BIGG UPDATE : ‘ಬಸವಲಿಂಗ ಶ್ರೀ’ ಆತ್ಮಹತ್ಯೆ ಪ್ರಕರಣ : ಡೆತ್ ನೋಟ್ ನಲ್ಲಿ ಹಲವು ವ್ಯಕ್ತಿಗಳ ಹೆಸರು ಉಲ್ಲೇಖ ; ರಾಮನಗರ S.P ಹೇಳಿದ್ದೇನು..?

ರಾಮನಗರ: ಕಂಚುಗಲ್ ಬಂಡೇಮಠದ `ಬಸವಲಿಂಗ ಸ್ವಾಮೀಜಿ’ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ತೆಯಾದ ಡೆತ್ ನೋಟ್ ಹತ್ತು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.  ಕಂಚುಗಲ್ ಬಂಡೆಮಠ ಶ್ರೀಗಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು,  ಈ ಪ್ರಕರಣದ ಮೂರು ಪುಟಗಳ ಡೆತ್ ನೋಟ್ ಪತ್ತೆಯಾಗಿದೆ. ಡೆತ್ ನೋಟ್ ನಲ್ಲಿ ಹಲವು ವ್ಯಕ್ತಿಗಳ ಹೆಸರು ಉಲ್ಲೇಖವಾಗಿದ್ದು, ತನಿಖೆಯ ದೃಷ್ಟಿಯಿಂದಅವರ ಹೆಸರನ್ನು ಬಹಿರಂಗಪಡಿಸಿಲ್ಲ ಎಂದು ರಾಮನಗರ ಎಸ್ ಪಿ ಸಂತೋಷ್ ಬಾಬು ಹೇಳಿಕೆ ನೀಡಿದ್ದಾರೆ. ಶ್ರೀಗಳಿಗೆ ಸಂಬಂಧಿಸಿದ 2 … Continue reading BIGG UPDATE : ‘ಬಸವಲಿಂಗ ಶ್ರೀ’ ಆತ್ಮಹತ್ಯೆ ಪ್ರಕರಣ : ಡೆತ್ ನೋಟ್ ನಲ್ಲಿ ಹಲವು ವ್ಯಕ್ತಿಗಳ ಹೆಸರು ಉಲ್ಲೇಖ ; ರಾಮನಗರ S.P ಹೇಳಿದ್ದೇನು..?