BIGG NEWS : ‘ಬಸವಲಿಂಗ ಶ್ರೀ’ ಆತ್ಮಹತ್ಯೆ ಪ್ರಕರಣದ ಹಿಂದೆ ಯುವತಿಯ ಕರಿ ನೆರಳು..? : ಮರ್ಯಾದೆಗೆ ಅಂಜಿ ‘ಸ್ವಾಮೀಜಿ’ ಸೂಸೈಡ್ ..!

ರಾಮನಗರ :  ಕಂಚುಗಲ್ ಬಂಡೇಮಠದ `ಬಸವಲಿಂಗ ಸ್ವಾಮೀಜಿ’ ಆತ್ಮಹತ್ಯೆ ಪ್ರಕರಣ ಹತ್ತು ಹಲವು ಅನುಮಾನಗಳಿಗೆ ಎಡೆಮಾಡಿಕೊಡುತ್ತಿದೆ. ಸ್ವಾಮೀಜಿ ಡೆತ್ ನೋಟ್ ನೋಡಿದ ಪೊಲೀಸರು ವಿವಿಧ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ. ಆದರೆ ಸ್ವಾಮೀಜಿ ಆತ್ಮಹತ್ಯೆ ರಹಸ್ಯ ಮಾತ್ರ ಬಯಲಾಗಿಲ್ಲ. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕಂಚುಗಲ್ ಬಂಡೇಮಠದ ಬಸವಲಿಂಗಶ್ರೀಗಳು ಮಠದ ಆವರಣದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಮುಖಂಡರೊಬ್ಬರ ಬೆದರಿಕೆಗೆ ಹೆದರಿ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ರಾ ಎನ್ನುವ ಶಂಕೆ ವ್ಯಕ್ತವಾಗಿದೆ.  ಕಳೆದ 4 ದಿನಗಳಿಂದ ನಿರಂತವಾಗಿ ವಿಡಿಯೋ … Continue reading BIGG NEWS : ‘ಬಸವಲಿಂಗ ಶ್ರೀ’ ಆತ್ಮಹತ್ಯೆ ಪ್ರಕರಣದ ಹಿಂದೆ ಯುವತಿಯ ಕರಿ ನೆರಳು..? : ಮರ್ಯಾದೆಗೆ ಅಂಜಿ ‘ಸ್ವಾಮೀಜಿ’ ಸೂಸೈಡ್ ..!