BIGG UPDATE : ‘ಬಸವಲಿಂಗ ಶ್ರೀ’ಗಳ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಬಂಧಿತ ಕಣ್ಣೂರು ಮಠದ ಸ್ವಾಮಿ ಹಾಗೂ ಹನಿಟ್ರ್ಯಾಪ್ ಯುವತಿ ಯಾರು ಗೊತ್ತಾ..?

ಬೆಂಗಳೂರು : ಬಂಡೇಮಠದ ಬಸವಲಿಂಗ ಶ್ರೀಗಳ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಶ್ರೀಗಳಿಗೆ ಖೆಡ್ಡಾ ತೋಡಿದ್ದ ಯುವತಿ ಹಾಗೂ ಕಣ್ಣೂರು ಮಠದ ಶ್ರೀಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೌದು, ಹನಿಟ್ರ್ಯಾಪ್ ಮಾಡಿಸಿದ್ದ ಆರೋಪದ ಮೇಲೆ ಮಾಗಡಿ ತಾಲ್ಲೂಕು ಕಣ್ಣೂರು ಮಠದ ಸ್ವಾಮೀಜಿ ಹಾಗೂ ಹನಿಟ್ರ್ಯಾಪ್ ವಿಡಿಯೊದಲ್ಲಿ ಕಾಣಿಸಿಕೊಂಡಿದ್ದಾಳೆ ಎಂಬ ಆರೋಪ ಹೊತ್ತ ಯುವತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ, ಪೊಲೀಸರು ಇವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದು, ಪ್ರಕರಣದಲ್ಲಿ ಮತ್ತಷ್ಟು ಜನರು ಬಲೆಗೆ ಬೀಳುವ ಸಾಧ್ಯತೆ ಇದೆ. ಬಂಡೆಮಠ … Continue reading BIGG UPDATE : ‘ಬಸವಲಿಂಗ ಶ್ರೀ’ಗಳ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಬಂಧಿತ ಕಣ್ಣೂರು ಮಠದ ಸ್ವಾಮಿ ಹಾಗೂ ಹನಿಟ್ರ್ಯಾಪ್ ಯುವತಿ ಯಾರು ಗೊತ್ತಾ..?