Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಇನ್ಮುಂದೆ ಪ್ರತಿ ವರ್ಷ ಸೆಪ್ಟೆಂಬರ್ 23 ರಂದು `ಆಯುರ್ವೇದ ದಿನ’ ಆಚರಣೆ : ಕೇಂದ್ರ ಸರ್ಕಾರ ಆದೇಶ | Ayurveda Day

15/05/2025 1:19 PM

BREAKING: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಎನ್ಕೌಂಟರ್, ಮೂವರು ಉಗ್ರರ ಹತ್ಯೆ | Terrorist killed

15/05/2025 1:16 PM

ಪಾಕಿಸ್ತಾನದ ಅಣ್ವಸ್ತ್ರಗಳ ಉಸ್ತುವಾರಿಯನ್ನು IAEA ವಹಿಸಿಕೊಳ್ಳಬೇಕು: ರಕ್ಷಣಾ ಸಚಿವ ರಾಜನಾಥ್ ಸಿಂಗ್

15/05/2025 1:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಂಬೇಡ್ಕರ್ ಭವನದ ಮಾದರಿಯಲ್ಲಿ ‘ಬಸವ ಭವನ’ ನಿರ್ಮಿಸಿ:ಶಾಸಕ ಶಾಮನೂರು ಶಿವಶಂಕರಪ್ಪ ಆಗ್ರಹ
KARNATAKA

ಅಂಬೇಡ್ಕರ್ ಭವನದ ಮಾದರಿಯಲ್ಲಿ ‘ಬಸವ ಭವನ’ ನಿರ್ಮಿಸಿ:ಶಾಸಕ ಶಾಮನೂರು ಶಿವಶಂಕರಪ್ಪ ಆಗ್ರಹ

By kannadanewsnow5718/02/2024 10:03 AM

ದಾವಣಗೆರೆ: ಎಲ್ಲ ಜಿಲ್ಲೆಗಳಲ್ಲಿ ಅಂಬೇಡ್ಕರ್ ಭವನದ ಮಾದರಿಯಲ್ಲಿ ಬಸವ ಭವನ ನಿರ್ಮಿಸಬೇಕು ಎಂದು ದಾವಣಗೆರೆ ದಕ್ಷಿಣ ಶಾಸಕ ಶಾಮನೂರು ಶಿವಶಂಕರಪ್ಪ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

 ಈ ಮಣ್ಣನ್ನು ಬಿಡಲ್ಲ : ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು ಸುಳಿವು ನೀಡಿದ್ರಾ ಸುಮಲತಾ?

ಶನಿವಾರ ಇಲ್ಲಿ ಕರ್ನಾಟಕದ ಸಾಂಸ್ಕೃತಿಕ ಐಕಾನ್ ಎಂದು ಘೋಷಿತವಾಗಿರುವ ಬಸವಣ್ಣನವರ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದು, ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿ ಸರಕಾರ ಈ ಬೇಡಿಕೆಯನ್ನು ಈಡೇರಿಸಲಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರೂ ಆದ ಶಾಮನೂರು ವಿಶ್ವಾಸ ವ್ಯಕ್ತಪಡಿಸಿದರು.

ಮುಂದಿನ ದಿನಗಳಲ್ಲಿ ಬಸವಕಲ್ಯಾಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಬಸವಣ್ಣನನ್ನು ಕರ್ನಾಟಕದ ಸಾಂಸ್ಕøತಿಕ ಐಕಾನ್ ಎಂದು ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲಾಗುವುದು ಎಂದರು.

ಮಾಯಕಿಂದಾ ಶಾಸಕ ಕೆ.ಎಸ್.ಬಸವಂತಪ್ಪ ಮಾತನಾಡಿ, ಬಸವಣ್ಣನವರ ವಚನಗಳನ್ನು ಕಲಿಸಲು ಸರಕಾರ ಶಾಲೆಗಳಲ್ಲಿ ಒಂದು ಗಂಟೆ ಮೀಸಲಿಡಬೇಕು ಮತ್ತು ಶಾಮನೂರು ಈ ನಿಟ್ಟಿನಲ್ಲಿ ಸರಕಾರದ ಮೇಲೆ ಒತ್ತಡ ಹೇರಬೇಕು ಎಂದರು.

Shamanur
Share. Facebook Twitter LinkedIn WhatsApp Email

Related Posts

BIG NEWS : ಹಕ್ಕುಪತ್ರ ವಿತರಣೆಯಲ್ಲಿ ವಿಳಂಬ ಸಲ್ಲದು, ಜೂನ್‍ನಿಂದ ಹಳೇ ಕಂದಾಯ ದಾಖಲೆಗಳು ಅಂಗೈನಲ್ಲಿ.!

15/05/2025 1:06 PM3 Mins Read

ಉದ್ಯೋಗವಾರ್ತೆ: 9,970 ರೈಲ್ವೆ ಅಸಿಸ್ಟಂಟ್ ಲೋಕೋ ಪೈಲಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಮೇ 19ರವರೆಗೆ ದಿನಾಂಕ ವಿಸ್ತರಣೆ | Railway Recruitment-2025

15/05/2025 12:05 PM3 Mins Read

BIG NEWS: ಇನ್ಮುಂದೆ ರಾಜ್ಯ ಸರ್ಕಾರದಿಂದಲೇ 108 ಆಂಬುಲೆನ್ಸ್ ಸೇವೆ: ಸಚಿವ ದಿನೇಶ್ ಗುಂಡೂರಾವ್

15/05/2025 11:58 AM1 Min Read
Recent News

BIG NEWS : ಇನ್ಮುಂದೆ ಪ್ರತಿ ವರ್ಷ ಸೆಪ್ಟೆಂಬರ್ 23 ರಂದು `ಆಯುರ್ವೇದ ದಿನ’ ಆಚರಣೆ : ಕೇಂದ್ರ ಸರ್ಕಾರ ಆದೇಶ | Ayurveda Day

15/05/2025 1:19 PM

BREAKING: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಎನ್ಕೌಂಟರ್, ಮೂವರು ಉಗ್ರರ ಹತ್ಯೆ | Terrorist killed

15/05/2025 1:16 PM

ಪಾಕಿಸ್ತಾನದ ಅಣ್ವಸ್ತ್ರಗಳ ಉಸ್ತುವಾರಿಯನ್ನು IAEA ವಹಿಸಿಕೊಳ್ಳಬೇಕು: ರಕ್ಷಣಾ ಸಚಿವ ರಾಜನಾಥ್ ಸಿಂಗ್

15/05/2025 1:09 PM

BIG NEWS : ಹಕ್ಕುಪತ್ರ ವಿತರಣೆಯಲ್ಲಿ ವಿಳಂಬ ಸಲ್ಲದು, ಜೂನ್‍ನಿಂದ ಹಳೇ ಕಂದಾಯ ದಾಖಲೆಗಳು ಅಂಗೈನಲ್ಲಿ.!

15/05/2025 1:06 PM
State News
KARNATAKA

BIG NEWS : ಹಕ್ಕುಪತ್ರ ವಿತರಣೆಯಲ್ಲಿ ವಿಳಂಬ ಸಲ್ಲದು, ಜೂನ್‍ನಿಂದ ಹಳೇ ಕಂದಾಯ ದಾಖಲೆಗಳು ಅಂಗೈನಲ್ಲಿ.!

By kannadanewsnow5715/05/2025 1:06 PM KARNATAKA 3 Mins Read

ದಾವಣಗೆರೆ : ದಾಖಲೆಗಳಿಲ್ಲದ ಜನವಸತಿ ಪ್ರದೇಶದಲ್ಲಿ ವಾಸಿಸುವವರಿಗೆ ಗ್ರಾಮಗಳನ್ನು ರಚನೆ ಮಾಡುವ ಮೂಲಕ ಅಲ್ಲಿನ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ನೀಡುವ ಕೆಲಸವನ್ನು…

ಉದ್ಯೋಗವಾರ್ತೆ: 9,970 ರೈಲ್ವೆ ಅಸಿಸ್ಟಂಟ್ ಲೋಕೋ ಪೈಲಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಮೇ 19ರವರೆಗೆ ದಿನಾಂಕ ವಿಸ್ತರಣೆ | Railway Recruitment-2025

15/05/2025 12:05 PM

BIG NEWS: ಇನ್ಮುಂದೆ ರಾಜ್ಯ ಸರ್ಕಾರದಿಂದಲೇ 108 ಆಂಬುಲೆನ್ಸ್ ಸೇವೆ: ಸಚಿವ ದಿನೇಶ್ ಗುಂಡೂರಾವ್

15/05/2025 11:58 AM

ಶ್ರೀಹರಿಯ ಈ 10 ಮಂತ್ರ ಪಠಿಸಿದರೆ 24 ಗಂಟೆಯಲ್ಲಿ ಇದರ ಪ್ರಭಾವದಿಂದ ಜೀವನವೇ ಬದಲಾಗುತ್ತೆ

15/05/2025 11:53 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.