Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದೇಶದ ಜನತೆಗೆ ಕೃಷ್ಣ ಜನ್ಮಾಷ್ಟಮಿಯ ಶುಭಾಶಯ ಕೋರಿದ ಪ್ರಧಾನಿ ಮೋದಿ | Janmashtami

16/08/2025 9:59 AM

ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಹಾಗೂ ಕೋಚ್ ಬಾಬ್ ಸಿಂಪ್ಸನ್ ನಿಧನ | Bob simpson passes away

16/08/2025 9:43 AM

Watch video: Trump-Putin summit ವೇಳೆ ತಲೆ ಮೇಲೆ ಹಾರಿದ ಅಮೆರಿಕದ B-2 bomber ಫೈಟರ್ ಜೆಟ್!

16/08/2025 9:33 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ‘ಕಾನೂನು ಪದವಿ ಪ್ರಮಾಣ ಪತ್ರ’ ಪ್ರಶ್ನಿಸುವ ಹಕ್ಕು ‘ವಕೀಲರ ಪರಿಷತ್’ಗೆ ಇಲ್ಲ – ಹೈಕೋರ್ಟ್ ಮಹತ್ವದ ತೀರ್ಪು
KARNATAKA

BIG NEWS: ‘ಕಾನೂನು ಪದವಿ ಪ್ರಮಾಣ ಪತ್ರ’ ಪ್ರಶ್ನಿಸುವ ಹಕ್ಕು ‘ವಕೀಲರ ಪರಿಷತ್’ಗೆ ಇಲ್ಲ – ಹೈಕೋರ್ಟ್ ಮಹತ್ವದ ತೀರ್ಪು

By kannadanewsnow0916/02/2024 5:37 AM

ಬೆಂಗಳೂರು: ಯಾವುದೇ ಪ್ರಮಾಣಪತ್ರವನ್ನು ಆ ಸಂಬಂಧಿತ ಪ್ರಾಧಿಕಾರದಿಂದ ರದ್ದುಗೊಳಿಸಬೇಕು. ಆದರೇ ಪ್ರಮಾಣಪತ್ರವನ್ನು ರದ್ದುಗೊಳಿಸದ ಹೊರತು ಅದನ್ನು ಪ್ರಶ್ನಿಸುವ ಅಧಿಕಾರ ಯಾವುದೇ ಪ್ರಾಧಿಕಾರಕ್ಕೆ ಇಲ್ಲ ಎಂಬುದಾಗಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅಲ್ಲದೇ ಕಾನೂನು ಪದವಿ ಪ್ರಮಾಣ ಪತ್ರ ಪ್ರಶ್ನಿಸುವ ಹಕ್ಕು ವಕೀಲರ ಪರಿಷತ್ತಿಗೆ ಇಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದೆ.

ಬೀದರ್ ನಲ್ಲಿನ ಸಿವಿಲ್ ನ್ಯಾಯಾಲಯದಲ್ಲಿ ಟೈಪಿಸ್ಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಂತ ಶೆಲ್ಹಾನ್ ಎಂಬುವರು, ಕರ್ತವ್ಯದ ವೇಳೆಯಲ್ಲೇ ಕೋರ್ಟ್ ಅನುಮತಿ ಪಡೆದು ಎಲ್ಎಲ್ ಬಿ ಮುಗಿಸಿದ್ದರು. ಬೀದರ್ ಸಿವಿಲ್ ನ್ಯಾಯಾಲಯದ ಸಹಾಯ ರಿಜಿಸ್ಟ್ರಾರ್ ಆಗಿ ನಿವೃತ್ತಗೊಂಡ ಬಳಿಕ, 2018ರಲ್ಲಿ ಅವರು ವಕೀಲಿಕೆ ಮಾಡೋದಕ್ಕಾಗಿ ನೋಂದಣಿಗೆ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ವಕೀಲರ ಪರಿಷತ್ ತರಗತಿಗಳಿಗೆ ಹಾಜರಾಗದ ದಾಖಲೆಗಳನ್ನು ತೋರಿಸಿಲ್ಲ ಎನ್ನುವ ಕಾರಣಕ್ಕೆ, ವಕೀಲಿಕೆಯ ಸನ್ನದ್ದು ನೋಂದಣಿಗೆ ನಿರಾಕರಿಸಿತ್ತು. ಈ ವಕೀಲರ ಪರಿಷತ್ ನಿರ್ಧಾರವನ್ನು ಶೆಲ್ಹಾನ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿ ಪ್ರಶ್ನಿಸಿದ್ದರು.

ಈ ಅರ್ಜಿಯನ್ನು ನ್ಯಾಯಮೂರ್ತಿ ಅಶೋಕ್ ಕಿಣಗಿ ಅವರಿದ್ದಂತ ಏಕಸದಸ್ಯ ನ್ಯಾಯಪೀಠವು ವಿಚಾರಣೆ ನಡೆಸಿತು. ಅರ್ಜಿದಾರರಿಗೆ ವಿಶ್ವವಿದ್ಯಾಲಯದಿಂದ ತಾತ್ಕಾಲಿಕ ಕಾನೂನು ಪದವಿ ಹಾಗೂ ಘಟಿಕೋತ್ಸವ ಪ್ರಮಾಣಪತ್ರವನ್ನು ನೀಡಲಾಗಿದೆ. ಹೀಗಿದ್ದೂ ಅವರ ಅರ್ಹತೆಯನ್ನು ಊಹಿಸಿವುದು ಸರಿಯಲ್ಲ ಎಂಬುದಾಗಿ ಅಭಿಪ್ರಾಯ ಪಟ್ಟರು.

ಅರ್ಜಿದಾರರ ಕಾನೂನು ಪದವಿ ಪ್ರಮಾಣ ಪತ್ರದ ಬಗ್ಗೆ, ಅರ್ಹರೋ ಅಥವಾ ಅನರ್ಹರೋ ಎಂಬುದನ್ನು ಸಂಬಂಧಿತ ಪ್ರಾಧಿಕಾರ ತೀರ್ಮಾನಿಸಬೇಕಾಗಿದೆ. ಆ ಪ್ರಾಧಿಕಾರವು ಪ್ರಮಾಣಪತ್ರವನ್ನು ರದ್ದು ಮಾಡದ ಹೊರತು, ಅದನ್ನು ಪ್ರಶ್ನಿಸುವಂತ ಅಧಿಕಾರವು ಯಾವುದೇ ಪ್ರಾಧಿಕಾರಕ್ಕೆ ಇಲ್ಲ ಎಂಬುದಾಗಿ ಮಹತ್ವದ ತೀರ್ಪು ನೀಡಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಕುರಿ, ಮೇಕೆ ತುಂಬಿದ್ದ ಲಾರಿಗೆ ‘KSRTC’ ಬಸ್ ಡಿಕ್ಕಿಯಾಗಿ ಇಬ್ಬರು ಸಾವು!

16/08/2025 9:28 AM1 Min Read

BIG NEWS : ಬೆಂಗಳೂರು ನಗರದ ಅಭಿವೃದ್ಧಿಗೆ 1.35 ಲಕ್ಷ ಕೋಟಿ ರು. ಯೋಜನೆ : ಸಿಎಂ ಸಿದ್ದರಾಮಯ್ಯ

16/08/2025 9:21 AM1 Min Read

BREAKING : ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ : ಚಾಕುವಿನಿಂದ ಮಹಿಳೆಯ ಕೊಂದು, ಬಳಿಕ ಪ್ರಿಯಕರನು ಆತ್ಮಹತ್ಯೆ!

16/08/2025 9:11 AM1 Min Read
Recent News

ದೇಶದ ಜನತೆಗೆ ಕೃಷ್ಣ ಜನ್ಮಾಷ್ಟಮಿಯ ಶುಭಾಶಯ ಕೋರಿದ ಪ್ರಧಾನಿ ಮೋದಿ | Janmashtami

16/08/2025 9:59 AM

ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಹಾಗೂ ಕೋಚ್ ಬಾಬ್ ಸಿಂಪ್ಸನ್ ನಿಧನ | Bob simpson passes away

16/08/2025 9:43 AM

Watch video: Trump-Putin summit ವೇಳೆ ತಲೆ ಮೇಲೆ ಹಾರಿದ ಅಮೆರಿಕದ B-2 bomber ಫೈಟರ್ ಜೆಟ್!

16/08/2025 9:33 AM

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಕುರಿ, ಮೇಕೆ ತುಂಬಿದ್ದ ಲಾರಿಗೆ ‘KSRTC’ ಬಸ್ ಡಿಕ್ಕಿಯಾಗಿ ಇಬ್ಬರು ಸಾವು!

16/08/2025 9:28 AM
State News
KARNATAKA

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಕುರಿ, ಮೇಕೆ ತುಂಬಿದ್ದ ಲಾರಿಗೆ ‘KSRTC’ ಬಸ್ ಡಿಕ್ಕಿಯಾಗಿ ಇಬ್ಬರು ಸಾವು!

By kannadanewsnow0516/08/2025 9:28 AM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಕುರಿ ಮೇಕೆ ತುಂಬಿದ ಲಾರಿಗೆ KSRTC ಬಸ್ ಡಿಕ್ಕಿಯಾಗಿ ಲಾರಿಯಲ್ಲಿದ್ದ…

BIG NEWS : ಬೆಂಗಳೂರು ನಗರದ ಅಭಿವೃದ್ಧಿಗೆ 1.35 ಲಕ್ಷ ಕೋಟಿ ರು. ಯೋಜನೆ : ಸಿಎಂ ಸಿದ್ದರಾಮಯ್ಯ

16/08/2025 9:21 AM

BREAKING : ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ : ಚಾಕುವಿನಿಂದ ಮಹಿಳೆಯ ಕೊಂದು, ಬಳಿಕ ಪ್ರಿಯಕರನು ಆತ್ಮಹತ್ಯೆ!

16/08/2025 9:11 AM

ಚಾಮರಾಜನಗರ : ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಜಮೀನು ವಶ : ಮನನೊಂದ ಮಹಿಳೆ ನೇಣಿಗೆ ಶರಣು

16/08/2025 8:56 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.