BREAKING: ಬಂಡೆಮಠದ ಬವಸಲಿಂಗ ಸ್ವಾಮೀಜಿ ಆತ್ಮಹತ್ಯೆ ಕೇಸ್‌: ನ.29ರವರೆಗೆ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಸ್ತರಣೆ

ರಾಮನಗರ: ಕಂಚುಗಲ್‌ ಬಂಡೆಮಠದ ಬವಸಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇವರಿಗೆ ನ್ಯಾಯಾಂಗ ಬಂಧನವನ್ನು ಕೋರ್ಟ್ ವಿಧಿಸಿತ್ತು. ಇದೀಗ ನವೆಂಬರ್ 29ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶಿಸಿದೆ. G20 Summit: ಕರ್ನಾಟಕದ ಅಳಿಯ, ಯುಕೆ ಪ್ರಧಾನಿ ʻರಿಷಿ ಸುನಕ್ʼರನ್ನು ಭೇಟಿಯಾದ ಪ್ರಧಾನಿ ʻಮೋದಿʼ | PM Modi meets Rishi Sunak ರಾಮನಗರ ಜಿಲ್ಲೆಯ ಕಂಚುಗಲ್ ಬಂಡೆಮಠದ ಬಸವಲಿಂಗಸ್ವಾಮೀಜಿ ಆತ್ಮಹತ್ಯೆ ಪ್ರಕರಣದಲ್ಲಿ ಎ.1 ಆರೋಪಿಯಾಗಿ ಕಣ್ಣೂರು ಮಠದ ಡಾ. ಮೃತ್ಯುಂಜಯ … Continue reading BREAKING: ಬಂಡೆಮಠದ ಬವಸಲಿಂಗ ಸ್ವಾಮೀಜಿ ಆತ್ಮಹತ್ಯೆ ಕೇಸ್‌: ನ.29ರವರೆಗೆ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಸ್ತರಣೆ