BREAKING NEWS : ‘ಬಸವಲಿಂಗ ಶ್ರೀ’ ಆತ್ಮಹತ್ಯೆ ಪ್ರಕರಣ : ಆರೋಪಿ ನೀಲಾಂಬಿಕೆ, ಮಹದೇವಯ್ಯಗೆ 14 ದಿನ ನ್ಯಾಯಾಂಗ ಬಂಧನ

ರಾಮನಗರ: ಜಿಲ್ಲೆಯ ಶ್ರೀ ಕಂಚುಗಲ್ ಬಂಡೇಮಠದ ಗುರು ಮಡಿವಾಳೇಶ್ವರ ಬಸವಲಿಂಗ ಸ್ವಾಮೀಜಿ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ಪ್ರಕರಣದ ಎ 2 ಆರೋಪಿ ನೀಲಾಂಬಿಕೆ, ಎ3 ಆರೋಪಿ ಮಹಾದೇವಯ್ಯ ಅವರನ್ನು ಇಂದು ಮಾಗಡಿ ಪೊಲೀಸರು ಕೋರ್ಟ್ ಮುಂದೆ ಹಾಜರುಪಡಿಸಿದ್ದರಿ, ಬಳಿಕ ನ್ಯಾಯಾಲಯ ಇಬ್ಬರು ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಇನ್ನೂ, ಮಾಗಡಿಯ ಕಣ್ಣೂರು ಮಠದ ಮೃತ್ಯುಂಜಯ ಶ್ರೀಗಳನ್ನು ಪೊಲೀಸರು … Continue reading BREAKING NEWS : ‘ಬಸವಲಿಂಗ ಶ್ರೀ’ ಆತ್ಮಹತ್ಯೆ ಪ್ರಕರಣ : ಆರೋಪಿ ನೀಲಾಂಬಿಕೆ, ಮಹದೇವಯ್ಯಗೆ 14 ದಿನ ನ್ಯಾಯಾಂಗ ಬಂಧನ