ಫೆ.17ರಂದು ರಾಜ್ಯಾಧ್ಯಂತ ‘ಎಲ್ಲಾ ಸರ್ಕಾರಿ ಕಚೇರಿ’ಗಳಲ್ಲಿ ‘ಬಸವಣ್ಣ’ನವರ ಭಾವಚಿತ್ರ ಅನಾವರಣ

ಬೆಂಗಳೂರು: ಫೆಬ್ರವರಿ.17ರಂದು ರಾಜ್ಯಾಧ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರವನ್ನು ಅನಾವಣಗೊಳಿಸಲಾಗುತ್ತದೆ. ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಎಂಬ ಘೋಷವಾಕ್ಯ ಇಡೀ ರಾಜ್ಯದ ತುಂಬೆಲ್ಲ ಮೊಳಗಲಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಕರ್ನಾಟಕ ಸಾಂಸ್ಕೃತಿಕ ನಾಯಕ ಶ್ರೀ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದರು. ಈ ಬಳಿಕ ಮಾತನಾಡಿದ ಅವರು, ಫೆ. 17 ರಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ ಮಾಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾ … Continue reading ಫೆ.17ರಂದು ರಾಜ್ಯಾಧ್ಯಂತ ‘ಎಲ್ಲಾ ಸರ್ಕಾರಿ ಕಚೇರಿ’ಗಳಲ್ಲಿ ‘ಬಸವಣ್ಣ’ನವರ ಭಾವಚಿತ್ರ ಅನಾವರಣ