Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ನಾನು ಎಲ್ಲಾ ಹೆಣ್ಮಕ್ಕಳ ಪರವಾಗಿ ಬಂದು ದೂರು ನೀಡಿದ್ದೇನೆ: ನಟಿ ರಮ್ಯಾ

28/07/2025 6:19 PM

ಸಾಗರದಲ್ಲಿ ವಕೀಲರ ಮೇಲೆ ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್ ಆದೇಶ

28/07/2025 6:12 PM

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ

28/07/2025 5:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಗಮನಿಸಿ : ಇಂದು ಈ ಪ್ರದೇಶಗಳಲ್ಲಿ ‘ಕಾವೇರಿ’ ನೀರು ಪೂರೈಕೆಯಲ್ಲಿ ವ್ಯತ್ಯಯ |Water Supply
KARNATAKA

ಬೆಂಗಳೂರಿಗರೇ ಗಮನಿಸಿ : ಇಂದು ಈ ಪ್ರದೇಶಗಳಲ್ಲಿ ‘ಕಾವೇರಿ’ ನೀರು ಪೂರೈಕೆಯಲ್ಲಿ ವ್ಯತ್ಯಯ |Water Supply

By kannadanewsnow5723/01/2025 5:43 AM

ಬೆಂಗಳೂರು : ಬೆಂಗಳೂರಿನಲ್ಲಿ ಜನವರಿ 23 ರ ಇಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲಮಂಡಳಿ ಪ್ರಕಟಣೆ ಹೊರಡಿಸಿದೆ.

ಜಲಮಂಡಳಿ 4ನೇ ಹಂತ, 2ನೇ ಹಂತದ ಹೆಗ್ಗನಹಳ್ಳಿಯಿಂದ ಜಿಕೆವಿಕೆ ಕಡೆಗೆ ಸಾಗುವ ಕೊಳವೆ ಕಾಮಗಾರಿಯನ್ನು ಕೈಗೊಂಡಿರುವ ಹಿನ್ನಲೆ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಜನವರಿ 23ರ ಬೆಳಗ್ಗೆ 5ರಿಂದ ಜನವರಿ 24 ರ ಬೆಳಗ್ಗೆ 5ರವರೆಗೆ 24 ಗಂಟೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲ ಮಂಡಳಿ ತಿಳಿಸಿದೆ.

ಎಲ್ಲೆಲ್ಲಿ ವ್ಯತ್ಯಯ

ನಾಗರಭಾವಿ, ಎಸ್.ಎಂ.ವಿ ಲೇಔಟ್ – 1 ರಿಂದ 9 ನೇ ಬ್ಲಾಕ್, ಮಲ್ಲತಹಳ್ಳಿ, ಕೊಟ್ಟಿಗೆಪಾಳ್ಯ, ಹೇರೋಹಳ್ಳಿ, ಹೆಗ್ಗನಹಳ್ಳಿ, ಸುಂಕದಕಟ್ಟೆ, ರಾಜಗೋಪಾಲನಗರ, ಲಕ್ಷ್ಮಿ ದೇವಿನಗರ, ಲೆಗ್ಗೇರೆ, ಪೀಣ್ಯ ಕೈಗಾರಿಕಾ ಪ್ರದೇಶ, ಪೀಣ್ಯ, ಆರ್.ಆರ್. ನಗರ, ಐಡಿಯಲ್ ಹೋಮ್ಸ್, ಕೆಂಚೇನಹಳ್ಳಿ, ಹಲಗೆ ವಡೇರನಹಳ್ಳಿ, ಕೋಡಿಪಾಳ್ಯ, ಚನ್ನಸಂದ್ರ, ಕೆಂಗೇರಿ, ಕೆಂಗೇರಿ ಉಪನಗರ, ನಾಗದೇವನಹಳ್ಳಿ, ಮರಿಯಪ್ಪನ ಪಾಳ್ಯ, ಟಿ.ದಾಸರಹಳ್ಳಿ, ನೆಲಗದರನಹಳ್ಳಿ, ಹೆಚ್.ಎಂ.ಟಿ ಲೇಔಟ್, ಬಗಲಗುಂಟೆ, ಎಂ.ಇ.ಐ ಲೇಔಟ್, ಅಬ್ಬಿಗೇರೆ, ಬ್ಯಾಟರಾಯನಪುರ, ಅಮೃತಹಳ್ಳಿ, ಜಕ್ಕೂರು, ಕಾಫಿ ಬೋರ್ಡ್ ಲೇಔಟ್, ಬಸವೇಶ್ವನಗರ, ಶಿವನಹಳ್ಳಿ, ಮಂಜುನಾಥನಗರ, ಶಂಕರಮಠ, ಶಂಕರನಗರ, ಕಮಲಾನಗರ, ಶಕ್ತಿಗಣಪತಿನಗರ, ವಿಜಯನಗರ, ಆರ್.ಪಿ.ಸಿ ಲೇಔಟ್, ಚೋಳರಪಾಳ್ಯ, ಹಂಪಿನಗರ, ಸಣ್ಣಕ್ಕಿಬಯಲು, ಅಗ್ರಹಾರ ದಾಸರಹಳ್ಳಿ, ರಾಜಾಜಿನಗರ 6ನೇ ಬ್ಲಾಕ್, ಕೆಂಪಾಪುರ, ಯಲಹಂಕ ಓಲ್ಡ್ ಅ್ಯಂಡ್ ನ್ಯೂ ಟೌನ್, ಕೋಗಿಲು, ವಿದ್ಯಾರಣ್ಯಪುರ, ಸಿಂಗಾಪುರ, ಜಾಲಹಳ್ಳಿ, ಬಿ.ಇ.ಎಲ್ ರಸ್ತೆ, ಮುತ್ಯಾಲನಗರ, ಜೆ.,ಪಿ ಪಾರ್ಕ್, ದಾಸರಹಳ್ಳಿ. ರಾಚೇನಹಳ್ಳಿ, ಮಹಾಲಕ್ಷ್ಮಿ ಲೇಔಟ್, ಸುಬ್ರಮಣ್ಯನಗರ, ಗಾಯತ್ರಿನಗರ, ಜಿ.ಸಿ.ನಗರ, ಕುರುಬರಹಳ್ಳಿ, ನಂದಿನಿ ಲೇಔಟ್, ಪ್ರಕಾಶನಗರ, ಗೊರುಗುಂಟೆಪಾಳ್ಯ, ಕಾಮಾಕ್ಷಿಪಾಳ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ ಇರಲಿದೆ ಎಂದು ಜಲಮಂಡಳಿ ಮಾಹಿತಿ ನೀಡಿದೆ.

Bangaloreans should note: Cauvery water supply disrupted in these areas today |Water Supply ಬೆಂಗಳೂರಿಗರೇ ಗಮನಿಸಿ : ಇಂದು ನಾಳೆ ಈ ಏರಿಯಾಗಳಲ್ಲಿ ʻಕಾವೇರಿʼ ನೀರು ಪೂರೈಕೆಯಲ್ಲಿ ವ್ಯತ್ಯಯ
Share. Facebook Twitter LinkedIn WhatsApp Email

Related Posts

BREAKING: ನಾನು ಎಲ್ಲಾ ಹೆಣ್ಮಕ್ಕಳ ಪರವಾಗಿ ಬಂದು ದೂರು ನೀಡಿದ್ದೇನೆ: ನಟಿ ರಮ್ಯಾ

28/07/2025 6:19 PM1 Min Read

ಸಾಗರದಲ್ಲಿ ವಕೀಲರ ಮೇಲೆ ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್ ಆದೇಶ

28/07/2025 6:12 PM1 Min Read

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ

28/07/2025 5:59 PM1 Min Read
Recent News

BREAKING: ನಾನು ಎಲ್ಲಾ ಹೆಣ್ಮಕ್ಕಳ ಪರವಾಗಿ ಬಂದು ದೂರು ನೀಡಿದ್ದೇನೆ: ನಟಿ ರಮ್ಯಾ

28/07/2025 6:19 PM

ಸಾಗರದಲ್ಲಿ ವಕೀಲರ ಮೇಲೆ ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್ ಆದೇಶ

28/07/2025 6:12 PM

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ

28/07/2025 5:59 PM
Ramya

‘ನಟ ದರ್ಶನ್ ಫ್ಯಾನ್ಸ್’ ವಿರುದ್ಧ ‘ನಟಿ ರಮ್ಯಾ’ ಕಾನೂನು ಸಮರ: ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಕೆ | Actress Ramya

28/07/2025 5:58 PM
State News
KARNATAKA

BREAKING: ನಾನು ಎಲ್ಲಾ ಹೆಣ್ಮಕ್ಕಳ ಪರವಾಗಿ ಬಂದು ದೂರು ನೀಡಿದ್ದೇನೆ: ನಟಿ ರಮ್ಯಾ

By kannadanewsnow0928/07/2025 6:19 PM KARNATAKA 1 Min Read

ಬೆಂಗಳೂರು: ನಟ ದರ್ಶನ್ ಫ್ಯಾನ್ಸ್ ಅಶ್ಲೀಲ ಸಂದೇಶ ಕಳುಹಿಸಿದ ವಿಚಾರವಾಗಿ ಇಂದು ಬೆಂಗಳೂರು ನಗರ ಪೊಲೀಸ್ ಕಮೀಷನರ್ ಭೇಟಿಯಾಗಿ ನಟಿ…

ಸಾಗರದಲ್ಲಿ ವಕೀಲರ ಮೇಲೆ ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್ ಆದೇಶ

28/07/2025 6:12 PM

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ

28/07/2025 5:59 PM
Ramya

‘ನಟ ದರ್ಶನ್ ಫ್ಯಾನ್ಸ್’ ವಿರುದ್ಧ ‘ನಟಿ ರಮ್ಯಾ’ ಕಾನೂನು ಸಮರ: ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಕೆ | Actress Ramya

28/07/2025 5:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.