‘BBMP’ ಗೇಟ್ ಬಿದ್ದು ಬಾಲಕ ಸಾವು ಕೇಸ್ : ಕುಟುಂಬಕ್ಕೆ 10 ಲಕ್ಷ ಪರಿಹಾರದ ಚೆಕ್ ವಿತರಿಸಿದ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ಮಲ್ಲೇಶ್ವರಂನ ಆಟದ ಮೈದಾನದಲ್ಲಿ ಗೇಟ್ ಬಿದ್ದು ದುರಂತದಲ್ಲಿ ಸಾವಿಗಿಡಾದ ನಿರಂಜನ್ ಪೊಷಕರಿಗೆ ಇಂದು ಒಟ್ಟು 10 ಲಕ್ಷ ಪರಿಹಾರದ ಚೆಕ್ ವಿತರಿಸಲಾಯಿತು.. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಜೊತೆಗೂಡಿ ಬಾಲಕನ ಮನೆಗೆ ಭೇಟಿ ನೀಡಿದ ಡಿಸಿಎಂ ಡಿ.ಕೆ ಶಿವಕುಮಾರ್ ನಿರಂಜನ್ ತಂದೆ ತಾಯಿಗೆ ಸಾಂತ್ವಾನ ಹೇಳಿ ಪರಿಹಾರದ ಚೆಕ್ ವಿತರಿಸಿದರು. ಬಿಬಿಎಂಪಿ ವತಿಯಿಂದ 5 ಲಕ್ಷ ಪರಿಹಾರ ಹಾಗೂ ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ 5 ಲಕ್ಷ ಸೇರಿದಂತೆ ಒಟ್ಟು 10 ಲಕ್ಷ … Continue reading ‘BBMP’ ಗೇಟ್ ಬಿದ್ದು ಬಾಲಕ ಸಾವು ಕೇಸ್ : ಕುಟುಂಬಕ್ಕೆ 10 ಲಕ್ಷ ಪರಿಹಾರದ ಚೆಕ್ ವಿತರಿಸಿದ ಡಿಸಿಎಂ ಡಿಕೆ ಶಿವಕುಮಾರ್