Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮದ್ಯ ಪ್ರೀಯರೇ ಹುಷಾರ್ : ಅಬಕಾರಿ ಅಧಿಕಾರಿಗಳಿಂದಲೇ ಅವಧಿ ಮೀರಿದ ಮದ್ಯ ಮಾರಾಟ, ಓರ್ವ ಅರೆಸ್ಟ್!

29/03/2026 10:30 AM

BREAKING : ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಹೆಸರಿಗೆ ಕಳಂಕ ತರಲು ಕೈದಿಗಳ ಸಂಚು : ಹಲವು ಕೈದಿಗಳು ಲಾಕ್!

29/03/2026 10:24 AM

BIG NEWS : ಕುಟುಂಬದ ಸಣ್ಣಪುಟ್ಟ ಜಗಳ ‘ವರದಕ್ಷಿಣೆ ಕಿರುಕುಳ’ ಎನ್ನಲಾಗಲ್ಲ : ಹೈಕೋರ್ಟ್ ಮಹತ್ವದ ತೀರ್ಪು

29/03/2026 10:23 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜುಲೈ.11ರಂದು ಹಾಸನದಲ್ಲಿ ಬಾನುಮುಷ್ತಾಕ್‌ ಅವರ ಎದೆಯ ಹಣತೆ, ತೇಜಸ್ವಿ ಮಾಯಾಮೃಗ ನಾಟಕ ಪ್ರದರ್ಶನ
KARNATAKA

ಜುಲೈ.11ರಂದು ಹಾಸನದಲ್ಲಿ ಬಾನುಮುಷ್ತಾಕ್‌ ಅವರ ಎದೆಯ ಹಣತೆ, ತೇಜಸ್ವಿ ಮಾಯಾಮೃಗ ನಾಟಕ ಪ್ರದರ್ಶನ

By kannadanewsnow0909/07/2025 9:01 PM

ಬೆಂಗಳೂರು: ಅಂತಾರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತರಾದ ಬಾನುಮುಷ್ತಾಕ್ ಅವರ ಎದೆಯ ಹಣತೆ ಕಥೆಯನ್ನು ಆಧರಿಸಿದ ನಾಟಕ ಮತ್ತು ಸಾಹಿತಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಮಾಯಾಮೃಗ ನಾಟಕ ಪ್ರದರ್ಶನವನ್ನು ಜುಲೈ 11ರಂದು ಶುಕ್ರವಾರ ಹಾಸನಾಂಬ ಕಲಾ ಕ್ಷೇತ್ರದಲ್ಲಿ ಹಾಸನದ ರಂಗಸಿರಿ ಕಲಾ ತಂಡ ಆಯೋಜಿಸಿದೆ.

ನೀನಾಸಮ್ ರಂಗಶಿಕ್ಷಣ ಕೇಂದ್ರದ ಪ್ರಾಂಶುಪಾಲ ಡಾ.ಎಂ.ಗಣೇಶ್ ಹೆಗ್ಗೋಡು ನಿರ್ದೇಶನ ಮಾಡಿರುವ ಈ ನಾಟಕವನ್ನು ಹೆಗ್ಗೋಡಿನ ಸತ್ಯಶೋಧನ ರಂಗಸಮುದಾಯದ ನೇತೃತ್ವದಲ್ಲಿ ಜನಮನದಾಟ ರಂಗ ತಂಡ ಅಭಿನಯಿಸಲಿದೆ.

ಇದೇ ಸಂದರ್ಭದಲ್ಲಿ ಬುಕರ್ ಪ್ರಶಸ್ತಿ ಪುರಸ್ಕೃತರಾದ ಬಾನುಮುಷ್ತಾಕ್ ಅವರನ್ನು ಜಿಲ್ಲಾಧಿಕಾರಿ ಲತಾಕುಮಾರಿ ಅವರು ಅಭಿನಂದಿಸಲಿದ್ದಾರೆ. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮತ್ತು ರಂಗಸಿರಿ ಗೌರವಾಧ್ಯಕ್ಷ ಶಿವಾನಂದ ತಗಡೂರು ಅವರು ಅಧ್ಯಕ್ಷತೆ ವಹಿಸುವ ಈ ಕಾರ್ಯಕ್ರಮವನ್ನು ಶಾಸಕ ಎಚ್.ಪಿ.ಸ್ವರೂಪ್ ಉದ್ಘಾಟಿಸಲಿದ್ದಾರೆ.

ಜಿಪಂ ಸಿಇಒ ಡಾ.ಬಿ.ಆರ್.ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮದ್ ಸುಜೀತ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ರವಿ ನಾಕಲಗೂಡು, ರಂಗಸಿರಿ ಅಧ್ಯಕ್ಷ ಕೆ.ರಂಗಸ್ವಾಮಿ, ಕಾರ್ಯದರ್ಶಿ ಪಿ.ಶಾಡ್ರಾಕ್, ಖಜಾಂಚಿ ಡಿ.ಎಸ್.ಲೋಕೇಶ್ ಮತ್ತಿತರರು ಭಾಗವಹಿಸುವರು.

ಮದ್ಯಪ್ರಿಯರ ಗಮನಕ್ಕೆ: ಬಳ್ಳಾರಿಯಲ್ಲಿ ಈ ದಿನದಂದು ಎಣ್ಣೆ ಸಿಗಲ್ಲ

ಈಗ ಆಧಾರ್ ಕಾರ್ಡ್ ನವೀಕರಣಕ್ಕೆ ಈ ದಾಖಲೆಗಳು ಕಡ್ಡಾಯ: ಹೀಗಿವೆ UIDAI ಹೊಸ ನಿಯಮಗಳು | Aadhaar Update

Share. Facebook Twitter LinkedIn WhatsApp Email

Related Posts

BREAKING : ಮದ್ಯ ಪ್ರೀಯರೇ ಹುಷಾರ್ : ಅಬಕಾರಿ ಅಧಿಕಾರಿಗಳಿಂದಲೇ ಅವಧಿ ಮೀರಿದ ಮದ್ಯ ಮಾರಾಟ, ಓರ್ವ ಅರೆಸ್ಟ್!

29/03/2026 10:30 AM1 Min Read

BREAKING : ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಹೆಸರಿಗೆ ಕಳಂಕ ತರಲು ಕೈದಿಗಳ ಸಂಚು : ಹಲವು ಕೈದಿಗಳು ಲಾಕ್!

29/03/2026 10:24 AM1 Min Read

BIG NEWS : ಕುಟುಂಬದ ಸಣ್ಣಪುಟ್ಟ ಜಗಳ ‘ವರದಕ್ಷಿಣೆ ಕಿರುಕುಳ’ ಎನ್ನಲಾಗಲ್ಲ : ಹೈಕೋರ್ಟ್ ಮಹತ್ವದ ತೀರ್ಪು

29/03/2026 10:23 AM2 Mins Read
Recent News

BREAKING : ಮದ್ಯ ಪ್ರೀಯರೇ ಹುಷಾರ್ : ಅಬಕಾರಿ ಅಧಿಕಾರಿಗಳಿಂದಲೇ ಅವಧಿ ಮೀರಿದ ಮದ್ಯ ಮಾರಾಟ, ಓರ್ವ ಅರೆಸ್ಟ್!

29/03/2026 10:30 AM

BREAKING : ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಹೆಸರಿಗೆ ಕಳಂಕ ತರಲು ಕೈದಿಗಳ ಸಂಚು : ಹಲವು ಕೈದಿಗಳು ಲಾಕ್!

29/03/2026 10:24 AM

BIG NEWS : ಕುಟುಂಬದ ಸಣ್ಣಪುಟ್ಟ ಜಗಳ ‘ವರದಕ್ಷಿಣೆ ಕಿರುಕುಳ’ ಎನ್ನಲಾಗಲ್ಲ : ಹೈಕೋರ್ಟ್ ಮಹತ್ವದ ತೀರ್ಪು

29/03/2026 10:23 AM

BREAKING : ಸೋಶಿಯಲ್ ಮೀಡಿಯಾದ ಖ್ಯಾತ ‘ಲಕ್ಷ್ಮಿ ಅಜ್ಜಿ’ ನಿಧನ | Lakshmi Ajji passes away

29/03/2026 10:22 AM
State News
KARNATAKA

BREAKING : ಮದ್ಯ ಪ್ರೀಯರೇ ಹುಷಾರ್ : ಅಬಕಾರಿ ಅಧಿಕಾರಿಗಳಿಂದಲೇ ಅವಧಿ ಮೀರಿದ ಮದ್ಯ ಮಾರಾಟ, ಓರ್ವ ಅರೆಸ್ಟ್!

By kannadanewsnow0529/03/2026 10:30 AM KARNATAKA 1 Min Read

ಬೆಂಗಳೂರು : ಮದ್ಯ ಪ್ರಿಯರೇ ಬಿಯರ್ ಕುಡಿಯುವ ಮುನ್ನ ಆದಷ್ಟು ಎಚ್ಚರವಾಗಿರಿ. ಏಕೆಂದರೆ ಇದೀಗ ಅಧಿಕಾರಿಗಳಿಂದಲೇ ಅವಧಿ ಮೀರಿದ ಮದ್ಯ…

BREAKING : ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಹೆಸರಿಗೆ ಕಳಂಕ ತರಲು ಕೈದಿಗಳ ಸಂಚು : ಹಲವು ಕೈದಿಗಳು ಲಾಕ್!

29/03/2026 10:24 AM

BIG NEWS : ಕುಟುಂಬದ ಸಣ್ಣಪುಟ್ಟ ಜಗಳ ‘ವರದಕ್ಷಿಣೆ ಕಿರುಕುಳ’ ಎನ್ನಲಾಗಲ್ಲ : ಹೈಕೋರ್ಟ್ ಮಹತ್ವದ ತೀರ್ಪು

29/03/2026 10:23 AM

BREAKING : ಸೋಶಿಯಲ್ ಮೀಡಿಯಾದ ಖ್ಯಾತ ‘ಲಕ್ಷ್ಮಿ ಅಜ್ಜಿ’ ನಿಧನ | Lakshmi Ajji passes away

29/03/2026 10:22 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.