Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇನ್ಮುಂದೆ ಕದನ ವಿರಾಮ ಉಲ್ಲಂಘನೆಯಾದರೆ ಪಾಕ್ ಗೆ ತಕ್ಕ ಪ್ರತ್ಯುತ್ತರ: ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ

10/05/2025 11:32 PM

BREAKING: ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ದೃಢಪಡಿಸಿದ ಕೇಂದ್ರ ಸರ್ಕಾರ: ಭಾರತೀಯ ಸೇನೆಗೆ ತಿರುಗೇಟಿಗೆ ಸೂಚನೆ

10/05/2025 11:27 PM

BREAKING: ಪಾಕಿಸ್ತಾನಕ್ಕೆ ಕದನ ವಿರಾಮ ಒಪ್ಪಂದ ಅರ್ಥವಾಗುತ್ತಿಲ್ಲ, ಶೀಘ್ರದಲ್ಲೇ ಭಾರತೀಯ ಸೇವೆ ಪ್ರತ್ಯುತ್ತರ: ಕೇಂದ್ರ ಗೃಹ ಸಚಿವಾಲಯ

10/05/2025 11:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಗಮನಿಸಿ : ನಾಳೆ, ನಾಡಿದ್ದು ಈ ಪ್ರದೇಶಗಳಲ್ಲಿ ‘ಕಾವೇರಿ’ ನೀರು ಪೂರೈಕೆಯಲ್ಲಿ ವ್ಯತ್ಯಯ |Water Supply
KARNATAKA

ಬೆಂಗಳೂರಿಗರೇ ಗಮನಿಸಿ : ನಾಳೆ, ನಾಡಿದ್ದು ಈ ಪ್ರದೇಶಗಳಲ್ಲಿ ‘ಕಾವೇರಿ’ ನೀರು ಪೂರೈಕೆಯಲ್ಲಿ ವ್ಯತ್ಯಯ |Water Supply

By kannadanewsnow5722/01/2025 5:43 AM

ಬೆಂಗಳೂರು : ಬೆಂಗಳೂರಿನಲ್ಲಿ ಜನವರಿ 23, 24 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲಮಂಡಳಿ ಪ್ರಕಟಣೆ ಹೊರಡಿಸಿದೆ.

ಜಲಮಂಡಳಿ 4ನೇ ಹಂತ, 2ನೇ ಹಂತದ ಹೆಗ್ಗನಹಳ್ಳಿಯಿಂದ ಜಿಕೆವಿಕೆ ಕಡೆಗೆ ಸಾಗುವ ಕೊಳವೆ ಕಾಮಗಾರಿಯನ್ನು ಕೈಗೊಂಡಿರುವ ಹಿನ್ನಲೆ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಜನವರಿ 23ರ ಬೆಳಗ್ಗೆ 5ರಿಂದ ಜನವರಿ 24 ರ ಬೆಳಗ್ಗೆ 5ರವರೆಗೆ 24 ಗಂಟೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲ ಮಂಡಳಿ ತಿಳಿಸಿದೆ.

ಎಲ್ಲೆಲ್ಲಿ ವ್ಯತ್ಯಯ

ನಾಗರಭಾವಿ, ಎಸ್.ಎಂ.ವಿ ಲೇಔಟ್ – 1 ರಿಂದ 9 ನೇ ಬ್ಲಾಕ್, ಮಲ್ಲತಹಳ್ಳಿ, ಕೊಟ್ಟಿಗೆಪಾಳ್ಯ, ಹೇರೋಹಳ್ಳಿ, ಹೆಗ್ಗನಹಳ್ಳಿ, ಸುಂಕದಕಟ್ಟೆ, ರಾಜಗೋಪಾಲನಗರ, ಲಕ್ಷ್ಮಿ ದೇವಿನಗರ, ಲೆಗ್ಗೇರೆ, ಪೀಣ್ಯ ಕೈಗಾರಿಕಾ ಪ್ರದೇಶ, ಪೀಣ್ಯ, ಆರ್.ಆರ್. ನಗರ, ಐಡಿಯಲ್ ಹೋಮ್ಸ್, ಕೆಂಚೇನಹಳ್ಳಿ, ಹಲಗೆ ವಡೇರನಹಳ್ಳಿ, ಕೋಡಿಪಾಳ್ಯ, ಚನ್ನಸಂದ್ರ, ಕೆಂಗೇರಿ, ಕೆಂಗೇರಿ ಉಪನಗರ, ನಾಗದೇವನಹಳ್ಳಿ, ಮರಿಯಪ್ಪನ ಪಾಳ್ಯ, ಟಿ.ದಾಸರಹಳ್ಳಿ, ನೆಲಗದರನಹಳ್ಳಿ, ಹೆಚ್.ಎಂ.ಟಿ ಲೇಔಟ್, ಬಗಲಗುಂಟೆ, ಎಂ.ಇ.ಐ ಲೇಔಟ್, ಅಬ್ಬಿಗೇರೆ, ಬ್ಯಾಟರಾಯನಪುರ, ಅಮೃತಹಳ್ಳಿ, ಜಕ್ಕೂರು, ಕಾಫಿ ಬೋರ್ಡ್ ಲೇಔಟ್, ಬಸವೇಶ್ವನಗರ, ಶಿವನಹಳ್ಳಿ, ಮಂಜುನಾಥನಗರ, ಶಂಕರಮಠ, ಶಂಕರನಗರ, ಕಮಲಾನಗರ, ಶಕ್ತಿಗಣಪತಿನಗರ, ವಿಜಯನಗರ, ಆರ್.ಪಿ.ಸಿ ಲೇಔಟ್, ಚೋಳರಪಾಳ್ಯ, ಹಂಪಿನಗರ, ಸಣ್ಣಕ್ಕಿಬಯಲು, ಅಗ್ರಹಾರ ದಾಸರಹಳ್ಳಿ, ರಾಜಾಜಿನಗರ 6ನೇ ಬ್ಲಾಕ್, ಕೆಂಪಾಪುರ, ಯಲಹಂಕ ಓಲ್ಡ್ ಅ್ಯಂಡ್ ನ್ಯೂ ಟೌನ್, ಕೋಗಿಲು, ವಿದ್ಯಾರಣ್ಯಪುರ, ಸಿಂಗಾಪುರ, ಜಾಲಹಳ್ಳಿ, ಬಿ.ಇ.ಎಲ್ ರಸ್ತೆ, ಮುತ್ಯಾಲನಗರ, ಜೆ.,ಪಿ ಪಾರ್ಕ್, ದಾಸರಹಳ್ಳಿ. ರಾಚೇನಹಳ್ಳಿ, ಮಹಾಲಕ್ಷ್ಮಿ ಲೇಔಟ್, ಸುಬ್ರಮಣ್ಯನಗರ, ಗಾಯತ್ರಿನಗರ, ಜಿ.ಸಿ.ನಗರ, ಕುರುಬರಹಳ್ಳಿ, ನಂದಿನಿ ಲೇಔಟ್, ಪ್ರಕಾಶನಗರ, ಗೊರುಗುಂಟೆಪಾಳ್ಯ, ಕಾಮಾಕ್ಷಿಪಾಳ್ಯ  ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ ಇರಲಿದೆ ಎಂದು ಜಲಮಂಡಳಿ ಮಾಹಿತಿ ನೀಡಿದೆ.

Bangaloreans should note: Cauvery water supply to be disrupted in these areas tomorrow tomorrow |Water Supply ನಾಡಿದ್ದು ಈ ಪ್ರದೇಶಗಳಲ್ಲಿ ‘ಕಾವೇರಿ’ ನೀರು ಪೂರೈಕೆಯಲ್ಲಿ ವ್ಯತ್ಯಯ |Water Supply ಬೆಂಗಳೂರಿಗರೇ ಗಮನಿಸಿ : ನಾಳೆ ಈ ಏರಿಯಾಗಳಲ್ಲಿ ʻವಿದ್ಯುತ್‌ ವ್ಯತ್ಯಯʼ | Power cut
Share. Facebook Twitter LinkedIn WhatsApp Email

Related Posts

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

10/05/2025 9:02 PM1 Min Read

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM1 Min Read

BREAKING: ಆಪರೇಷನ್ ಸಿಂಧೂರ್: ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರ ತೆರೆದು, ಸಹಾಯವಾಣಿ ಆರಂಭಿಸಿ- ಸಿಎಂ ಸಿದ್ಧರಾಮಯ್ಯ

10/05/2025 5:44 PM2 Mins Read
Recent News

ಇನ್ಮುಂದೆ ಕದನ ವಿರಾಮ ಉಲ್ಲಂಘನೆಯಾದರೆ ಪಾಕ್ ಗೆ ತಕ್ಕ ಪ್ರತ್ಯುತ್ತರ: ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ

10/05/2025 11:32 PM

BREAKING: ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ದೃಢಪಡಿಸಿದ ಕೇಂದ್ರ ಸರ್ಕಾರ: ಭಾರತೀಯ ಸೇನೆಗೆ ತಿರುಗೇಟಿಗೆ ಸೂಚನೆ

10/05/2025 11:27 PM

BREAKING: ಪಾಕಿಸ್ತಾನಕ್ಕೆ ಕದನ ವಿರಾಮ ಒಪ್ಪಂದ ಅರ್ಥವಾಗುತ್ತಿಲ್ಲ, ಶೀಘ್ರದಲ್ಲೇ ಭಾರತೀಯ ಸೇವೆ ಪ್ರತ್ಯುತ್ತರ: ಕೇಂದ್ರ ಗೃಹ ಸಚಿವಾಲಯ

10/05/2025 11:22 PM

BREAKING : ಕದನ ವಿರಾಮ ಉಲ್ಲಂಘಿಸಿ ಪಾಕ್ ನಿಂದ ಮತ್ತೆ ದಾಳಿ : 50ಕ್ಕೂ ಹೆಚ್ಚು ಡ್ರೋನ್ ಧ್ವಂಸಗೊಳಿಸಿದ ಭಾರತ | Watch Video

10/05/2025 9:23 PM
State News
KARNATAKA

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

By kannadanewsnow0510/05/2025 9:02 PM KARNATAKA 1 Min Read

ಬೆಂಗಳೂರು : ಪಹಲ್ಗಾಂ ಉಗ್ರರ ದಾಳಿಗೆ ಭಾರತ ಪ್ರತಿಕಾರ ತೀರಿಸಿಕೊಂಡಿದ್ದು, ಇದೀಗ ಇಂದು ಸಂಜೆ 5 ಗಂಟೆಗೆ ಭಾರತ ಮತ್ತು…

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM

BREAKING: ಆಪರೇಷನ್ ಸಿಂಧೂರ್: ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರ ತೆರೆದು, ಸಹಾಯವಾಣಿ ಆರಂಭಿಸಿ- ಸಿಎಂ ಸಿದ್ಧರಾಮಯ್ಯ

10/05/2025 5:44 PM

BREAKING : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ‘ಮಾಕ್ ಡ್ರಿಲ್’ ನಡೆಸಿ : ಅಧಿಕಾರಿಗಳಿಗೆ CM ಸಿದ್ದರಾಮಯ್ಯ ಸೂಚನೆ

10/05/2025 5:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.