Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರೇ ಗಮನಿಸಿ : ನಿಮ್ಮ `ಮೊಬೈಲ್’ ನಲ್ಲಿ ಇರಲೇಬೇಕು ಈ 4 ಸರ್ಕಾರಿ `AAP’ಗಳು.!

16/05/2025 8:09 AM

‘ಹತಾಶ ಪ್ರಯತ್ನ’ : ಸುಪ್ರೀಂ ಕೋರ್ಟ್ ಗೆ ರಾಷ್ಟ್ರಪತಿಗಳ ಪತ್ರದ ಬಗ್ಗೆ ಎಂ.ಕೆ.ಸ್ಟಾಲಿನ್

16/05/2025 8:00 AM

Rain Alert : ರಾಜ್ಯದಲ್ಲಿ ಇಂದು ಭಾರೀ `ಮಳೆ’ : 14 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

16/05/2025 7:58 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ಖಾಸಗಿ ಟ್ಯಾಂಕರ್ ಗಳಿಗೆಗೆ ಶಾಕ್ ನೀಡಿದ ಬಿಬಿಎಂಪಿ : ಹೆಚ್ಚು ದರ ವಸೂಲಿ ಮಾಡಿದರೆ ಟ್ರೇಡ್ ಲೈಸೆನ್ಸ್ ರದ್ದು
KARNATAKA

ಬೆಂಗಳೂರಲ್ಲಿ ಖಾಸಗಿ ಟ್ಯಾಂಕರ್ ಗಳಿಗೆಗೆ ಶಾಕ್ ನೀಡಿದ ಬಿಬಿಎಂಪಿ : ಹೆಚ್ಚು ದರ ವಸೂಲಿ ಮಾಡಿದರೆ ಟ್ರೇಡ್ ಲೈಸೆನ್ಸ್ ರದ್ದು

By kannadanewsnow0518/02/2024 11:29 AM

ಬೆಂಗಳೂರು : ಬೆಂಗಳೂರಿನಲ್ಲಿ ನೀರು ಪೂರೈಸುವ ಖಾಸಗಿ ಟ್ಯಾಂಕರ್ ಗಳಿಗೆ ಇದೀಗ ಬಿಬಿಎಂಪಿ ಶಾಕ್ ನೀಡಿದೆ ಟ್ಯಾಂಕರ್ ಮಾಫಿಯಾಗಿ ಕಡಿವಾಣ ಹಾಕಲು ಇದೀಗ ಬಿಬಿಎಂಪಿ ತಯಾರಿ ನಡೆಸುತ್ತಿದ್ದು, ಸಾರ್ವಜನಿಕರಿಂದ ನಿಗದಿತ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡಿದರೆ ಟ್ರೇಡ್ ಲೈಸೆನ್ಸ್ ರದ್ದು ಮಾಡಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರೀನಾಥ್ ಮಾಹಿತಿ ನೀಡಿದರು.

ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಅವರು,ನೀರು ಪೂರೈಸುವ ಖಾಸಗಿ ಟ್ಯಾಂಕರ್ ಗಳ ಮಾಲೀಕರು ನಿಗದಿತ ದೊರಕಿಂತ ಹೆಚ್ಚು ಹಣ ವಸಲಿ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರ ದೂರು ಬಂದ ಹಿನ್ನೆಲೆಯಲ್ಲಿ , ಟ್ಯಾಂಕರ್ ಮಾಫಿಯಾಗಿ ಕಡಿವಾಣ ಹಾಕಲು ಇದೀಗ ಬಿಬಿಎಂಪಿ ತಯಾರಿ ಮಾಡಿಕೊಂಡಿದೆ.

ಬೇಸಿಗೆನೇ ಬಂಡವಾಳ ಮಾಡಿ ಕೊಂಡು ಖಾಸಗಿ ಟ್ಯಾಂಕರ್ ಮಾಲೀಕರು ಬೇಸಿಗೆ ಮೊದಲೇ ಟ್ಯಾಂಕರ್ ಮಾಲೀಕರು ಇದೀಗ ವಸೂಲಿಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.ಒಂದು ಟ್ಯಾಂಕರ್ ಗೆ 500 ರಿಂದ 600 ದರ ಇತ್ತು. ಇದೀಗ ಟ್ಯಾಂಕರ್ 1000,1200 ದರ ವಸೂಲಿ ಮಾಡುತ್ತಿದ್ದಾರೆ. ಇಂದಿರಾನಗರ, ರಾಜಾಜಿನಗರ, ಸುಂಕದಕಟ್ಟೆಯಲ್ಲಿ ಹೆಚ್ಚು ಬೆಲೆಗೆ ನೀರನ್ನು ಮಾರಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಇದೆ ಎಂದರು.

20,000 ಲೀಟರ್ ನೀರಿಗೆ 6500 ಪಡೆಯುತ್ತಿದ್ದಾರೆ. ಈ ಸಂಬಂಧ ಸಾರ್ವಜನಿಕರಿಂದ ವ್ಯಾಪಕವಾಗಿ ದೂರು ಬಂದ ಹಿನ್ನೆಲೆಯಲ್ಲಿ ನೀರು ಪೂರೈಸುವ ಖಾಸಗಿ ಟ್ಯಾಂಕರ್ ಮಾಲೀಕರಿಗೆ ದರ ನಿಗದಿಗೆ ಇದೀಗ ಬಿಬಿಎಂಪಿ ಚಿಂತನೆ ನಡೆಸುತ್ತಿದೆ. ಸಾರ್ವಜನಿಕರ ಅನುಕೂಲಕ್ಕೆ ಧರ ನಿಗದಿ ಮಾಡಲು ಬಿಬಿಎಂಪಿ ಚಿಂತನೆ ನಡೆಸುತ್ತಿದೆ ಆಯಾ ವಲಯಗಳ ವಲಯ ಆಯುಕ್ತರಿಗೆ ಈ ಬಗ್ಗೆ ಸೂಚನೆ ನೀಡಲಾಗಿದೆ ಎಂದರು.

ಟ್ಯಾಂಕರ್ ಮಾಫಿಯಾ ಪರಿಶೀಲ ನಿಗೆ ಪಾಲಿಕೆ ಮುಖ್ಯ ಆಯುಕ್ತ ಇದೀಗ ಮುಂದಾಗಿದ್ದಾರೆ.ಹೆಚ್ಚು ದರ ವಸೂಲಿ ಮಾಡಿದರೆ ಟ್ರೇಡ್ ಲೈಸೆನ್ಸ್ ರದ್ದತಿಗೆ ಚಿಂತನೆ ಟ್ಯಾಂಕರ್ ಗಳನ್ನು ಮುಟ್ಟುಗೋಲು ಹಾಕಲು ಬಿಬಿಎಂಪಿ ಚಿಂತನೆ ನಡೆಸುತ್ತಿದೆ. ಮುಂದಿನ ವಾರ ದರ ನಿಗದಿ ಮಾಡಿ ಪಟ್ಟಿ ಪ್ರಕಟಣೆಗೆ ಚಿಂತನೆ ನಡೆಸುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಅಧಿಕಾರಿ ತುಷಾರ್ ಗಿರಿನಾಥ್ ಮಾಹಿತಿ ನೀಡಿದರು.

BREAKING : ರಾಯಚೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ : ಮನನೊಂದು ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

ಜೈನ ಮುನಿ ಆಚಾರ್ಯ ‘ವಿದ್ಯಾಸಾಗರ ಮಹಾರಾಜ್’ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

‘ದಿಲ್ಲಿ ಚಲೋ’ ರೈತರ ಪ್ರತಿಭಟನೆ: ಖಲಿಸ್ತಾನಿ ನಾಯಕ ಅಮೃತಪಾಲ್, ಭಿಂದ್ರನ್‌ವಾಲೆ ಫೋಟೋ ಇರುವ ಪೋಸ್ಟರ್‌ಗಳು ಪ್ರದರ್ಶನ

Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : ನಿಮ್ಮ `ಮೊಬೈಲ್’ ನಲ್ಲಿ ಇರಲೇಬೇಕು ಈ 4 ಸರ್ಕಾರಿ `AAP’ಗಳು.!

16/05/2025 8:09 AM2 Mins Read

Rain Alert : ರಾಜ್ಯದಲ್ಲಿ ಇಂದು ಭಾರೀ `ಮಳೆ’ : 14 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

16/05/2025 7:58 AM1 Min Read

BIG NEWS : `ಹೆಣ್ಣು ಮಕ್ಕಳ’ ಉನ್ನತ ಶಿಕ್ಷಣಕ್ಕೆ ಸಹಾಯಹಸ್ತ : ಪ್ರತಿ ವರ್ಷ 30 ಸಾವಿರ ರೂ. `ವಿದ್ಯಾರ್ಥಿ ವೇತನ’ ಘೋಷಿಸಿದ ಅಜೀಂ ಪ್ರೇಮ್ ಜಿ ಫೌಂಡೇಶನ್.!

16/05/2025 7:38 AM1 Min Read
Recent News

ಸಾರ್ವಜನಿಕರೇ ಗಮನಿಸಿ : ನಿಮ್ಮ `ಮೊಬೈಲ್’ ನಲ್ಲಿ ಇರಲೇಬೇಕು ಈ 4 ಸರ್ಕಾರಿ `AAP’ಗಳು.!

16/05/2025 8:09 AM

‘ಹತಾಶ ಪ್ರಯತ್ನ’ : ಸುಪ್ರೀಂ ಕೋರ್ಟ್ ಗೆ ರಾಷ್ಟ್ರಪತಿಗಳ ಪತ್ರದ ಬಗ್ಗೆ ಎಂ.ಕೆ.ಸ್ಟಾಲಿನ್

16/05/2025 8:00 AM

Rain Alert : ರಾಜ್ಯದಲ್ಲಿ ಇಂದು ಭಾರೀ `ಮಳೆ’ : 14 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

16/05/2025 7:58 AM

BREAKING : ನೀರವ್ ಮೋದಿ ಜಾಮೀನು ಅರ್ಜಿ ತಿರಸ್ಕರಿಸಿದ UK ಕೋರ್ಟ್ | Nirav modi

16/05/2025 7:42 AM
State News
KARNATAKA

ಸಾರ್ವಜನಿಕರೇ ಗಮನಿಸಿ : ನಿಮ್ಮ `ಮೊಬೈಲ್’ ನಲ್ಲಿ ಇರಲೇಬೇಕು ಈ 4 ಸರ್ಕಾರಿ `AAP’ಗಳು.!

By kannadanewsnow5716/05/2025 8:09 AM KARNATAKA 2 Mins Read

ಬೆಂಗಳೂರು : ಇಂದಿನ ಕಾಲದಲ್ಲಿ, ಪ್ರತಿಯೊಂದು ಸಮಸ್ಯೆಗೂ ಪರಿಹಾರ ನಿಮ್ಮ ಕೈಯಲ್ಲಿದೆ. ನಿಮ್ಮ ಚಿಕ್ಕ ಸ್ಮಾರ್ಟ್‌ಫೋನ್ ಸ್ವತಃ ಬಹಳಷ್ಟು ಒಳಗೊಂಡಿದೆ.…

Rain Alert : ರಾಜ್ಯದಲ್ಲಿ ಇಂದು ಭಾರೀ `ಮಳೆ’ : 14 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

16/05/2025 7:58 AM

BIG NEWS : `ಹೆಣ್ಣು ಮಕ್ಕಳ’ ಉನ್ನತ ಶಿಕ್ಷಣಕ್ಕೆ ಸಹಾಯಹಸ್ತ : ಪ್ರತಿ ವರ್ಷ 30 ಸಾವಿರ ರೂ. `ವಿದ್ಯಾರ್ಥಿ ವೇತನ’ ಘೋಷಿಸಿದ ಅಜೀಂ ಪ್ರೇಮ್ ಜಿ ಫೌಂಡೇಶನ್.!

16/05/2025 7:38 AM

BIG NEWS : ಜೂನ್ 2ರಿಂದ `ಪಿಯುಸಿ’ ತರಗತಿಗಳು ಆರಂಭ : ಇಲ್ಲಿದೆ 2025-26ನೇ ಸಾಲಿನ `ಕರ್ನಾಟಕ ಪಿಯುಸಿ ಶೈಕ್ಷಣಿಕ ವೇಳಾಪಟ್ಟಿ’.!

16/05/2025 7:09 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.