Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಇರಾನ್-ಅಮೆರಿಕ ಶಾಂತಿ ಮಾತುಕತೆ: ನಾಳೆ ಇಸ್ಲಾಮಾಬಾದ್‌ನಲ್ಲಿ ಎರಡನೇ ಸುತ್ತಿನ ಚರ್ಚೆ; ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಭಾಗಿ

21/04/2026 9:12 PM

ಬೆಳಗಾವಿಯಲ್ಲಿ 100 ಕೋಟಿ ವೆಚ್ಚದಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ನರೇಶ್ ಕುಮಾರ್

21/04/2026 8:45 PM

ಪಶ್ಚಿಮ ಏಷ್ಯಾದಿಂದ ತವರಿಗೆ ಮರಳಿದ 11.6 ಲಕ್ಷ ಭಾರತೀಯರು: ಇರಾಕ್ ಸಂಘರ್ಷದ ಸುಳಿಯಲ್ಲಿ ಸಿಲುಕಿದ್ದ 12 ನಾವಿಕರ ಯಶಸ್ವಿ ರಕ್ಷಣೆ

21/04/2026 8:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಗಮನಿಸಿ : ಇಂದು ಈ ಪ್ರದೇಶಗಳಲ್ಲಿ ‘ಕಾವೇರಿ’ ನೀರು ಪೂರೈಕೆಯಲ್ಲಿ ವ್ಯತ್ಯಯ |Water Supply
KARNATAKA

ಬೆಂಗಳೂರಿಗರೇ ಗಮನಿಸಿ : ಇಂದು ಈ ಪ್ರದೇಶಗಳಲ್ಲಿ ‘ಕಾವೇರಿ’ ನೀರು ಪೂರೈಕೆಯಲ್ಲಿ ವ್ಯತ್ಯಯ |Water Supply

By kannadanewsnow5723/01/2025 5:43 AM

ಬೆಂಗಳೂರು : ಬೆಂಗಳೂರಿನಲ್ಲಿ ಜನವರಿ 23 ರ ಇಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲಮಂಡಳಿ ಪ್ರಕಟಣೆ ಹೊರಡಿಸಿದೆ.

ಜಲಮಂಡಳಿ 4ನೇ ಹಂತ, 2ನೇ ಹಂತದ ಹೆಗ್ಗನಹಳ್ಳಿಯಿಂದ ಜಿಕೆವಿಕೆ ಕಡೆಗೆ ಸಾಗುವ ಕೊಳವೆ ಕಾಮಗಾರಿಯನ್ನು ಕೈಗೊಂಡಿರುವ ಹಿನ್ನಲೆ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಜನವರಿ 23ರ ಬೆಳಗ್ಗೆ 5ರಿಂದ ಜನವರಿ 24 ರ ಬೆಳಗ್ಗೆ 5ರವರೆಗೆ 24 ಗಂಟೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲ ಮಂಡಳಿ ತಿಳಿಸಿದೆ.

ಎಲ್ಲೆಲ್ಲಿ ವ್ಯತ್ಯಯ

ನಾಗರಭಾವಿ, ಎಸ್.ಎಂ.ವಿ ಲೇಔಟ್ – 1 ರಿಂದ 9 ನೇ ಬ್ಲಾಕ್, ಮಲ್ಲತಹಳ್ಳಿ, ಕೊಟ್ಟಿಗೆಪಾಳ್ಯ, ಹೇರೋಹಳ್ಳಿ, ಹೆಗ್ಗನಹಳ್ಳಿ, ಸುಂಕದಕಟ್ಟೆ, ರಾಜಗೋಪಾಲನಗರ, ಲಕ್ಷ್ಮಿ ದೇವಿನಗರ, ಲೆಗ್ಗೇರೆ, ಪೀಣ್ಯ ಕೈಗಾರಿಕಾ ಪ್ರದೇಶ, ಪೀಣ್ಯ, ಆರ್.ಆರ್. ನಗರ, ಐಡಿಯಲ್ ಹೋಮ್ಸ್, ಕೆಂಚೇನಹಳ್ಳಿ, ಹಲಗೆ ವಡೇರನಹಳ್ಳಿ, ಕೋಡಿಪಾಳ್ಯ, ಚನ್ನಸಂದ್ರ, ಕೆಂಗೇರಿ, ಕೆಂಗೇರಿ ಉಪನಗರ, ನಾಗದೇವನಹಳ್ಳಿ, ಮರಿಯಪ್ಪನ ಪಾಳ್ಯ, ಟಿ.ದಾಸರಹಳ್ಳಿ, ನೆಲಗದರನಹಳ್ಳಿ, ಹೆಚ್.ಎಂ.ಟಿ ಲೇಔಟ್, ಬಗಲಗುಂಟೆ, ಎಂ.ಇ.ಐ ಲೇಔಟ್, ಅಬ್ಬಿಗೇರೆ, ಬ್ಯಾಟರಾಯನಪುರ, ಅಮೃತಹಳ್ಳಿ, ಜಕ್ಕೂರು, ಕಾಫಿ ಬೋರ್ಡ್ ಲೇಔಟ್, ಬಸವೇಶ್ವನಗರ, ಶಿವನಹಳ್ಳಿ, ಮಂಜುನಾಥನಗರ, ಶಂಕರಮಠ, ಶಂಕರನಗರ, ಕಮಲಾನಗರ, ಶಕ್ತಿಗಣಪತಿನಗರ, ವಿಜಯನಗರ, ಆರ್.ಪಿ.ಸಿ ಲೇಔಟ್, ಚೋಳರಪಾಳ್ಯ, ಹಂಪಿನಗರ, ಸಣ್ಣಕ್ಕಿಬಯಲು, ಅಗ್ರಹಾರ ದಾಸರಹಳ್ಳಿ, ರಾಜಾಜಿನಗರ 6ನೇ ಬ್ಲಾಕ್, ಕೆಂಪಾಪುರ, ಯಲಹಂಕ ಓಲ್ಡ್ ಅ್ಯಂಡ್ ನ್ಯೂ ಟೌನ್, ಕೋಗಿಲು, ವಿದ್ಯಾರಣ್ಯಪುರ, ಸಿಂಗಾಪುರ, ಜಾಲಹಳ್ಳಿ, ಬಿ.ಇ.ಎಲ್ ರಸ್ತೆ, ಮುತ್ಯಾಲನಗರ, ಜೆ.,ಪಿ ಪಾರ್ಕ್, ದಾಸರಹಳ್ಳಿ. ರಾಚೇನಹಳ್ಳಿ, ಮಹಾಲಕ್ಷ್ಮಿ ಲೇಔಟ್, ಸುಬ್ರಮಣ್ಯನಗರ, ಗಾಯತ್ರಿನಗರ, ಜಿ.ಸಿ.ನಗರ, ಕುರುಬರಹಳ್ಳಿ, ನಂದಿನಿ ಲೇಔಟ್, ಪ್ರಕಾಶನಗರ, ಗೊರುಗುಂಟೆಪಾಳ್ಯ, ಕಾಮಾಕ್ಷಿಪಾಳ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ ಇರಲಿದೆ ಎಂದು ಜಲಮಂಡಳಿ ಮಾಹಿತಿ ನೀಡಿದೆ.

Bangaloreans should note: Cauvery water supply disrupted in these areas today |Water Supply ಬೆಂಗಳೂರಿಗರೇ ಗಮನಿಸಿ : ಇಂದು ನಾಳೆ ಈ ಏರಿಯಾಗಳಲ್ಲಿ ʻಕಾವೇರಿʼ ನೀರು ಪೂರೈಕೆಯಲ್ಲಿ ವ್ಯತ್ಯಯ
Share. Facebook Twitter LinkedIn WhatsApp Email

Related Posts

ಬೆಳಗಾವಿಯಲ್ಲಿ 100 ಕೋಟಿ ವೆಚ್ಚದಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ನರೇಶ್ ಕುಮಾರ್

21/04/2026 8:45 PM2 Mins Read

ಸಾಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಅದ್ಧೂರಿ ಶಂಕರ ಜಯಂತಿ ಆಚರಣೆ

21/04/2026 8:13 PM2 Mins Read

ಗುರುಗಳು ಹೇಳಿದ ಆ ಮಾತೇ ಆ ಯುವಕನ ಬದುಕು ಬದಲಿಸಿತು. ಅದೇನು ಅಂತ ಈ ಸುದ್ದಿ ಓದಿ!

21/04/2026 7:36 PM3 Mins Read
Recent News

​ಇರಾನ್-ಅಮೆರಿಕ ಶಾಂತಿ ಮಾತುಕತೆ: ನಾಳೆ ಇಸ್ಲಾಮಾಬಾದ್‌ನಲ್ಲಿ ಎರಡನೇ ಸುತ್ತಿನ ಚರ್ಚೆ; ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಭಾಗಿ

21/04/2026 9:12 PM

ಬೆಳಗಾವಿಯಲ್ಲಿ 100 ಕೋಟಿ ವೆಚ್ಚದಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ನರೇಶ್ ಕುಮಾರ್

21/04/2026 8:45 PM

ಪಶ್ಚಿಮ ಏಷ್ಯಾದಿಂದ ತವರಿಗೆ ಮರಳಿದ 11.6 ಲಕ್ಷ ಭಾರತೀಯರು: ಇರಾಕ್ ಸಂಘರ್ಷದ ಸುಳಿಯಲ್ಲಿ ಸಿಲುಕಿದ್ದ 12 ನಾವಿಕರ ಯಶಸ್ವಿ ರಕ್ಷಣೆ

21/04/2026 8:40 PM

ಒಂದು ಹನಿ ನೀರಿಗೂ ಹಾಹಾಕಾರ, ಪತ್ರಕರ್ತರಿಗೂ ಇಲ್ಲ ರಕ್ಷಣೆ: ಗಾಜಾದಲ್ಲಿ ಅಮಾನವೀಯತೆಯ ಪರಾಕಾಷ್ಠೆ

21/04/2026 8:39 PM
State News
KARNATAKA

ಬೆಳಗಾವಿಯಲ್ಲಿ 100 ಕೋಟಿ ವೆಚ್ಚದಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ನರೇಶ್ ಕುಮಾರ್

By kannadanewsnow0921/04/2026 8:45 PM KARNATAKA 2 Mins Read

ಬೆಳಗಾವಿ‌ : ಗಡಿಜಿಲ್ಲೆ ಬೆಳಗಾವಿ ನಗರದ ಹೊರವಲಯದಲ್ಲಿರುವ ಕೋಳಿಕೊಪ್ಪ (𝗞𝗼𝗹𝗶𝗸𝗼𝗽𝗽𝗮) ಗ್ರಾಮದ ಬೆಟ್ಟದ ಮೇಲೆ ಬರೋಬ್ಬರಿ 𝟭𝟬𝟬 ಕೋಟಿ ರೂ.…

ಸಾಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಅದ್ಧೂರಿ ಶಂಕರ ಜಯಂತಿ ಆಚರಣೆ

21/04/2026 8:13 PM

ಗುರುಗಳು ಹೇಳಿದ ಆ ಮಾತೇ ಆ ಯುವಕನ ಬದುಕು ಬದಲಿಸಿತು. ಅದೇನು ಅಂತ ಈ ಸುದ್ದಿ ಓದಿ!

21/04/2026 7:36 PM

ಬಸವಾದಿ ಶರಣರ ತತ್ವಗಳು ಸಮಾಜದ ಪ್ರಗತಿಗೆ ಪೂರಕ: ಶಾಸಕ ಗೋಪಾಲಕೃಷ್ಣ ಬೇಳೂರು

21/04/2026 7:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.