BREAKING NEWS: ಬಂಡೆಮಠದ ಬವಸಲಿಂಗ ಸ್ವಾಮೀಜಿ ಆತ್ಮಹತ್ಯೆ ಕೇಸ್‌; ಜೈಲಿನಲ್ಲಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯವ ಪೊಲೀಸರು

ರಾಮನಗರ: ಕಂಚುಗಲ್‌ ಬಂಡೆಮಠದ ಬವಸಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆಯಲಿದ್ದಾರೆ. BIGG NEWS: ಶಿವಮೊಗ್ಗದಲ್ಲಿ ನಿಲ್ಲದ ದುಷ್ಕರ್ಮಿಗಳ ಪುಂಡಾಟ : ಮತ್ತೊಬ್ಬ ವ್ಯಕ್ತಿಗೆ ಚಾಕು ಇರಿತ   ಕಣ್ಣೂರು ಮಠದ ಡಾ. ಮೃತ್ಯುಂಜಯ ಸ್ವಾಮೀಜಿ . ಮಹದೇವಯ್ಯ ಹಾಗೂ ನೀಲಾಂಬಿಕೆ ಆಲಿಯಾಸ್‌ ಚಂದು ಅವರನ್ನು ವಶಕ್ಕೆ ಪೊಲೀಸರು ಪಡೆಯಲಿದ್ದಾರೆ. ಇದಕ್ಕಾಗಿ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ತನಿಖೆಗಾಗಿ ಕಸ್ಟಡಿಗೆ ರಾಮನಗರ ಜಿಲ್ಲಾ ಪೊಲೀಸರು ಕೇಳಿದ್ದಾರೆ. BIGG NEWS: ಶಿವಮೊಗ್ಗದಲ್ಲಿ ನಿಲ್ಲದ … Continue reading BREAKING NEWS: ಬಂಡೆಮಠದ ಬವಸಲಿಂಗ ಸ್ವಾಮೀಜಿ ಆತ್ಮಹತ್ಯೆ ಕೇಸ್‌; ಜೈಲಿನಲ್ಲಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯವ ಪೊಲೀಸರು