BIGG NEWS : ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ : ಪೊಲೀಸರಿಂದ 216 ಪುಟಗಳ ಜಾರ್ಜ್ ಶೀಟ್ ಸಲ್ಲಿಕೆ

ರಾಮನಗರ: ನಗರದ ಕುಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಸಂಪೂರ್ಣಗೊಳಿಸಿದ್ದಾರೆ. ಇದೀಗ ಮಾಗಡಿ ಕೋರ್ಟ್ ಗೆ ಪೊಲೀಸರು ಜಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪೊಲೀಸರು ಸುಮಾರು 216 ಪುಟಗಳ ಜಾರ್ಜ್ ಶೀಟ್   ಸಲ್ಲಿಕೆ ಮಾಡಲಾಗಿದ್ದು, ಪ್ರಕರಣದಲ್ಲಿ ನಾಲ್ವರು ಆರೋಪಿಗಳು ಭಾಗಿಯಾಗಿದ್ದಾರೆ. ಅಕ್ಟೋಬರ್24 ರಂದು ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆ ಮೂರು ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದರು. ಇದರಲ್ಲಿ ಅವರ ಆತ್ಮಹತ್ಯೆಗೆ ಯುವತಿ ಕೈವಾಡ ಸಹ ಇತ್ತು.ಇನ್ನು ಸ್ವಾಮೀಜಿ ಉಲ್ಲೇಖಿಸಿದ್ದ ಯುವತಿ ನೀಲಾಂಬಿಕೆ ಆಗಿದ್ದು, ಆಕೆ … Continue reading BIGG NEWS : ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ : ಪೊಲೀಸರಿಂದ 216 ಪುಟಗಳ ಜಾರ್ಜ್ ಶೀಟ್ ಸಲ್ಲಿಕೆ