ಬಸವರಾಜ್ ಬೊಮ್ಮಾಯಿ ರಾಜ್ಯದ ಘನತೆ, ಗೌರವ ಮಣ್ಣುಪಾಲು ಮಾಡಿದ್ದಾರೆ – ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್

ಬೆಂಗಳೂರು:  ಬಸವರಾಜ್ ಬೊಮ್ಮಾಯಿ ( Basavaraj Bommai ) ರಾಜ್ಯದ ಘನತೆ, ಗೌರವ ಮಣ್ಣುಪಾಲು ಮಾಡಿದ್ದಾರೆ. ಜೆಎಚ್ ಪಟೇಲ್, ರಾಮಕೃಷ್ಣ ಹೆಗಡೆ, ಸಿದ್ದರಾಮಯ್ಯ, ವೀರಪ್ಪ ಮೊಯಿಲಿ ಎಲ್ಲರೂ ಬೆಂಗಳೂರನ್ನು ಅಂತರಾಷ್ಟ್ರೀಯ ನಗರವನ್ನಾಗಿ ಮಾಡುತ್ತೇವೆ ಎಂದಿದ್ದರು. ಆದರೆ ಬೊಮ್ಮಾಯಿ ಯುಪಿ ಮಾಡೆಲ್ ಎನ್ನುತ್ತಾರೆ ಎಂಬುದಾಗಿ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ( B K Hariprasad ) ಕಿಡಿಕಾರಿದ್ದಾರೆ. BIG NEWS: ಆ.21ರೊಳಗೆ ಬೆಂಗಳೂರಿನ ರಸ್ತೆ, ಪಾದಚಾರಿ ಮಾರ್ಗದಲ್ಲಿನ ‘ಕಟ್ಟಡ ನಿರ್ಮಾಣ ಸಾಮಗ್ರಿ’ಗಳು ತೆರವುಗೊಳಿಸಬೇಕು – ಬಿಬಿಎಂಪಿ ಖಡಕ್ ಆದೇಶ … Continue reading ಬಸವರಾಜ್ ಬೊಮ್ಮಾಯಿ ರಾಜ್ಯದ ಘನತೆ, ಗೌರವ ಮಣ್ಣುಪಾಲು ಮಾಡಿದ್ದಾರೆ – ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್