ಶ್ರದ್ಧಾ ವಾಕರ್ ಹತ್ಯೆ ಮಾದರಿಯಲ್ಲೇ ಬಾಂಗ್ಲಾದಲ್ಲೊಂದು ಘಟನೆ: ಪ್ರೇಯಸಿಯನ್ನು ತುಂಡರಿಸಿ ಚರಂಡಿಗೆ ಎಸೆದ ಪಾಪಿ

ನವದೆಹಲಿ: ಶ್ರದ್ಧಾ ವಾಲ್ಕರ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಘೋರ ವಿವರಗಳು ಬೆಳಕಿಗೆ ಬರುತ್ತಿರುವಂತೆಯೇ ಬಾಂಗ್ಲಾದೇಶದಲ್ಲಿ ಹಿಂದೂ ಯುವತಿಯೊಬ್ಬಳನ್ನು ವಿವಾಹಿತ ಪ್ರೇಮಿ ಅಬು ಬಕರ್‌ ಶಿರಚ್ಛೇದ ಮಾಡಿರುವ ಘಟನೆ ವರದಿಯಾಗಿದೆ. ನವೆಂಬರ್ 7 ರಂದು ಬಾಂಗ್ಲಾದೇಶದ ಖುಲ್ನಾ ಜಿಲ್ಲೆಯ ಸೋನಾದಂಗಾದಲ್ಲಿ ಕವಿತಾ ರಾಣಿ ಎಂಬ ಮಹಿಳೆಯನ್ನು ಮುಸ್ಲಿಂ ವ್ಯಕ್ತಿ ಅಬು ಬಕರ್ ಶಿರಚ್ಛೇದ ಮಾಡಿದ್ದಾನೆ. ನಂತರ ಆತನನ್ನು ಕ್ಷಿಪ್ರ ಕಾರ್ಯಾಚರಣೆ ಪಡೆ ಬಂಧಿಸಿತ್ತು. ಅಬು ಬಕರ್‌ ಯುವತಿಯನ್ನು ಏಕೆ ಕೊಂದನು? ವಾಯ್ಸ್ ಆಫ್ ಬಾಂಗ್ಲಾದೇಶ ಹಿಂದೂಗಳ ಪೋಸ್ಟ್ ಪ್ರಕಾರ, … Continue reading ಶ್ರದ್ಧಾ ವಾಕರ್ ಹತ್ಯೆ ಮಾದರಿಯಲ್ಲೇ ಬಾಂಗ್ಲಾದಲ್ಲೊಂದು ಘಟನೆ: ಪ್ರೇಯಸಿಯನ್ನು ತುಂಡರಿಸಿ ಚರಂಡಿಗೆ ಎಸೆದ ಪಾಪಿ