ಚಿಕ್ಕಮಗಳೂರಲ್ಲಿ ಬಾರ್ ಮಾಲೀಕನನ್ನು ಮತ್ತೊಂದು ಬಾರ್ ಸಿಬ್ಬಂದಿಯಿಂದಲೇ ಭೀಕರವಾಗಿ ಮರ್ಡರ್

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಬಾರ್ ಮಾಲಿಕರೊಬ್ಬರನ್ನು, ಮತ್ತೊಂದು ಬಾರ್ ನಲ್ಲಿ ಕೆಲಸ ಮಾಡುತ್ತಿದ್ದಂತ ಸಿಬ್ಬಂದಿಗಳೇ ಭೀಕರವಾಗಿ ಹತ್ಯೆ ಮಾಡಿರುವಂತ ಘಟನೆ ನಡೆದಿದೆ. ಚಿಕ್ಕಮಗಳೂರಿನ ಮಾರ್ಕೆಟ್ ರಸ್ತೆಯಲ್ಲಿರುವಂತ ಪೇಜ್-3 ಬಾರ್ ನಲ್ಲಿ ಮಾಲೀಕನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. 43 ವರ್ಷದ ತೇಜು ಹತ್ಯೆಯಾದಂತ ಬಾರ್ ಮಾಲೀಕರಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಯು ತಿಳಿದು ಬರಬೇಕಿದೆ. BREAKING: ಎಟರ್ನಲ್‌ ಸಿಇಒ ಸ್ಥಾನಕ್ಕೆ ದೀಪಿಂದರ್ ಗೋಯಲ್ ರಾಜೀನಾಮೆ | Deepinder … Continue reading ಚಿಕ್ಕಮಗಳೂರಲ್ಲಿ ಬಾರ್ ಮಾಲೀಕನನ್ನು ಮತ್ತೊಂದು ಬಾರ್ ಸಿಬ್ಬಂದಿಯಿಂದಲೇ ಭೀಕರವಾಗಿ ಮರ್ಡರ್