BIGG UPDATE : ‘ಬಸವಲಿಂಗ ಶ್ರೀ’ಗಳ ಆತ್ಮಹತ್ಯೆ ಪ್ರಕರಣಕ್ಕೆ ಮೆಗಾ ಟ್ವಿಸ್ಟ್ : ‘ವಿಡಿಯೋ ಚಾಟ್’ ಬೆನ್ನತ್ತಿದ ಪೊಲೀಸರಿಂದ ತನಿಖೆ

ರಾಮನಗರ : ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಬಂಡೆಮಠದ ಶ್ರೀ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್ ಸಿಗುತ್ತಿದೆ. ಡೆತ್ ನೋಟ್ ಪತ್ತೆ ಬೆನ್ನಲ್ಲೇ ವಿಡಿಯೋ ಚಾಟ್ ಲೀಕ್ ಆಗುವ ಮೂಲಕ ಕೇಸ್ ಇನ್ನಷ್ಟು ಗೊಂದಲ ಮೂಡಿಸಿದೆ. ಬಸವಲಿಂಗ ಸ್ವಾಮೀಜಿ ಹನಿಟ್ರ್ಯಾಪ್ ಗೆ ಬಲಿಯಾಗಿರುವ ಕುರಿತಂತೆ ಶಂಕೆ ವ್ಯಕ್ತವಾಗಿದೆ. ಸ್ವಾಮೀಜಿ, ಮಹಿಳೆಯೊಂದಿಗೆ ವೀಡಿಯೋ ಕಾಲ್ನಲ್ಲಿ ಮಾತನಾಡುತ್ತಿದ್ದ ಅಶ್ಲೀಲ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಶ್ರೀ ಕಂಚುಗಲ್ ಬಂಡೇಮಠದ … Continue reading BIGG UPDATE : ‘ಬಸವಲಿಂಗ ಶ್ರೀ’ಗಳ ಆತ್ಮಹತ್ಯೆ ಪ್ರಕರಣಕ್ಕೆ ಮೆಗಾ ಟ್ವಿಸ್ಟ್ : ‘ವಿಡಿಯೋ ಚಾಟ್’ ಬೆನ್ನತ್ತಿದ ಪೊಲೀಸರಿಂದ ತನಿಖೆ