Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಪೆನ್ನಿನ ವಿಚಾರಕ್ಕೆ ಗಲಾಟೆ : ವಿದ್ಯಾರ್ಥಿಯ ಕಣ್ಣು ಗುಡ್ಡೆಯನ್ನೇ ಕಿತ್ತು ಹಾಕಿದ 1ನೇ ತರಗತಿ ವಿದ್ಯಾರ್ಥಿ

09/09/2025 4:50 PM

ನೇಪಾಳದಲ್ಲಿ ಭುಗಿಲೆದ್ದ ಹಿಂಸಾಚಾರ, ಭಾರತದಿಂದ ಈ ಸಲಹೆ; ವಿಮಾನಗಳ ಹಾರಾಟ ರದ್ದು

09/09/2025 4:43 PM

BREAKING : ‘ಪ್ರಯಾಣ ತಪ್ಪಿಸಿ, ಇರುವ ಸ್ಥಳದಲ್ಲಿಯೇ ಸುರಕ್ಷಿತವಾಗಿರಿ’ : ತನ್ನ ಪ್ರಜೆಗಳಿಗೆ ‘ಭಾರತ’ ಸೂಚನೆ, ಸಹಾಯವಾಣಿ ಸಂಖ್ಯೆ ಬಿಡುಗಡೆ

09/09/2025 4:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹರಿಪ್ರಸಾದ್ ಹೇಳಿಕೆ: ಗುಪ್ತಚರ ಇಲಾಖೆಯ ವೈಫಲ್ಯ- ಬಸವರಾಜ ಬೊಮ್ಮಾಯಿ ಕಿಡಿ
KARNATAKA

ಹರಿಪ್ರಸಾದ್ ಹೇಳಿಕೆ: ಗುಪ್ತಚರ ಇಲಾಖೆಯ ವೈಫಲ್ಯ- ಬಸವರಾಜ ಬೊಮ್ಮಾಯಿ ಕಿಡಿ

By kannadanewsnow0904/01/2024 2:57 PM

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರು ಕರಸೇವಕರ ಕುರಿತು ನೀಡಿರುವ ಹೇಳಿಕೆಯಂತೆ ತಮ್ಮ ಇಲಾಖೆಗೆ ಯಾವುದೇ ಮಾಹಿತಿ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಅವರು ಹೇಳಿರುವುದು ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿರುವುದು ಸ್ಪಷ್ಟವಾಗಿದೆ ಎಂಬುದಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಒಬ್ಬ ಎಂ ಎಲ್ ಸಿ ಗೆ ಇರುವ ಮಾಹಿತಿ ಗೃಹ ಇಲಾಖೆಗೆ ಮಾಹಿತಿ ಇಲ್ಲ ಎಂದರೆ ಇಂಟ್ಲಿಜೆನ್ಸ್ ವಿಫಲವಾಗಿದೆ.‌ ಗೃಹ ಸಚಿವರು ಅಗತ್ಯ ಬಿದ್ದರೆ ಅವರನ್ನು ಕರೆದು ಮಾತನಾಡುತ್ತೇನೆ ಎಂದು ಹೇಳಿದ್ದಾರೆ. ಹರಿಪ್ರಸಾದ್ ಪ್ರಚೋದನಾತ್ಮಕವಾಗಿ ಹೇಳಿಕೆ ನೀಡಿದ್ದು, ಬೇರೆಯವರು ಮಾಡಿದ್ದರೆ ಇಷ್ಟೊತ್ತಿಗೆ ಬಂಧಿಸುತ್ತಿದ್ದರು. ಬಿಜೆಪಿಯವರು ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಇವರ ಅವಧಿಯಲ್ಲಿ ಅಪರಾಧ ಪ್ರಕರಣ ಹೆಚ್ಚಾಗಿತ್ತಿವೆ ಎಂದರು.

ಮಹಿಳೆಯರ ಮೇಲೆ ದೌರ್ಜನ್ಯ, ಅಕ್ರಮ ಸಾರಾಯಿ ದಂಧೆ, ಇಸ್ಪೀಟ್ ಅಡ್ಡೆಗಳು ಅವ್ಯಾಹತವಾಗಿ ನಡೆಯುತ್ರಿವೆ. ಈ ವರ್ಷ ಅಪರಾಧ ಪ್ರಕರಣಗಳು ಹೆಚ್ಚಾಗಿವೆ. ಆದರೆ, ಅಪರಾಧ ಪತ್ತೆಹಚ್ಚುವ ಕಾರ್ಯ ಕಡಿಮೆಯಾಗಿದೆ ಎಂಬ ವರದಿ‌ ಇದೆ. ಅಂದರೆ, ಗೃಹ ಇಲಾಖೆ ಅಪರಾಧ ಪತ್ತೆ ಹಚ್ಚುವಲ್ಲಿ ಗೃಹ ಇಲಾಖೆ ವಿಫಲವಾಗಿದೆ. ಗೃಹ ಇಲಾಖೆ ಮುಖ್ಯಸ್ಥರಾಗಿ ಪರಮೇಶ್ವರ್ ಕ್ರಮ ಕೈಗೊಳ್ಳಬೇಕು. ಸಿಎಂ ಸಿದ್ದರಾಮಯ್ಯ ಯಾವುದೇ ಅನುಮಾನದ ಮಾತುಗಳಿಗೆ ಉತ್ತರ ಕೊಡುವುದಿಲ್ಲ ಅಂತ ಹೇಳಿದ್ದಾರೆ. ಹರಿಪ್ರಸಾದ್ ಯಾವ ಆಧಾರದಲ್ಲಿ ಈ ರೀತಿಯ ಹೇಳಿಕೆ ನೀಡಿದ್ದಾರೆ ಅನ್ನುವುದನ್ನು ಕರೆದು ವಿಚಾರಣೆ ಮಾಡಬೇಕು. ಅದನ್ನು ಬಿಟ್ಟು ಗೊಂದಲ ಸೃಷ್ಟಿಸುವ ಕೆಲಸ ಮಾಡಬಾರದು ಎಂದು ಆಗ್ರಹಿಸಿದರು.

ಇನ್ನು ಕರಸೇವಕ ಶ್ರೀಕಾಂತ ಪೂಜಾರಿ ವಿರುದ್ದ ಎಷ್ಟೇ ಪ್ರಕರಣ ಇರಲಿ ಅವು‌ ಕೋರ್ಟ್ ನಲ್ಲಿ ವಿಚಾರಣೆ ಹಂತದಲ್ಲಿವೆ. ಆದರೆ, ಈ ಸಂದರ್ಭದಲ್ಲಿ 32 ವರ್ಷಗಳ ಹಿಂದಿನ ಕರಸೇವೆಯ ಆರೋಪದ ಪ್ರಕರಣದಲ್ಲಿ ಬಂಧಿಸುವ ಉದ್ದೇಶವೇನಿತ್ತು. ಹುಬ್ಬಳ್ಳಿಯಲ್ಲಿ ಗಡಿ ಪಾರ್ ಆದವರು ಇದ್ದಾರೆ. ಇವರೊಬ್ಬರ ಮೇಲೆ ಏಕೆ ಈ ಸಂದರ್ಭದಲ್ಲಿ ಕ್ರಮ ಕೈಗೊಂಡಿದ್ದಾರೆ ಎಂದು ಪ್ರಶ್ನಿಸಿದರು.

ಆರೋಪಿಗಳ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ವಿತಂಡ ವಾದ ಮಾಡುವುದರಲ್ಲಿ ನಿಸ್ಸೀಮರು. ಅವರಿಗೆ ಹರಿಪ್ರಸಾದ್ ಮೇಲೆ ನಂಬಿಕೆ ಇಲ್ಲ. ಆದರೆ, ವಿತಂಡ ವಾದ ಮಾಡುವುದೇ ಅವರ ಸ್ವಭಾವ‌ ಎಂದರು.

ರೈತರ ಖಾತೆಗೆ ತಕ್ಷಣವೇ ಬರ ಪರಿಹಾರದ 2000ರೂ ಹಣ ಹಾಕಿ – ಬೊಮ್ಮಾಯಿ ಆಗ್ರಹ

Good News : ‘ಕನಿಷ್ಠ ಬ್ಯಾಲೆನ್ಸ್’ ವಿಷಯದಲ್ಲಿ ‘RBI’ ಮಹತ್ವದ ನಿರ್ಧಾರ : ಈ ಖಾತೆದಾರರಿಗೆ ಬಿಗ್ ರಿಲೀಫ್

Share. Facebook Twitter LinkedIn WhatsApp Email

Related Posts

SHOCKING : ಪೆನ್ನಿನ ವಿಚಾರಕ್ಕೆ ಗಲಾಟೆ : ವಿದ್ಯಾರ್ಥಿಯ ಕಣ್ಣು ಗುಡ್ಡೆಯನ್ನೇ ಕಿತ್ತು ಹಾಕಿದ 1ನೇ ತರಗತಿ ವಿದ್ಯಾರ್ಥಿ

09/09/2025 4:50 PM1 Min Read

ಶಾಸಕ ವಿನಯ್ ಕುಲಕರ್ಣಿಗೆ 2 ದಿನಗಳ ಮಧ್ಯಂತರ ಜಾಮೀನು ಮಾಡಿ ಕೋರ್ಟ್​ ಆದೇಶ

09/09/2025 4:35 PM1 Min Read

ರಾಜ್ಯದ 9, 10ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ: ವಿದ್ಯಾರ್ಥಿ ವೇತನಕ್ಕೆ ‘ಆಧಾರ್’ ಜೋಡಣೆ ಕಡ್ಡಾಯ

09/09/2025 4:31 PM1 Min Read
Recent News

SHOCKING : ಪೆನ್ನಿನ ವಿಚಾರಕ್ಕೆ ಗಲಾಟೆ : ವಿದ್ಯಾರ್ಥಿಯ ಕಣ್ಣು ಗುಡ್ಡೆಯನ್ನೇ ಕಿತ್ತು ಹಾಕಿದ 1ನೇ ತರಗತಿ ವಿದ್ಯಾರ್ಥಿ

09/09/2025 4:50 PM

ನೇಪಾಳದಲ್ಲಿ ಭುಗಿಲೆದ್ದ ಹಿಂಸಾಚಾರ, ಭಾರತದಿಂದ ಈ ಸಲಹೆ; ವಿಮಾನಗಳ ಹಾರಾಟ ರದ್ದು

09/09/2025 4:43 PM

BREAKING : ‘ಪ್ರಯಾಣ ತಪ್ಪಿಸಿ, ಇರುವ ಸ್ಥಳದಲ್ಲಿಯೇ ಸುರಕ್ಷಿತವಾಗಿರಿ’ : ತನ್ನ ಪ್ರಜೆಗಳಿಗೆ ‘ಭಾರತ’ ಸೂಚನೆ, ಸಹಾಯವಾಣಿ ಸಂಖ್ಯೆ ಬಿಡುಗಡೆ

09/09/2025 4:43 PM

ಶಾಸಕ ವಿನಯ್ ಕುಲಕರ್ಣಿಗೆ 2 ದಿನಗಳ ಮಧ್ಯಂತರ ಜಾಮೀನು ಮಾಡಿ ಕೋರ್ಟ್​ ಆದೇಶ

09/09/2025 4:35 PM
State News
KARNATAKA

SHOCKING : ಪೆನ್ನಿನ ವಿಚಾರಕ್ಕೆ ಗಲಾಟೆ : ವಿದ್ಯಾರ್ಥಿಯ ಕಣ್ಣು ಗುಡ್ಡೆಯನ್ನೇ ಕಿತ್ತು ಹಾಕಿದ 1ನೇ ತರಗತಿ ವಿದ್ಯಾರ್ಥಿ

By kannadanewsnow0509/09/2025 4:50 PM KARNATAKA 1 Min Read

ಬಾಗಲಕೋಟೆ : ಸಾಮಾನ್ಯವಾಗಿ ಶಾಲೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಮಕ್ಕಳು ಗಲಾಟೆ ಮಾಡೋದು ಸಹಜ ಆದರೆ ಗಲಾಟೆ ವಿಕೋಪಕ್ಕೆ ಹೋಗಿ ಎಂತೆಂತಹ…

ಶಾಸಕ ವಿನಯ್ ಕುಲಕರ್ಣಿಗೆ 2 ದಿನಗಳ ಮಧ್ಯಂತರ ಜಾಮೀನು ಮಾಡಿ ಕೋರ್ಟ್​ ಆದೇಶ

09/09/2025 4:35 PM

ರಾಜ್ಯದ 9, 10ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ: ವಿದ್ಯಾರ್ಥಿ ವೇತನಕ್ಕೆ ‘ಆಧಾರ್’ ಜೋಡಣೆ ಕಡ್ಡಾಯ

09/09/2025 4:31 PM

ರಾಜ್ಯ ಸರ್ಕಾರದಿಂದ 2024-25ನೇ ಸಾಲಿನ ‘ಶಿಕ್ಷಕರ ಸಾಮಾನ್ಯ ವರ್ಗಾವಣೆ’ಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ | Teacher Transfer

09/09/2025 4:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.