BREAKING NEWS : ಮುರುಘಾ ಮಠದ 47 ಫೋಟೋ ಕಳವು ಪ್ರಕರಣ : ಮಾಜಿ ಆಡಳಿತಾಧಿಕಾರಿ ಬಸವರಾಜನ್ 4 ದಿನ ಪೊಲೀಸ್ ಕಸ್ಟಡಿಗೆ : ಕೋರ್ಟ್ ಆದೇಶ

ಚಿತ್ರದುರ್ಗ : ಚಿತ್ರದುರ್ಗದ ಮುರುಘಾ ಮಠದಲ್ಲಿ 47 ಫೋಟೋ ಕಳವು ಪ್ರಕರಣ ಸಂಬಂಧಿಸಿದಂತೆ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ. ಬಸವರಾಜನ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇದೀಗ ಬಸವರಾಜನ್ 4 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಹತ್ತು ದಿನಗಳ ಕಾಲ ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗಿತ್ತು, ಆದರೆ ಕೋರ್ಟ್ 4 ದಿನಗಳ ಕಾಲ ಬಸವರಾಜನ್ ಅವರನ್ನು ಪೊಲೀಸ್ ವಶಕ್ಕೆ ನೀಡಿ ಚಿತ್ರದುರ್ಗದ 1 ನೇ ಹೆಚ್ಚುವರಿ ಕೋರ್ಟ್ ಆದೇಶಿಸಿದೆ. ಮುರುಘಾಮಠದಲ್ಲಿದ್ದ 47 … Continue reading BREAKING NEWS : ಮುರುಘಾ ಮಠದ 47 ಫೋಟೋ ಕಳವು ಪ್ರಕರಣ : ಮಾಜಿ ಆಡಳಿತಾಧಿಕಾರಿ ಬಸವರಾಜನ್ 4 ದಿನ ಪೊಲೀಸ್ ಕಸ್ಟಡಿಗೆ : ಕೋರ್ಟ್ ಆದೇಶ