‘ಮೊದಲು ರೈಲಿಗೆ ಟಿಪ್ಪು ಸುಲ್ತಾನ್ ಹೆಸರಿಟ್ಟಿದ್ದೇ ತಪ್ಪು’ : ಬಸವನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು :  ಲಕ್ಷಾಂತರ ಹಿಂದೂಗಳನ್ನು ಹತ್ಯೆ ಮಾಡಿದವ ಟಿಪ್ಪು ಸುಲ್ತಾನ್, ಮೊದಲು ರೈಲಿಗೆ ಟಿಪ್ಪು ಹೆಸರಿಟ್ಟಿದ್ದೇ ತಪ್ಪು ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಾಗ್ಧಾಳಿ ನಡೆಸಿದ್ದಾರೆ. ಟಿಪ್ಪು ಬದಲಾಗಿ ಒಡೆಯರ್​ ಹೆಸರನ್ನು ರೈಲಿಗೆ ಇಡಲಾಗಿದೆ. ಒಡೆಯರ್ ಹೆಸರು ಇಟ್ಟಿದ್ದಕ್ಕೆ ಪ್ರಧಾನಿ ಮೋದಿಗೆ ಅಭಿನಂದನೆ ಎಂದು ಹೇಳಿದರು. ರೈಲ್ವೇಗಳಿಗೆ ಹೆಸರು ಬದಲಾವಣೆ ಮಾಡಿದ್ದು ಕೇಂದ್ರದ ಉತ್ತಮ ಕಾರ್ಯ ಎಂದರು. ಟಿಪ್ಪು ರಾಜನಲ್ಲಾ, ಮೈಸೂರು ಮಹಾರಾಜರ ಬಳಿ ಟಿಪ್ಪು ತಂದೆ ಹೈದರಾಲಿ ನೌಕರನಾಗಿದ್ದ. ಅವರು ಮೈಸೂರು ರಾಜರ ಮನೆತನಕ್ಕೆ … Continue reading ‘ಮೊದಲು ರೈಲಿಗೆ ಟಿಪ್ಪು ಸುಲ್ತಾನ್ ಹೆಸರಿಟ್ಟಿದ್ದೇ ತಪ್ಪು’ : ಬಸವನಗೌಡ ಪಾಟೀಲ್ ಯತ್ನಾಳ್