BIGG NEWS: ಬಿಬಿಎಂಪಿ ಮುಖ್ಯ ಆಯುಕ್ತರ ತುಷಾರ್ ಗಿರಿನಾಥ್ ಫೋಟೋ ದುರ್ಬಳಕೆ; ದೂರು ದಾಖಲು

ಬೆಂಗಳೂರು: ಬೆಂಗಳೂರಿನಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರ ತುಷಾರ್ ಗಿರಿನಾಥ್ ಫೋಟೋ ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ವೇಳೆ ಕಿಡಿಗೇಡಿಗಳು ಸಂದೇಶ ರವಾನಿಸುತ್ತಿದ್ದು, ಬಗ್ಗೆ ಕೇಂದ್ರ ವಿಭಾಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. BIGG NEWS: ಅರಮನೆಯಲ್ಲಿ ಇಂದು ಆಯುಧಪೂಜೆ; ನಾಳೆ ಜಂಬೂ ಸವಾರಿಗೆ ಭರದ ಸಿದ್ಧತೆ,ಬಿಗಿ ಭದ್ರತೆ | Mysore Dasara   ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಫೋಟೋ ದುರ್ಬಳಕೆ ಮಾಡಲಾಗಿದೆ. ಅವರ ಅನುಮತಿಯಿಲ್ಲದೇ ಫೋಟೋವನ್ನ ವಾಟ್ಸ್‌ಆ್ಯಪ್ ಡಿಪಿಯಾಗಿ ಅಳವಡಿಸಿಕೊಂಡು, ಸಹೋದ್ಯೋಗಿಗಳಿಗೆ ತಪ್ಪಾದ ಸಂದೇಶ ಕಳುಹಿಸಲಾಗುತ್ತಿದೆ … Continue reading BIGG NEWS: ಬಿಬಿಎಂಪಿ ಮುಖ್ಯ ಆಯುಕ್ತರ ತುಷಾರ್ ಗಿರಿನಾಥ್ ಫೋಟೋ ದುರ್ಬಳಕೆ; ದೂರು ದಾಖಲು