Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೊಸರಿನ ಜೊತೆ ಎಂದಿಗೂ ಈ ಆಹಾರಗಳನ್ನ ತಿನ್ನಬೇಡಿ, ತಿಂದ್ರೆ ಅಷ್ಟೇ.!

04/07/2025 10:13 PM

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM

ದೇಶದಲ್ಲಿ ವಿಚ್ಛೇದನ ಪ್ರಕರಣ ಹೆಚ್ಚಳ.! ಭಾರತದಲ್ಲಿ ಈ ರಾಜ್ಯವೇ ನಂಬರ್ ಒನ್, ಕರ್ನಾಟಕಕ್ಕೆ 2ನೇ ಸ್ಥಾನ!

04/07/2025 9:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ನಗರದ ಈ ಏರಿಯಾಗಳಲ್ಲಿ `ಪವರ್ ಕಟ್’ | Power Cut
Uncategorized

ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ನಗರದ ಈ ಏರಿಯಾಗಳಲ್ಲಿ `ಪವರ್ ಕಟ್’ | Power Cut

By kannadanewsnow5725/09/2024 10:31 AM

ಬೆಂಗಳೂರು : ಬೆಸ್ಕಾಂ ಇಲಾಖೆಯಿಂದ ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಸೆಪ್ಟೆಂಬರ್ 25 ರ ಇಂದು ಹಾಗೂ ಸೆಪ್ಟೆಂಬರ್ 26 ರ ನಾಳೆ ಬೆಂಗಳೂರಿನ ಕೆಲ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ.

ದಿನಾಂಕ 25.09.2024 (ಬುಧುವಾರ) ಬೆಳಿಗ್ಗೆ 11;00 ಗಂಟೆಯಿಂದ ಮಧ್ಯಾಹ್ನ 03:30 ಗಂಟೆಯವರೆಗೆ 66/11ಕೆವಿ ಪೂರ್ವಾಂಕರ ಪಾಮ್ ಬೀಚ್ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು.

ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಹಳೆಹಳ್ಳಿ, ಮಾರ್ಗೊಂಡಣ ಹಳ್ಳಿ, ಗವಿಗುಡಿ, ಕಲ್ಕೆರೆ ರಸ್ತೆ, ಬೈರತಿ ಗ್ರಾಮ, ಕನಕಶ್ರೀ ಲೇಔಟ್, ಅಥಮ ವಿದ್ಯಾನಗರ, ಕೆ.ಆರ್.ಸಿ ಬಸ್ ನಿಲ್ದಾಣ, ಬೈರತಿ, ಗುಬ್ಬಿ ಅಡ್ಡ ರಸ್ತೆ, ಬೈರತಿ ಬಂಡೆ, ಕ್ಯಾಲಸನಹಳ್ಳಿ, ಪೂರ್ವಾಂಕರ ಅಪಾರ್ಟ್ಮೆಂಟ್, ಮತ್ತು ಸುತ್ತಮುತ್ತಲಿನ ಪ್ರದೇಶ.”

ಬೆಂಗಳೂರು ಕವಿಪ್ರನಿನಿ ವತಿಯಿಂದ 66/11 ಕೆ.ವಿ. ಇಸ್ಕಾನ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಿನ್ನಲೆಯಲ್ಲಿ ಜಯನಗರ ವಿಭಾಗದ ದ5ನೇ ಉಪವಿಭಾಗದ ಈ ಪ್ರದೇಶಗಳಲ್ಲಿ ಮಂತ್ರಿ ಅಪಾರ್ಟ್‌ಮೆಂಟ್‌, ತಲಘಟ್ಟಪುರ, ರಘುವನಹಳ್ಳಿ, ಗುಬ್ಬಲಾಳ, ಕುವೆಂಪುನಗರ, ವಿ.ವಿ.ನಗರ, ವಿ.ವಿ. ಲೇಔಟ್‌, ಬಾಲಾಜಿ ಲೇಔಟ್‌, ರಾಯಲ್‌ ಫಾರಂ ಮತ್ತು ಸುತ್ತಮುತ್ತಲ ಪ್ರದೇಶಗಳು. ದಿನಾಂಕ.25-09-2024 ರಂದು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಗ್ರಾಹಕರು ಸಹಕರಿಸಬೇಕಾಗಿ ವಿನಂತಿ.

ಸೆ.26 ರ ನಾಳೆ ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ

66/11ಕೆವಿ ರಾಜನಕುಂಟೆ ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 26.09.2024 ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸಬೇಕಾಗಿ ವಿನಂತಿ…..

“ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಆದಿವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರ, ಕೆಎಂಎಫ್, ಇಟಗಲ್‌ಪುರ, ಅರ್ಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಳು, ಸೊಣ್ಣೆನಹಳ್ಳಿ, ಸೆಂಚುರಿ ಲೇಔಟ್, ಪಿಜಿಎಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು”.

ಬೆಂಗಳೂರು 24: 66/11ಕೆವಿ ಎಲ್.ಆರ್.ಬಂಡೆ ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ5 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 26.09.2024 ರಂದು ಬೆಳಗ್ಗೆ 10:30 ಯಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸಬೇಕಾಗಿ ವಿನಂತಿ…..

“ಕಾವಲಬೈರಸಂದ್ರ, ಎಲ್.ಆರ್.ಬಂಡೆ ಮುಖ್ಯರಸ್ತೆ, ಗಾಂಧಿನಗರ, ಚಿನ್ನಣ್ಣ ಲೇಔಟ್, ಅಂಬೇಡ್ಕರ್ ಲೇಔಟ್, ಅನ್ವರ್ ಲೇಔಟ್, ಕಾವೇರಿ ನಗರ, ಅಂಬೇಡ್ಕರ್ ವೈದ್ಯಕೀಯ ಕಾಲೇಜು, ಸುಲ್ತಾನ್ ಪಾಳ್ಯ, ರಂಕಾನಗರ, ಕನಕನಗರ, ಕೆ.ಎಚ್.ಬಿ ಮುಖ್ಯರಸ್ತೆ, ಭುವನೇಶ್ವರಿ ನಗರ, ಡಿ.ಜಿ.ಎ ಹಳ್ಳಿ, ಕೆ.ಜೆ.ಹಳ್ಳಿ, ಕೆ.ಜೆ. ಕಾಲೋನಿ, ಆದರ್ಶ ನಗರ, ವಿ.ನಾಗೇನಹಳ್ಳಿ, ಪೆರಿಯಾರ್ ನಗರ, ಪೆರಿಯಾರ್ ಸರ್ಕಲ್, ಶಾಂಪುರ, ಕುಶಾಲ ನಗರ, ಮೋದಿ ರಸ್ತೆ, ಮೋದಿ ಗಾರ್ಡನ್, ದೊಡ್ಡಣ್ಣ ನಗರ, ಮುನಿವೀರಪ್ಪ ಲೇಔಟ್, ಸುಗರ್ ಮಂಡಿ, ಸಾಲ್ಟ್ ಮಂಡಿ, ಮುನೇಶ್ವರ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು”.

Bangaloreans take note: 'Power cuts' in these areas of the city today tomorrow | Power Cut ನಾಳೆ ನಗರದ ಈ ಏರಿಯಾಗಳಲ್ಲಿ `ಪವರ್ ಕಟ್' | Power Cut ಬೆಂಗಳೂರಿಗರೇ ಗಮನಿಸಿ : ಇಂದು ನಾಳೆ ಈ ಏರಿಯಾಗಳಲ್ಲಿ ʻಕಾವೇರಿʼ ನೀರು ಪೂರೈಕೆಯಲ್ಲಿ ವ್ಯತ್ಯಯ
Share. Facebook Twitter LinkedIn WhatsApp Email

Related Posts

ಹಸಿರುಮಕ್ಕಿ ಸೇತುವೆ ಬೇಗ ಆಗಬಾರದೆಂದು ಬಿವೈ ರಾಘವೇಂದ್ರ, ಹಾಲಪ್ಪ ತಡೆ: ಶಾಸಕ ಗೋಪಾಲಕೃಷ್ಣ ಬೇಳೂರು ಕಿಡಿ

04/07/2025 3:41 PM1 Min Read

‘ಕ್ಯಾಪ್ಟನ್ ಕೂಲ್’ ಐಕಾನಿಕ್ ಹೆಸರಿನ ‘ಟ್ರೇಡ್ ಮಾರ್ಕ್’ಗಾಗಿ ‘ಎಂ.ಎಸ್ ಧೋನಿ’ ಅರ್ಜಿ

30/06/2025 5:47 PM1 Min Read

ಶೀಘ್ರದಲ್ಲೇ ನೇರ ವಿಮಾನ ಹಾರಾಟ ಪುನರಾರಂಭಿಸಲು ಭಾರತ-ಚೀನಾ ಒಪ್ಪಿಗೆ

13/06/2025 1:10 PM1 Min Read
Recent News

ಮೊಸರಿನ ಜೊತೆ ಎಂದಿಗೂ ಈ ಆಹಾರಗಳನ್ನ ತಿನ್ನಬೇಡಿ, ತಿಂದ್ರೆ ಅಷ್ಟೇ.!

04/07/2025 10:13 PM

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM

ದೇಶದಲ್ಲಿ ವಿಚ್ಛೇದನ ಪ್ರಕರಣ ಹೆಚ್ಚಳ.! ಭಾರತದಲ್ಲಿ ಈ ರಾಜ್ಯವೇ ನಂಬರ್ ಒನ್, ಕರ್ನಾಟಕಕ್ಕೆ 2ನೇ ಸ್ಥಾನ!

04/07/2025 9:42 PM

ಶೀಘ್ರವೇ ಬೆಂಗಳೂರಿನ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿಸಿಎಂ ಡಿ.ಕೆ.ಶಿವಕುಮಾರ್

04/07/2025 9:27 PM
State News
KARNATAKA

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

By kannadanewsnow0904/07/2025 9:44 PM KARNATAKA 2 Mins Read

ಬೆಂಗಳೂರು : ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ…

ಶೀಘ್ರವೇ ಬೆಂಗಳೂರಿನ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿಸಿಎಂ ಡಿ.ಕೆ.ಶಿವಕುಮಾರ್

04/07/2025 9:27 PM

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.