಾರತದ ಎಸ್-400 ಮತ್ತು ಬ್ರಹ್ಮೋಸ್ ಗೆ ಹಾನಿಯಾಗಿಲ್ಲ: ಕೇಂದ್ರ ವಿದೇಶಾಂಗ ಇಲಾಖೆ

10/05/2025 6:59 PM

BREAKING: ಪಾಕಿಸ್ತಾನದ 8 ಸೇನಾ ನೆಲೆಗಳನ್ನು ಭಾರತ ಧ್ವಂಸಗೊಳಿಸಿದೆ: ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್

10/05/2025 6:54 PM
State News
KARNATAKA

BREAKING: ಆಪರೇಷನ್ ಸಿಂಧೂರ್: ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರ ತೆರೆದು, ಸಹಾಯವಾಣಿ ಆರಂಭಿಸಿ- ಸಿಎಂ ಸಿದ್ಧರಾಮಯ್ಯ

By kannadanewsnow0910/05/2025 5:44 PM KARNATAKA 2 Mins Read

ನವದೆಹಲಿ: ಅಗ್ನಿಶಾಮಕ ದಳದ ಕೇಂದ್ರಗಳು ದಿನದ 24ಗಂಟೆ ಸನ್ನದ್ಧ ಸ್ಥಿತಿಯಲ್ಲಿರಬೇಕು. ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆದು, ಸಹಾಯವಾಣಿ ಆರಂಭಿಸುವಂತೆ…

BREAKING : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ‘ಮಾಕ್ ಡ್ರಿಲ್’ ನಡೆಸಿ : ಅಧಿಕಾರಿಗಳಿಗೆ CM ಸಿದ್ದರಾಮಯ್ಯ ಸೂಚನೆ

10/05/2025 5:28 PM

BIG NEWS : ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ : ಗ್ರಾಮ ಪಂಚಾಯತ್ ಉಪಾಧ್ಯಕ್ಷನ ವಿರುದ್ಧ ‘FIR’ ದಾಖಲು

10/05/2025 4:53 PM

ಟಿಕೆಟ್ ಇಲ್ಲದೇ ಪ್ರಯಾಣಿಸಿದ ಪ್ರಯಾಣಿಕರಿಗೆ KSRTC ಶಾಕ್: 3,780 ಮಂದಿಯಿಂದ 7.32 ಲಕ್ಷ ದಂಡ ವಸೂಲಿ

10/05/2025 4:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.