ರಾಜಕಾಲುವೆ ಒತ್ತುವರಿಯಾಗಿರುವ ಕಟ್ಟಡವನ್ನು ಕೂಡಲೇ ತೆರವುಗೊಳಿಸಿ: ಬಿಬಿಎಂಪಿ ಮುಖ್ಯ ಆಯುಕ್ತರ ಸೂಚನೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಮಳೆ ನೀರುಗಾಲುವೆಗಳ ಹಾಗೂ ಕೆರೆಗಳ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಎಲ್ಲಾ ವಲಯದ ತಹಶಿಲ್ದಾರ್ ಹಾಗೂ ಪಾಲಿಕೆಯ ಹಿರಿಯ ಅಧಿಕಾರಿಗಳ ಜೊತೆ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು ಮೊದಲಿಗೆ ಇಂದಿನಿಂದ ವಲಯವಾರು ಬೃಹತ್ ನೀರು ಗಾಲುವೆ ಹಾಗೂ ರಸ್ತೆಗಳ ನಿರ್ವಹಣೆಯ ಎಲ್ಲಾ ಜವಾಬ್ದಾರಿಯನ್ನು ಆಯಾ ವಲಯ ಆಯುಕ್ತರಿಗೆ ನೀಡಲು ಆದೇಶಿಸಿದರು. ಬೃಹತ್ ನೀರುಗಾಲುವೆಗಳ ಒತ್ತುವರಿ ಸಂಬಂಧಿಸಿದಂತೆ ಮಾತನಾಡಿ. ಮೊದಲಿಗೆ ವಲಯವಾರು ಸಂಬಂಧಪಟ್ಟ … Continue reading ರಾಜಕಾಲುವೆ ಒತ್ತುವರಿಯಾಗಿರುವ ಕಟ್ಟಡವನ್ನು ಕೂಡಲೇ ತೆರವುಗೊಳಿಸಿ: ಬಿಬಿಎಂಪಿ ಮುಖ್ಯ ಆಯುಕ್ತರ ಸೂಚನೆ