Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ(KUWJ) ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರು ಪುನರಾಯ್ಕೆ

29/10/2025 7:38 PM

BREAKING : ‘Nvidia’ ಇತಿಹಾಸ ನಿರ್ಮಾಣ ; ‘5 ಟ್ರಿಲಿಯನ್’ ಮಾರುಕಟ್ಟೆ ಮೌಲ್ಯ ತಲುಪಿದ ಮೊದಲ ಕಂಪನಿ ಹೆಗ್ಗಳಿಕೆ

29/10/2025 7:33 PM

‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ’ಯಿಂದಾಗಿ ಪರಿಸರ, ಜೀವ ವೈವಿಧ್ಯತೆ ನಾಶ: ರೈತ ಮುಖಂಡ ದಿನೇಶ್ ಶಿರವಾಳ

29/10/2025 7:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಬೆಂಗಳೂರಲ್ಲಿ ‘ಬೀದಿ ನಾಯಿ’ಗಳಿಗೆ ಪ್ರಾಯೋಗಿಕವಾಗಿ ‘ಮೈಕ್ರೋ ಚಿಪ್’ ಅಳವಡಿಸಿದ ‘BBMP’
KARNATAKA

BIG NEWS: ಬೆಂಗಳೂರಲ್ಲಿ ‘ಬೀದಿ ನಾಯಿ’ಗಳಿಗೆ ಪ್ರಾಯೋಗಿಕವಾಗಿ ‘ಮೈಕ್ರೋ ಚಿಪ್’ ಅಳವಡಿಸಿದ ‘BBMP’

By kannadanewsnow0921/09/2024 2:11 PM

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಪಶ್ಚಿಮ ವಲಯದ ಮತ್ತಿಕೆರೆ ಮತ್ತು ಮಲ್ಲೇಶ್ವರಂ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಪ್ರಾಯೋಗಿಕವಾಗಿ ಮೈಕ್ರೋ ಚಿಪ್ ಅಳವಡಿಕೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಆರೋಗ್ಯ ಹಾಗೂ ಪಶುಪಾಲನಾ ವಿಭಾಗದ ವಿಶೇಷ ಆಯುಕ್ತರಾದ ಶ್ರೀ ಸುರಳ್ಕರ್ ವಿಕಾಸ್ ಕಿಶೋರ್ ರವರು ತಿಳಿಸಿದರು.

ನಗರದ ಪಶ್ಚಿಮ ವಲಯದ ಮತ್ತಿಕೆರೆ ಹಾಗೂ ಮಲ್ಲೇಶ್ವರಂ ವ್ಯಾಪ್ತಿಯಲ್ಲಿನ ಬೀದಿ ನಾಯಿಗಳಿಗೆ ಮೈಕ್ರೋ ಚಿಪ್ ಅನ್ನು ಪ್ರಾಯೋಗಿಕವಾಗಿ ಅಳವಡಿಸಲಾಗುತ್ತಿದ್ದು, ಮೈಕ್ರೋ ಚಿಪ್ ತಂತ್ರಜ್ಞಾನದಿಂದ ನಾಯಿಯ ವಾಸಸ್ಥಳ, ಲಸಿಕೆ ನೀಡಿದ ದಿನಾಂಕ, ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿದ ದಿನಾಂಕ ಹಾಗೂ ಇನ್ನಿತರ ಅಂಶಗಳನ್ನು ಶಾಶ್ವತವಾಗಿ ಅದರಲ್ಲಿ ಶೇಖರಿಸಿ ಇಡಬಹುದಾಗಿರುತ್ತದೆ.

ಮೈಕ್ರೋ ಚಿಪ್ ತಂತ್ರಜ್ಞಾನವನ್ನು ಈಗಾಗಲೇ ಹಲವಾರು ಸ್ಥಳೀಯ ಸಂಸ್ಥೆಗಳು ಬೀದಿ ನಾಯಿಗಳಿಗೆ ಅಳವಡಿಸಿಕೊಂಡಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ BIZ ORBIT ಎಂಬ ಸಂಸ್ಥೆಯ ಸಹಯೋಗದೊಂದಿಗೆ ಪ್ರಾಯೋಗಿಕವಾಗಿ ಬೀದಿ ನಾಯಿಗಳಿಗೆ ಅಳವಡಿಕೆ ಮಾಡಲಾಗುತ್ತಿದೆ.

ಅಕ್ಕಿಕಾಳು ಗಾತ್ರದ ಮೈಕ್ರೋ ಚಿಪ್ ಅಳವಡಿಕೆ:

ಮೈಕ್ರೋಚಿಪ್ ಒಂದು ಅಕ್ಕಿಕಾಳು ಗಾತ್ರದ ಸಾಧನವಾಗಿದ್ದು, ಪ್ರಾಣಿಗಳಲ್ಲಿ ಶಾಶ್ವತ ಗುರುತಿನ ವಿಧಾನವಾಗಿರುತ್ತದೆ. ಇದನ್ನು ಪ್ರಾಣಿಗಳ ಚರ್ಮದ ಕೆಳಗೆ ಇಂಜೆಕ್ಷನ್ ಮೂಲಕ ಇರಿಸಲಾಗುವುದು. ಇದರಿಂದ ಯಾವುದೇ ರೀತಿಯ ಅಡ್ಡ ಪರಿಣಾಮ ಬೀರುವುದಿಲ್ಲ ಮತ್ತು ಇದು ಪ್ರಾಣಿಗಳ ಜೀವನ ಪರ್ಯಂತ ಶಾಶ್ವತ ಗುರುತಾಗಿ ಬಳಸಬಹುದಾಗಿರುತ್ತದೆ. ಇದು ಪ್ರಪಂಚದಾದ್ಯಂತ ಬಳಸಲಾಗುವ ಯೂನಿಕ್ ಸಂಖ್ಯೆಯಾಗಿರುತ್ತದೆ.

ಯಶಸ್ವಿಯಾದರೆ ಇರತೆ ವಲಯಗಳಲ್ಲೂ ಅಳವಡಿಕೆ:

ಪ್ರಾಯೋಗಿಕ ಮೈಕ್ರೋ ಚಿಪ್ ಅಳವಡಿಸುವ ಕಾರ್ಯ ಯಶಸ್ವಿಯಾದರೆ, ಅದನ್ನು ಪಾಲಿಕೆಯ ಎಲ್ಲಾ ವಲಯಗಳಲ್ಲಿಯೂ ಬೀದಿ ನಾಯಿಗಳಿಗೆ ಅಳವಡಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಪಾಲಿಕೆ ವತಿಯಿಂದ ಬೀದಿ ನಾಯಿಗಳಿಗೆ ಸಂಯೋಜಿತ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲು ಉದ್ದೇಶಿಸಿದ್ದು, ಮೈಕ್ರೋ ಚಿಪ್ ಅಳವಡಿಸುವ ತಂತ್ರಜ್ಞಾನದಿಂದ ಬೀದಿ ನಾಯಿಗಳಿಗೆ ಮತ್ತೆ-ಮತ್ತೆ ಲಿಸಿಕೆ ಹಾಕುವುದನ್ನು ತಡೆಯಬಹುದಾಗಿರುತ್ತದೆ.

ಪ್ರಸ್ತುತ ಬಣ್ಣ ಬಳಸಿ ಗುರುತಿಸಲಾಗುತ್ತಿದೆ:

ಪಾಲಿಕೆ ವ್ಯಾಪ್ತಿಯಲ್ಲಿ ಪ್ರಸ್ತುತ ಲಸಿಕೆ ಹಾಕಿದ ಬೀದಿನಾಯಿಗಳಿಗೆ ಬಣ್ಣವನ್ನು ಬಳಸಿ ಗುರುತಿಸಲಾಗುತ್ತಿದ್ದು, ಒಂದು ವಾರ ಮಾತ್ರ ಬಣ್ಣದ ಗುರುತು ಪತ್ತೆಹಚ್ಚಬಹುದಾಗಿರುತ್ತದೆ. ಆದುದರಿಂದ ಬೀದಿನಾಯಿಗಳಿಗೆ ಪದೇ ಪದೇ ಲಸಿಕೆ ಹಾಕುವ ಸಾಧ್ಯತೆಯಿರುತ್ತದೆ. ಮೈಕ್ರೋ ಚಿಪ್ ತಂತ್ರಜ್ಞಾನದಿಂದ ಈ ನ್ಯೂನತೆಯನ್ನು ಸರಿಪಡಿಸಬಹುದಾಗಿರುತ್ತದೆ ಹಾಗು ನಾಯಿಗಳಲ್ಲಿ ಲಸಿಕೆ ಹಾಕಿರುವ ಮಾಹಿತಿಯನ್ನು ನಿಖರವಾಗಿ ತಿಳಿಯಬಹುದಾಗಿರುತ್ತದೆ.

ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಮೈಕ್ರೋ ಚಿಪ್ ಅಳವಡಿಸುವ ಕಾರ್ಯದಿಂದ, ಬೀದಿ ನಾಯಿಗಳ ನಿಖರವಾದ ಮಾಹಿತಿಯನ್ನು ಪಡೆಯಬಹುದಾಗಿದೆ. ಅಲ್ಲದೆ ಬೀದಿ ನಾಯಿಗಳಿಗೆ ಮತ್ತೆ-ಮತ್ತೆ ಲಸಿಕೆ ಹಾಕುವುದನ್ನು ತಡೆಯಬಹುದಾಗಿರುತ್ತದೆ.

BREAKING: ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಕೆ | Actor Darshan

ಬೆಂಗಳೂರಲ್ಲಿ ಹೆಚ್ಚಿದ ‘ನಿಫಾ’ ಭೀತಿ : ಓರ್ವ ವ್ಯಕ್ತಿಗೆ ಸೊಂಕಿನ ಗುಣಲಕ್ಷಣ ಪತ್ತೆ, 41 ಜನರಿಗೆ ‘ಹೋಮ್ ಕ್ವಾರಂಟೈನ್’!

Share. Facebook Twitter LinkedIn WhatsApp Email

Related Posts

BREAKING: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ(KUWJ) ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರು ಪುನರಾಯ್ಕೆ

29/10/2025 7:38 PM2 Mins Read

‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ’ಯಿಂದಾಗಿ ಪರಿಸರ, ಜೀವ ವೈವಿಧ್ಯತೆ ನಾಶ: ರೈತ ಮುಖಂಡ ದಿನೇಶ್ ಶಿರವಾಳ

29/10/2025 7:33 PM2 Mins Read

BIG NEWS: ರಾಜ್ಯದ ರುದ್ರಭೂಮಿಯ 147 ಕಾರ್ಮಿಕರಿಗೆ ಸಂಬಳ ನೀಡಲು ಸರ್ಕಾರದ ಬಳಿ ಹಣ ಇಲ್ವ?

29/10/2025 6:55 PM2 Mins Read
Recent News

BREAKING: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ(KUWJ) ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರು ಪುನರಾಯ್ಕೆ

29/10/2025 7:38 PM

BREAKING : ‘Nvidia’ ಇತಿಹಾಸ ನಿರ್ಮಾಣ ; ‘5 ಟ್ರಿಲಿಯನ್’ ಮಾರುಕಟ್ಟೆ ಮೌಲ್ಯ ತಲುಪಿದ ಮೊದಲ ಕಂಪನಿ ಹೆಗ್ಗಳಿಕೆ

29/10/2025 7:33 PM

‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ’ಯಿಂದಾಗಿ ಪರಿಸರ, ಜೀವ ವೈವಿಧ್ಯತೆ ನಾಶ: ರೈತ ಮುಖಂಡ ದಿನೇಶ್ ಶಿರವಾಳ

29/10/2025 7:33 PM

EPFO ನಿಯಮ ಬದಲಾವಣೆ ; ಈಗ ಕನಿಷ್ಠ ವೇತನ 25 ಸಾವಿರ ರೂ. ಇದ್ದರೆ ಮಾತ್ರ ‘PF’ ಕಡಿತ.?

29/10/2025 7:12 PM
State News
KARNATAKA

BREAKING: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ(KUWJ) ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರು ಪುನರಾಯ್ಕೆ

By kannadanewsnow0929/10/2025 7:38 PM KARNATAKA 2 Mins Read

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ(ಕೆಯುಡಬ್ಲೂಜೆ) ರಾಜ್ಯ ಅಧ್ಯಕ್ಷರಾಗಿ ಶಿವಾನಂದ ತಗಡೂರು ಅವರು ಪುನಾರಾಯ್ಕೆಯಾಗಿದ್ದಾರೆ. ಈ ಮೂಲಕ ಸತತ ಮೂರನೇ…

‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ’ಯಿಂದಾಗಿ ಪರಿಸರ, ಜೀವ ವೈವಿಧ್ಯತೆ ನಾಶ: ರೈತ ಮುಖಂಡ ದಿನೇಶ್ ಶಿರವಾಳ

29/10/2025 7:33 PM

BIG NEWS: ರಾಜ್ಯದ ರುದ್ರಭೂಮಿಯ 147 ಕಾರ್ಮಿಕರಿಗೆ ಸಂಬಳ ನೀಡಲು ಸರ್ಕಾರದ ಬಳಿ ಹಣ ಇಲ್ವ?

29/10/2025 6:55 PM

‘ಕರ್ನಾಟಕ ಮಾಧ್ಯಮ ಅಕಾಡೆಮಿ’ಯಿಂದ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ‘ಇಂಟರ್ನ್ ಶಿಪ್’ಗೆ ಅರ್ಜಿ ಆಹ್ವಾನ

29/10/2025 6:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.