Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅನರ್ಹ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಶಾಕ್ : ಪಟ್ಟಿಯಿಂದ 1.12 ಲಕ್ಷ ಮಹಿಳೆಯರ ಹೆಸರು ಡಿಲೀಟ್.!

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ’ ಬೆಳಿಗ್ಗೆ 10 ಗಂಟೆಗೆ ಹಾಜರಾತಿ ಕಡ್ಡಾಯ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಗ್ರಾಮೀಣ ಜನತೆಗೆ ಭರ್ಜರಿ ಗುಡ್ ನ್ಯೂಸ್ : ಮನೆಗಳಿಗೆ ವಿದ್ಯುತ್ ಸಂಪರ್ಕಕ್ಕೆ `ಒಸಿ’ ವಿನಾಯಿತಿ ನೀಡಿ ಸರ್ಕಾರ ಮಹತ್ವದ ಆದೇಶ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ವಿಧಾನಸಭೆಯಲ್ಲಿ ಬಿಬಿಎಂಪಿ 2ನೇ ತಿದ್ದುಪಡಿ ವಿಧೇಯಕ, ಚಾಣಕ್ಯ ವಿವಿ ತಿದ್ದುಪಡಿ ವಿಧೇಯಕ ಅಂಗೀಕಾರ
KARNATAKA

BREAKING: ವಿಧಾನಸಭೆಯಲ್ಲಿ ಬಿಬಿಎಂಪಿ 2ನೇ ತಿದ್ದುಪಡಿ ವಿಧೇಯಕ, ಚಾಣಕ್ಯ ವಿವಿ ತಿದ್ದುಪಡಿ ವಿಧೇಯಕ ಅಂಗೀಕಾರ

By ವಸಂತ ಬಿ ಈಶ್ವರಗೆರೆ

ಬೆಳಗಾವಿ ಸುವರ್ಣಸೌಧ: ಬಿಬಿಎಂಪಿ 2ನೇ ತಿದ್ದುಪಡಿ ವಿಧೇಯಕ ಹಾಗೂ ಚಾಣಕ್ಯ ವಿಶ್ವ ವಿದ್ಯಾಲಯ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. 

ಇಂದು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವಂತ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಮಹತ್ವದ ಎರಡು ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ ದೊರೆತಿದೆ. ಬಿಬಿಎಂಪಿ (2ನೇ ತಿದ್ದುಪಡಿ) ವಿಧೇಯವನ್ನು ಸರ್ಕಾರ ಮಂಡಿಸಿತ್ತು. ಈ ವಿಧೇಯಕಕ್ಕೆ ಅಂಗೀಕಾರ ನೀಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿನ ಸ್ವತ್ತು ತೆರಿಗೆ, ತೆರಿಗೆ ಬಾಕಿ ವಸೂಲಿಗೆ ಸಂಬಂಧ ಪಟ್ಟ ಉಪ ಬಂಧನಗಳನ್ನು ಹಾಗೂ ಎಲ್ಲಾ ತೆರಿಗೆ ಸುಸ್ತಿದಾರರು, ತೆರಿಗೆ ನಿರ್ಧರಗಳು ಸೇರಿದಂತೆ ವಿವಿಧ ನಿಯಮಗಳು ಈ ವಿಧೇಯಕಕ್ಕೆ ಅಂಗೀಕಾರ ದೊರೆತ ನಂತ್ರ ಜಾರಿಯಾಗಲಿದೆ.

ಇನ್ನೂ ಚಾಣಕ್ಯ ವಿಶ್ವ ವಿದ್ಯಾನಿಲಯ (ತಿದ್ದುಪಡಿ) ವಿಧೇಯಕವನ್ನು ವಿಧಾನ ಸಭೆಯಲ್ಲಿ ಮಂಡಿಸಲಾಗಿತ್ತು. ಈ ತಿದ್ದುಪಡಿ ವಿಧೇಯಕಕ್ಕೂ ಅಂಗೀಕಾರ ದೊರೆತಿದೆ. ಚಾಣಕ್ಯ ವಿವಿ ಅಧಿನಿಯ 2021ರ ಪ್ರಕಾರ ಸರ್ಕಾರದ ಮೂಲಕ ವಿವಿಗೆ ಒಬ್ಬ ವಿಶೇಷ ತಜ್ಞರನ್ನು ನೇಮಕ ಮಾಡುವ ತಿದ್ದುಪಡಿ ವಿಧೇಯಕ ಇದಾಗಿದೆ. ಆಡಳಿತ ಮಂಡಳಿಗೆ ನಾಮ ನಿದರ್ಶನ ಮಾಡಲು ಈ ಬಿಲ್ ಮೂಲಕ ಅವಕಾಶ ನೀಡಲಾಗುತ್ತದೆ.

BREAKING: ಬೆಂಗಳೂರಿನ BGS ಆಸ್ಪತ್ರೆಗೆ ವಾಪಾಸ್ಸಾದ ನಟ ದರ್ಶನ್ | Actor Darshan

ALERT : ಸಾರ್ವಜನಿಕರೇ ಎಚ್ಚರ : ಮೊಬೈಲ್ ನಲ್ಲಿ ಈ `ಗೇಮ್’ ಆಡಿದ್ರೆ ನಿಮ್ಮ ಖಾತೆಯಲ್ಲಿ ಹಣ ಖಾಲಿಯಾಗೋದು ಗ್ಯಾರಂಟಿ.!

Share. Facebook Twitter LinkedIn WhatsApp Email

Related Posts

ಅನರ್ಹ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಶಾಕ್ : ಪಟ್ಟಿಯಿಂದ 1.12 ಲಕ್ಷ ಮಹಿಳೆಯರ ಹೆಸರು ಡಿಲೀಟ್.!

1 Min Read

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ’ ಬೆಳಿಗ್ಗೆ 10 ಗಂಟೆಗೆ ಹಾಜರಾತಿ ಕಡ್ಡಾಯ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

2 Mins Read

ರಾಜ್ಯದ ಗ್ರಾಮೀಣ ಜನತೆಗೆ ಭರ್ಜರಿ ಗುಡ್ ನ್ಯೂಸ್ : ಮನೆಗಳಿಗೆ ವಿದ್ಯುತ್ ಸಂಪರ್ಕಕ್ಕೆ `ಒಸಿ’ ವಿನಾಯಿತಿ ನೀಡಿ ಸರ್ಕಾರ ಮಹತ್ವದ ಆದೇಶ

1 Min Read
Recent News

ಅನರ್ಹ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಶಾಕ್ : ಪಟ್ಟಿಯಿಂದ 1.12 ಲಕ್ಷ ಮಹಿಳೆಯರ ಹೆಸರು ಡಿಲೀಟ್.!

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ’ ಬೆಳಿಗ್ಗೆ 10 ಗಂಟೆಗೆ ಹಾಜರಾತಿ ಕಡ್ಡಾಯ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಗ್ರಾಮೀಣ ಜನತೆಗೆ ಭರ್ಜರಿ ಗುಡ್ ನ್ಯೂಸ್ : ಮನೆಗಳಿಗೆ ವಿದ್ಯುತ್ ಸಂಪರ್ಕಕ್ಕೆ `ಒಸಿ’ ವಿನಾಯಿತಿ ನೀಡಿ ಸರ್ಕಾರ ಮಹತ್ವದ ಆದೇಶ

ರೈಲಿನಲ್ಲಿ ಖಾಲಿ ಸೀಟು ಹುಡುಕಲು ಟಿಟಿಇ ಬೆನ್ನ ಹಿಂದೆ ಅಲೆಯುವ ಅಗತ್ಯವಿಲ್ಲ! ಐಆರ್‌ಸಿಟಿಯ ಈ ಫೀಚರ್ ಮೂಲಕ ನೀವೇ ಪತ್ತೆಹಚ್ಚಿ!

State News
KARNATAKA

ಅನರ್ಹ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಶಾಕ್ : ಪಟ್ಟಿಯಿಂದ 1.12 ಲಕ್ಷ ಮಹಿಳೆಯರ ಹೆಸರು ಡಿಲೀಟ್.!

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯಲ್ಲಿ ಇದೀಗ ದೊಡ್ಡ ಮಟ್ಟದ ಪರಿಶೀಲನಾ ಕಾರ್ಯ ನಡೆಯುತ್ತಿದೆ.…

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ’ ಬೆಳಿಗ್ಗೆ 10 ಗಂಟೆಗೆ ಹಾಜರಾತಿ ಕಡ್ಡಾಯ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಗ್ರಾಮೀಣ ಜನತೆಗೆ ಭರ್ಜರಿ ಗುಡ್ ನ್ಯೂಸ್ : ಮನೆಗಳಿಗೆ ವಿದ್ಯುತ್ ಸಂಪರ್ಕಕ್ಕೆ `ಒಸಿ’ ವಿನಾಯಿತಿ ನೀಡಿ ಸರ್ಕಾರ ಮಹತ್ವದ ಆದೇಶ

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.